ಸ್ವಾಮಿ ಶಿವಾನಂದ

Author : ಟಿ.ಕೆ. ರಾಮರಾವ್

Pages 120

₹ 15.00




Year of Publication: 1979
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಕೇಶವ ಶಿಲ್ಪ, ಕೆಂಪೇಗೌಡ ನಗರ, ಬೆಂಗಳೂರು-560019.
Phone: 9945036300

Synopsys

ಸ್ವಾಮಿ ಶಿವಾನಂದ ಜೀವನಚರಿತ್ರೆ ಪುಸ್ತಕವನ್ನು ಲೇಖಕ ಟಿ.ಕೆ. ರಾಮರಾವ್‌ ಅವರು ರಚಿಸಿದ್ದಾರೆ. ಈ ಪುಸ್ತಕದಲ್ಲಿ ಸ್ವಾಮಿ ಶಿವಾನಂದ ಅವರು ರಾಮಕೃಷ್ಣ ಪರಮಹಂಸರ ಪ್ರಮುಖ ಶಿಷ್ಯರಲ್ಲಿ ಒಬ್ಬರು. ರಾಮಕೃಷ್ಣ ಸಂಸ್ಥೆಗಳ ಅಧ್ಯಕ್ಷರಾಗಿ ಅವನ್ನು ನಿಷ್ಠೆಯಿಂದ ಬೆಳೆಸಿದರು. ಮಾನವ ಸೇವೆಯನ್ನು ಪ್ರೀತಿಯಿಂದ ಮಾಡಿದರು. ನಿರ್ಮಲವಾದ, ಸುಂದರವಾದ ಜೀವನ ನಡೆಸಿದರು ಎಂದು ವಿವರಿಸಲಾಗಿದೆ. ಅವರ ಬಾಲ್ಯ ಜೀವನ, ಆಧ್ಯತ್ಮಿತೆಯ ಕಡೆಗೆ ಒಲವು ಹುಟ್ಟಿದ ಬಗೆ ಹೀಗೆ ಅವರ ಜೀವನದ ಆಗು ಹೋಗುಗಳನ್ನು ಲೇಖಕರು ಈ ಪುಸ್ತಕದಲ್ಲಿ ನವಿರಾಗಿ ಚಿತ್ರಿಸಿದ್ದಾರೆ.

About the Author

ಟಿ.ಕೆ. ರಾಮರಾವ್
(07 October 1931 - 11 January 1988)

ಪತ್ತೇದಾರಿ ಕಾದಂಬರಿಕಾರ ಟಿ.ಕೆ. ರಾಮರಾಯರು (ಜನನ:07-10-1931)  ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದವರು. ತಂದೆ ಟಿ. ಕೃಷ್ಣಮೂರ್ತಿ. ರೈಲ್ವೆ ಇಲಾಖೆಯಲ್ಲಿ ಸ್ಟೇಷನ್‌ ಮಾಸ್ಟರ್ ಆಗಿದ್ದವರು, ತಾಯಿ ನಾಗಮ್ಮ. ಕಡೂರು, ಅರಸೀಕೆರೆ ಇತರೆಡೆ ಆರಂಭಿಕ ಶಿಕ್ಷಣ, ಕೋಲಾರದಲ್ಲಿ. ಹೈಸ್ಕೂಲ್ ಶಿಕ್ಷಣ, ಪತ್ತೇದಾರಿ ಕಾದಂಬರಿ ‘ಭಾಸ್ಕರ ಅಥವಾ ಸೇಡು’. ಕಾಲೇಜು ಓದುತ್ತಿರುವಾಗಲೇ ಅಲೆಕ್ಸಾಂಡರ್ ಡ್ಯೂಮ, ವಿಕ್ಟರ್ ಹ್ಯೂಗೋ, ಥಾಮರ್ಸ್ ಹಾರ್ಡಿ, ಬರ್ನಾರ್ಡ್‌ ಷಾ -ಇವರ ಅಚ್ಚುಮೆಚ್ಚಿನ ಲೇಖಕರು. ಬಿ.ಎಸ್‌ಸಿ. ಆನರ್ಸ್ ಪದವೀಧರರು. ಗಾಂಧಿನಗರದ ಹೈಸ್ಕೂಲಿನಲ್ಲಿ ಅಧ್ಯಾಪಕರಾಗಿದ್ದರು. ಮದರಾಸಿನಲ್ಲಿ ರೈಲ್ವೆಗಾರ್ಡ್ ಎಂದು ಕೆಲಸ ಮಾಡಿದರು.  ರೈಲ್ವೆಯಲ್ಲಿದ್ದ ತಂದೆಯವರ ನಿಧನದಿಂದ ಇವರಿಗೆ ಮಾನವೀಯ ದೃಷ್ಟಿಯಿಂದ ಕೆಲಸ ನೀಡಲಾಗಿತು. ಆದರೆ, ಅಣ್ಣನ ಸಾವು ಸಂಭವಿಸಿತು. ಕುಟುಂಬ ...

READ MORE

Related Books