ಸ್ವಾಮಿ ರಾಮಾನಂದ ತೀರ್ಥ

Author : ಶ್ರೀನಿವಾಸ್ ಸಿರನೂರಕರ್

Pages 142

₹ 60.00




Year of Publication: 2016
Published by: ಪ್ರಸಾರಾಂಗ
Address: ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ

Synopsys

‘ಸ್ವಾಮಿ ರಾಮಾನಂದ ತೀರ್ಥ’ ಪ್ರಸಾರಾಂಗದ ಹೈದ್ರಾಬಾದ ಕರ್ನಾಟಕ ವಿಮೋಚನಾ ಹೋರಾಟಗಾರರ ಮಾಲೆಯಲ್ಲಿ ಪ್ರಕಟವಾದ ಕೃತಿ. ಈ ಯೋಜನೆಯ ಸಂಪಾದಕರು ಪ್ರೊ.ಎಚ್.ಟಿ. ಪೋತೆ. ಲೇಖಕ ಶ್ರೀನಿವಾಸ ಸಿರನೂರಕರ್ ಅವರು ಈ ಕೃತಿಯಲ್ಲಿ ಸ್ವಾಮಿ ರಮಾನಂದ ತೀರ್ಥ ಅವರ ಬದುಕು ಸಾಧನೆಗಳ ಕುರಿತು ವಿವರವಾಗಿ ಬರೆದಿದ್ದಾರೆ.

About the Author

ಶ್ರೀನಿವಾಸ್ ಸಿರನೂರಕರ್

ಹಿರಿಯ ಪತ್ರಕರ್ತ ಶ್ರೀನಿವಾಸ ಸಿರನೂರಕರ್‌ ಅವರು ಸದ್ಯ ಕಲಬುರಗಿ ನಿವಾಸಿ ಆಗಿದ್ದಾರೆ. ಇಂಡಿಯನ್‌ ಎಕ್ಸ್‌ಪ್ರೆಸ್‌, ಡೆಕ್ಕನ್‌ ಹೆರಾಲ್ಡ್‌ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿರುವ ಶ್ರೀನಿವಾಸ ಅವರು ಸದ್ಯ ನಿವೃತ್ತರಾಗಿದ್ದಾರೆ. ಹಿಂದೂ ಕಾನೂನು ಗ್ರಂಥ ರಚಿಸಿದ ವಿಜ್ಞಾನೇಶ್ವರನ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಶ್ರೀನಿವಾಸ ಅವರು ಆ ಕುರಿತು ಎರಡು ಪುಸ್ತಕ ಪ್ರಕಟಿಸಿದ್ದಾರೆ. ಹೈದರಾಬಾದ್‌ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಲೇಖನ ರಚಿಸಿದ್ದಾರೆ. ...

READ MORE

Related Books