ಸ್ವಪ್ನಸೃಷ್ಟಿ

Author : ಯತಿರಾಜ್‍ ವೀರಾಂಬುಧಿ

Pages 232

₹ 130.00




Year of Publication: 2014
Published by: ಜಯ ಪ್ರಕಾಶನ
Address: ನಂ.12, 2ನೇ ಮಹಡಿ, 4ನೇ ಕ್ರಾಸ್, ಪೈಪ್ ಲೈನ್ ರಸ್ತೆ, ಚೋಳರಪಾಳ್ಯ, ಬೆಂಗಳೂರು- 560023

Synopsys

‘ಸ್ವಪ್ನಸೃಷ್ಟಿ’ ಲೇಖಕ ಯತಿರಾಜ್ ವೀರಾಂಬುಧಿ ಅವರ ಕಾದಂಬರಿ. ತರಬೇತಿ ಮತ್ತು ವೃತ್ತಿಯಿಂದ ಎಂಜಿನಿಯರ್ ಆದ ಯತಿರಾಜ್ ಅವರು ಪ್ರವೃತ್ತಿಯಿಂದ ಸಾಹಿತಿಯಾಗಿದ್ದಾರೆ. ಅವರ ಸ್ವಪ್ನಸೃಷ್ಟಿ ಕಾದಂಬರಿಯು ಆದರ್ಶವಾದಿ ಬದುಕಿನ ಸ್ವಪ್ನವನ್ನು ಸಾಕಾರಗೊಳಿಸುವ ಪ್ರಯತ್ನವಾಗಿದೆ.

About the Author

ಯತಿರಾಜ್‍ ವೀರಾಂಬುಧಿ
(11 August 1957)

ಕಥೆಗಾರ,ಲೇಖಕ, ಅನುವಾದಕ, ಕಾದಂಬರಿಗಾರರಾದ ಯತಿರಾಜ್ ವೀರಾಂಬುಧಿ 11-08-1957ರಂದು ಮೈಸೂರಿನಲ್ಲಿ ಜನಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಮೈಸೂರಿನಲ್ಲೇ ಪೂರ್ಣಗೊಳಿಸಿದ ಅವರು ಮೈಸೂರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್‌ನಲ್ಲಿ ಬಿ.ಇ (ಎಲೆಕ್ಟ್ರಿಕಲ್ ಪವರ್) ಮುಗಿಸಿದರು. ಬೆಂಗಳೂರು ಮತ್ತು ಸಲ್ತನತ್ ಆಫ್ ಒಮಾನ್‌ನಲ್ಲಿ ಕಾರ್ಯ ನಿರ್ವಹಿಸಿ 2013ರಲ್ಲಿ ನಿವೃತ್ತಿ ಪಡೆದಿದ್ದಾರೆ. ಯತಿರಾಜ್ ವೀರಾಂಬುಧಿಯವರ ಪ್ರಕಟಿತ ಕೃತಿಗಳು-  ಆಪತ್ತಿಗೆ ಆಹ್ವಾನ, ಪರಿಶೋಧ, ಗಾಥೆ, ಮರದಡಿ ಮಳೆ, ಪಂಚಾನನ, ಜೀವನ್ಮುಖಿ, ಸಾಬೀತು, ಕುರುಡು ತಿರುವು, ಅವಿನಾಭಾವ, ಹಸ್ತಕ್ಷೇಪ, ಹಾಸುಹೊಕ್ಕು, ಕಪ್ಪು ನದಿ, ಉದ್ಯೋಗ ಪರ್ವ, ಕರೆದರೆ ಬಾರೆ..!, ಒಂದೊಂದಾಗಿ ಜಾರಿದರೆ, ರಣವೀಳ್ಯ, ಚಿರಸ್ಮಿತ, ಸುಖಿಯಾಗಿರು ...

READ MORE

Related Books