ಟಿ.ವಿ. ಸುಂದರಂ ಅಯ್ಯಂಗಾರ್

Author : ಟಿ.ಕೆ. ರಾಮರಾವ್

Pages 120

₹ 15.00




Year of Publication: 1976
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಕೇಶವ ಶಿಲ್ಪ, ಕೆಂಪೇಗೌಡ ನಗರ, ಬೆಂಗಳೂರು-560019.
Phone: 9945036300

Synopsys

ಟಿ.ವಿ. ಸುಂದರಂ ಅಯ್ಯಂಗಾರ್ ಅವರ ಜೀವನಚರಿತ್ರೆ ಪುಸ್ತಕವನ್ನು ಲೇಖಕ ಟಿ.ಕೆ. ರಾಮರಾವ್‌ ಅವರು ರಚಿಸಿದ್ದಾರೆ. ಈ ಪುಸ್ತಕದಲ್ಲಿ ರೈಲೆ ಕಚೇರಿಯಲ್ಲಿ, ಬ್ಯಾಂಕಿನಲ್ಲಿ ಗುಮಾಸ್ತರಾಗಿದ್ದ ಸುಂದರಂ ಅಯ್ಯಂಗಾರ್ ಸಾವಿರಾರು ಜನರಿಗೆ ಉದ್ಯೋಗ ಕಲ್ಪಿಸಿಕೊಡುವ ಹತ್ತಾರು ಸಂಸ್ಥೆಗಳ ಸ್ಥಾಪಕರಾದರು. ರಸ್ತೆ ಪ್ರಯಾಣ, ರಸ್ತೆ ಸಾಮಾನು ಸಾಗಾಣಿಕೆ ಇವುಗಳಿಗೆ ದಕ್ಷಿಣ ಭಾರತದಲ್ಲಿ ಪ್ರಾಶಸ್ತ್ಯ ತಂದುಕೊಟ್ಟರು. ಸಮಯ ಪರಿಪಾಲನೆ, ಶಿಸ್ತು, ನಯ, ದಕ್ಷತೆ ಇವನ್ನು ತಮ್ಮ ಕೆಲಸಗಾರರಿಗೆ ಕಲಿಸಿಕೊಟ್ಟರು ಎಂದು ಅವರ ಬಗೆಗೆ ಇಲ್ಲಿ ವಿವಿರಿಸಲಾಗಿದೆ. ಅವರ ಬಾಲ್ಯ ಜೀವನ, ಶಿಕ್ಷಣ, ಬದುಕಿನ ತಿರುವು ಇವಲ್ಲವನ್ನು ಲೇಖಕರು ಈ ಪುಸ್ತಕದಲ್ಲಿ ವಿವರಿಸಿದ್ದಾರೆ.

About the Author

ಟಿ.ಕೆ. ರಾಮರಾವ್
(07 October 1931 - 11 January 1988)

ಪತ್ತೇದಾರಿ ಕಾದಂಬರಿಕಾರ ಟಿ.ಕೆ. ರಾಮರಾಯರು (ಜನನ:07-10-1931)  ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದವರು. ತಂದೆ ಟಿ. ಕೃಷ್ಣಮೂರ್ತಿ. ರೈಲ್ವೆ ಇಲಾಖೆಯಲ್ಲಿ ಸ್ಟೇಷನ್‌ ಮಾಸ್ಟರ್ ಆಗಿದ್ದವರು, ತಾಯಿ ನಾಗಮ್ಮ. ಕಡೂರು, ಅರಸೀಕೆರೆ ಇತರೆಡೆ ಆರಂಭಿಕ ಶಿಕ್ಷಣ, ಕೋಲಾರದಲ್ಲಿ. ಹೈಸ್ಕೂಲ್ ಶಿಕ್ಷಣ, ಪತ್ತೇದಾರಿ ಕಾದಂಬರಿ ‘ಭಾಸ್ಕರ ಅಥವಾ ಸೇಡು’. ಕಾಲೇಜು ಓದುತ್ತಿರುವಾಗಲೇ ಅಲೆಕ್ಸಾಂಡರ್ ಡ್ಯೂಮ, ವಿಕ್ಟರ್ ಹ್ಯೂಗೋ, ಥಾಮರ್ಸ್ ಹಾರ್ಡಿ, ಬರ್ನಾರ್ಡ್‌ ಷಾ -ಇವರ ಅಚ್ಚುಮೆಚ್ಚಿನ ಲೇಖಕರು. ಬಿ.ಎಸ್‌ಸಿ. ಆನರ್ಸ್ ಪದವೀಧರರು. ಗಾಂಧಿನಗರದ ಹೈಸ್ಕೂಲಿನಲ್ಲಿ ಅಧ್ಯಾಪಕರಾಗಿದ್ದರು. ಮದರಾಸಿನಲ್ಲಿ ರೈಲ್ವೆಗಾರ್ಡ್ ಎಂದು ಕೆಲಸ ಮಾಡಿದರು.  ರೈಲ್ವೆಯಲ್ಲಿದ್ದ ತಂದೆಯವರ ನಿಧನದಿಂದ ಇವರಿಗೆ ಮಾನವೀಯ ದೃಷ್ಟಿಯಿಂದ ಕೆಲಸ ನೀಡಲಾಗಿತು. ಆದರೆ, ಅಣ್ಣನ ಸಾವು ಸಂಭವಿಸಿತು. ಕುಟುಂಬ ...

READ MORE

Related Books