ತಳಿರು ತೋರಣ ಪರ್ಣಮಾಲೆ-4

Author : ಶ್ರೀವತ್ಸ ಜೋಶಿ

Pages 240

₹ 198.00




Year of Publication: 2020
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪೀಕರ್ ಬೀದಿ, ಹುಬ್ಬಳ್ಳಿ- 580020
Phone: 0836-2367676

Synopsys

ಖ್ಯಾತ ಅಂಕಣಕಾರ ಶ್ರೀವತ್ಸ ಜೋಶಿ ಅವರು ಬರೆದ ಅಂಕಣ ಲೇಖನಗಳ ಸಂಕಲನದ ಭಾಗ-4ರ ಕೃತಿ. ಸಾಮಾಜಿಕ ವಿದ್ಯಮಾನಗಳು ಸೇರಿದಂತೆ ವಿವಿಧ ವಸ್ತು ವೈವಿಧ್ಯತೆಯ ಈ ಲೇಖನಗಳು ತಮ್ಮ ವಿಶಿಷ್ಟ್ಯ ಶೈಲಿಯಿಂದ ಓದುಗರನ್ನು ಸೆಳೆಯುತ್ತವೆ.

About the Author

ಶ್ರೀವತ್ಸ ಜೋಶಿ

ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಾಳದವರಾದ ಶ್ರೀವತ್ಸ ಜೋಶಿ ದಾವಣಗೆರೆಯ ಬಿ.ಡಿ.ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ವಿಜ್ಞಾನದಲ್ಲಿ ತಾಂತ್ರಿಕ ಶಿಕ್ಷಣ ಪಡೆದರು. ಕಲಿತದ್ದು  ಎಂಜಿನಿಯರಿಂಗ್ ಆದರೂ ಕನ್ನಡದ ಬಗ್ಗೆ ಅಭಿಮಾನವಷ್ಟೇ ಅಲ್ಲದೆ ಪತ್ರಿಕಾರಂಗದ ಬಗ್ಗೆ ಆಸಕ್ತಿಯೂ ಹೊಂದಿದ್ದಾರೆ. ಪ್ರಸ್ತುತ ಅಮೆರಿಕದ ವರ್ಜೀನಿಯಾದಲ್ಲಿ ವೃತ್ತಿಜೀವನ ನಡೆಸುತ್ತಿರುವ ಶ್ರೀವತ್ಸ ಜೋಶಿ ಕನ್ನಡದ ಪ್ರಸಿದ್ಧ ಪತ್ರಿಕೆಗಳ ಅಂಕಣ ಬರಹಗಾರರಾಗಿಯೂ ಕೂಡ ಹೆಸರು ಮಾಡಿದ್ದಾರೆ. ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ಅಭಿಮಾನ ಹೊಂದಿರುವ ಇವರು ದಟ್ಸ್ ಕನ್ನಡ.ಕಾಮ್ ಅಂತರ್ಜಾಲ ಕನ್ನಡ ಪತ್ರಿಕೆಯಲ್ಲಿ ಸತತ ಐದು ವರ್ಷಗಳ ವರೆಗೆ ವಿಚಿತ್ರಾನ್ನ ಹೆಸರಿನ ಸಾಪ್ತಾಹಿಕ ಅಂಕಣವನ್ನು ...

READ MORE

Related Books