ತಲ್ಲಣದ ಆ ಕ್ಷಣ

Author : ಕಂನಾಡಿಗಾ ನಾರಾಯಣ

Pages 114

₹ 60.00




Year of Publication: 2007
Published by: ಡಾ. ಎಂ. ಬೈರೇಗೌಡ, ಪ್ರಗತಿ ಗ್ರಾಫಿಕ್ಸ್
Address: 119, 3 ನೇ ತಿರುವು, 8 ನೇ ಮುಖ್ಯ ರಸ್ತೆ, ಹಂಪಿನಗರ, ಬೆಂಗಳೂರು -104
Phone: 7899906116

Synopsys

ಮನಸ್ಸೆಂಬ ಚಂಚಲೆಯ ವರ್ತನೆ, ಅದರ ವಿಷಣ್ಣತೆ-ಪ್ರಫುಲ್ಲತೆಗಳು ಪ್ರವಹಿಸುವುದನ್ನು ಇಲ್ಲಿಯ ಕತೆಗಳಲ್ಲಿ ಸೆರೆಹಿಡಿದ್ದಾರೆ ಕತೆಗಾರ ಕಂನಾಡಿಗಾ ನಾರಾಯಣರು. ಬದುಕಿನ ತಲ್ಲಣದ ಆ ಕ್ಷಣಗಳನ್ನು ಈ ಸಂಕಲನದ ಎಲ್ಲ ಕಥೆಗಳಲ್ಲೂ ಸಾಂಕೇತಿಕವಾಗಿ ನೀಡಿದ್ದಾರೆ.

About the Author

ಕಂನಾಡಿಗಾ ನಾರಾಯಣ

ಕಥೆಗಾರ ಕಂನಾಡಿಗಾ ನಾರಾಯಣ ಅವರದು ಕನ್ನಡ ಕಥನ ಪರಂಪರೆಯಲ್ಲಿ ಒಂದು ವಿಶಿಷ್ಟ ಸಂವೇದನೆ. ಪ್ರಾಣಿಲೋಕದೊಳಗಿನ ಮನುಷ್ಯ ಜಗತ್ತು. ಮನುಷ್ಯನೊಳಗಿರುವ ಮೃಗಲೋಕ ಎರಡರ ತಾಕಲಾಟಗಳನ್ನೂ ಒಂದು ಹದದಲ್ಲಿ ಹಿಡಿಯುವ ಇವರ ಕತೆಗಳು ಹೊಸ ಜಗತ್ತೊಂದನ್ನು ತೆರೆದಿಡುತ್ತವೆ. ಹಾಗೆಂದು ಇವೆರಡೇ ಇವರ ಆಸಕ್ತಿಯ ವಿಷಯವಲ್ಲ. ಸಮಾಜದಲ್ಲಿ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮದಲ್ಲದ ತಪ್ಪಿಗೆ ಸಂದಿಗ್ಧತೆಯನ್ನು ಅನುಭವಿಸುವ ಅನೇಕ ಬಗೆಯ ಜನರ ನೋವುಗಳನ್ನು ಸೂಕ್ಷ್ಮವಾಗಿ ನಾರಾಯಣ ಅವರು ಹಿಡಿದಿಡುತ್ತಾರೆ. ಇಂತಹ ಮನುಷ್ಯ ವೇದನೆಯ ಕತೆಗಳನ್ನು ಕಡೆಯುವಾಗ ಕೊಂಚ ಜನಪ್ರಿಯ ದಾರಿಯನ್ನು ಹಿಡಿಯುವ ನಾರಾಯಣ ಅವರ ಕಥೆಗಳು ಪ್ರಾಣಿಗಳ ಲೋಕದ ತಾಕಲಾಟಗಳನ್ನು ಕಾಣಿಸಹೊರಟಾಗ ...

READ MORE

Related Books