ತಂಬುಳಿ

Author : ಶಾಂತಿ ನಾಯಕ

Pages 72




Year of Publication: 2013
Published by: ಭೂಮಿ ಪ್ರಕಾಶನ
Address: ಹೊನ್ನಾವರ

Synopsys

ನಮ್ಮ ಆಹಾರ ಪರಂಪರೆಯಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿರುವ ತಂಬುಳಿಗಳ ಬಗೆಗೆ ಇನ್ನೂ ಅವಜ್ಞೆ ನಮ್ಮಲ್ಲಿ ಇದೆ. ಆಹಾರ ಮತ್ತು ಆರೋಗ್ಯವನ್ನು ಕುರಿತ ನಮ್ಮ ವಿಸ್ಮೃತಿಯಿಂದ ಆಗುತ್ತಿರುವ ಅನಾಹುತಗಳ ಅರಿವು ಎಲ್ಲರಲ್ಲೂ ಮೂಡುತ್ತಿರುವ ಕಾಲದಲ್ಲಿ ತಂಬುಳಿಯಂತಹ ಸುಲಭ ಪರ್ಯಾಯಗಳತ್ತ ಎಲ್ಲರ ದೃಷ್ಟಿ ಹರಿಯುತ್ತಿದೆ. ಇಂತಹ ಸಂದರ್ಭದಲ್ಲಿ ಈ ಕೃತಿ ಅತ್ಯಂತ ಸಾಮಯಿಕವಾಗಿದೆ ಎಂದು ಮನಿಯಾಲ್ ಗಣೇಶ್ ಶೆಣೈ ಬೆನ್ನುಡಿಯಲ್ಲಿ ಬರೆದಿದ್ದಾರೆ.

About the Author

ಶಾಂತಿ ನಾಯಕ
(27 March 1943)

ಲೇಖಕಿ ಶಾಂತಿ ನಾಯಕ ಅವರು ಎಂ.ಎ., ಬಿ.ಇಡಿ ಪದವೀಧರರು. ಪ್ರೌಢಶಾಲಾ ಮುಖ್ಯೋಪಾಧ್ಯಯರಾಗಿ ನಿವೃತ್ತರು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೇಲೇಕೇರಿಯಲ್ಲಿ 27-03-1943ರಲ್ಲಿ ಜನಿಸಿದರು. ತಂದೆ  ನಾರಾಯಣ ವೆಂಕಣ್ಣ ಕಲಗುಜ್ಞೆ,ತಾಯಿ- ದೇವಮ್ಮ ನಾರಾಯಣ ಕಲಗುಜ್ಜಿ. ಕೃತಿಗಳು : ಉತ್ತರ ಕನ್ನಡ ಜಿಲ್ಲೆಯ ಜನಪದ ಆಟಗಳು-(1979), ಉತ್ತರ ಕನ್ನಡ ಜಿಲ್ಲೆಯ ಹವ್ಯಕರ ಕಥೆಗಳು-(1982), ಜಾಣೆ ಕನ್ನಡವ ತಿಳಿದ್ದೇಳೆ -(1982), ಕಾಕಕ್ಕ ಗುಬ್ಬಕ್ಕ-(1985), ಜನಪದ ವೈದ್ಯಕೀಯ ಅಡುಗೆಗಳು-(1986), ರಂಗೋಲಿ-(1994),  ಕುಡಿತ ನಿಮಗೆಷ್ಟು ಹಿತ -(1995),  ಸಿಂಕೋನಾ-(1998), ಹವ್ಯಕರ ಅಡುಗೆಗಳು-(2003),  ಜನಪದ ಆಹಾರ ಪಾನೀಯಗಳು-(2004)., (ಸ್ಮರಣ ಸಂಚಿಕೆ) ಚಿನ್ನದ ಚೆನ್ನ -(2001), ಆಸರ -(2012),  ಸಜ್ಜನ -2003, ಉತ್ತರ ಕನ್ನಡ ಜಿಲ್ಲೆಯ ಸಣ್ಣಕತೆಗಳು (ಸಂ), ಜೀವ ಉಳಿಸುವ ...

READ MORE

Related Books