ತತ್ವಪದ ಸಂಪದ

Author : ಪಂಚಾಕ್ಷರಿ ಬಿ. ಪೂಜಾರಿ

Pages 112

₹ 80.00




Year of Publication: 2015
Published by: ಶ್ರೀ ದಂಡಗುಂಡ ಬಸವೇಶ್ವರ ದೇವಸ್ಥಾನ ಪೂಜಾರಿಗಳು
Address: ದಂಡಗುಂಡ, ತಾ: ಚಿತ್ತಾಪುರ, ಜಿಲ್ಲೆ: ಕಲಬುರಗಿ
Phone: 7349175011

Synopsys

ಲೇಖಕ ಪಂಚಾಕ್ಷರಿ ಬ. ಪೂಜಾರಿ ಅವರ ತತ್ವಪದಗಳನ್ನು ಸಂಪಾದಿಸಿದ ಕೃತಿ -ತತ್ವಪದ ಸಂಪದ. ದಂಡಗುಂದದ ತತ್ವ ಡಂಗೂರ’ ದಡಿ 28 ತತ್ವಪದಗಳು , ‘ಕೊಲ್ಲೂರು  ತತ್ವದ ಕಲ್ಪದಂತೆ’ ಈ ವಿಷಯದಡಿ 25 ತತ್ವಪದಗಳು ಹಾಗೂ ಅಳ್ಳೊಳ್ಳಿಯ ತತ್ವಾಮೃತ ಸೌರಸುಧೆ’ ವಿಷಯದಡಿ 26 ತತ್ವಪದಗಳನ್ನು ರಚಿಸಿದ್ದಾರೆ. 

 ಸಾಹಿತಿ ಜಿ.ಎಸ್. ಬಸವರಾಜ ಶಾಸ್ತ್ರಿ ಅವರು ಕೃತಿಗೆ ಮುನ್ನುಡಿ ಬರೆದು ‘ಇಲ್ಲಿಯ ತತ್ವಪದಗಳು ಸುಂದರವಾಗಿವೆ. ಹಿತಕರವಾಗಿವೆ. ಓದುಗರ ಮನ ಪರಿವರ್ತನೆಗೆ ಸಹಕಾರಿಯಾಗುತ್ತವೆ’ ಎಂದು ಪ್ರಶಂಸಿಸಿದ್ದಾರೆ. 

About the Author

ಪಂಚಾಕ್ಷರಿ ಬಿ. ಪೂಜಾರಿ
(10 August 1960)

ಕವಿ ಪಂಚಾಕ್ಷರಿ ಬಿ. ಪೂಜಾರಿ  ಅವರು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡಗುಂಡ ಗ್ರಾಮದವರು. ವೃತ್ತಿಯಿಂದ  ದಂಡಗುಂಡ ಬಸವಣ್ಣನ ದೇವಸ್ಥಾನದ ಅರ್ಚಕರು. ಬಿ.ಎ. ಪದವೀಧರರು. ತಂದೆ ಬಸವಣ್ಣೆಪ್ಪ ಪೂಜಾರಿ ತಾಯಿ ಮಹಾದೇವಮ್ಮ ಪೂಜಾರಿ. ದಂಡಗುಂಡ ಸರಕಾರಿ  ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿ (ಎಸ್.ಡಿ.ಎಂ.ಸಿ) ಅಧ್ಯಕ್ಷರು. ಕಸಾಪ ದಿಗ್ಗಾವಿ ವಲಯ ಅಧ್ಯಕ್ಷರು.  ಕೃತಿಗಳು: ಅಂತರಾಳದ ಪ್ರಭೆ (ವಚನಗಳ ಸಂಕಲನ), ಗುಡ್ಡದ ಗುಡುಗು (ತತ್ವಪದಗಳ ಸಂಕಲನ), ಮನದಾಳದ ಮಾತು (ನುಡಿಮುತ್ತುಗಳು), ತತ್ವಪದ ಸಂಪದ (ತತ್ವಪದಗಳ ಸಂಪಾದನಾ ಗ್ರಂಥ), ದಂಡಗುಂಡ ಬಸವಣ್ಣ ನಾಮಾವಳಿ,  ಸರಳೀಕರಣ ಇಷ್ಟಲಿಂಗ ಪೂಜಾ ವಿಧಾನ, ದಿಗ್ಗಾವಿ ದೀಪ (ಕವನ ಸಂಕಲನ)  ಪ್ರಶಸ್ತಿ-ಗೌರವಗಳು: ಚಿತ್ತಾಪುರ ತಾಲೂಕು ಕನ್ನಡ ...

READ MORE

Related Books