ತೇಜಸ್ವಿ ಪತ್ರಗಳು

Author : ನರೇಂದ್ರ ರೈ ದೇರ್ಲ

Pages 618

₹ 450.00




Year of Publication: 2015
Published by: ಕನಸು ಪ್ರಕಾಶನ
Address: ಕನಸು, ಮಾಡಾವು, ಪುತ್ತೂರು ತಾ||, ದಕ್ಷಿಣ ಕನ್ನಡ-574318

Synopsys

’ತೇಜಸ್ವಿ ಪತ್ರಗಳು’ ನರೇಂದ್ರ ರೈ ದೇರ್ಲ ಅವರು ಸಂಪಾದಿಸಿರುವ ಈ ಕೃತಿ. ಇದರಲ್ಲಿ ಅವರು ಬೇರೆ ಬೇರೆಯವರಿಗೆ ಬರೆದ ಪತ್ರಗಳಿವೆ. ಇವು ಆಯಾಕಾಲದ ಸಾಮಾಜಿಕ, ಧಾರ್ಮಿಕ, ರಾಜಕೀಯ, ಶಿಕ್ಷಣ, ಭಾಷೆ ಹಾಗೂ ಪರಿಸರಕ್ಕೆ ಸಂಬಂಧಿಸಿದ ವಿಚಾರ ಕುರಿತಾಗಿವೆ. ಈ ಪತ್ರಗಳಿಗೆ ಸಾಂಸ್ಕೃತಿಕ ಮಹತ್ವ ಇದೆ. ಹಾಗೆಯೇ ಸಾಮಾನ್ಯ ಓದುಗರಿಂದ ಹಿಡಿದು ಪ್ರಸಿದ್ಧ ವ್ಯಕ್ತಿಗಳ ವರೆಗೂ ಈ ಪತ್ರಗಳ ಹರಹು ಚಾಚಿದೆ.

About the Author

ನರೇಂದ್ರ ರೈ ದೇರ್ಲ
(14 October 1965)

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಡಾ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿರುವ ಡಾ. ನರೇಂದ್ರ ರೈ ದೇರ್ಲ ಅವರು ಪತ್ರಕರ್ತರೂ ಹೌದು. ಹಾಗೆಯೇ  ಕವಿಗಳೂ ಕೂಡ. 'ತೊದಲು' ಕವನ ಸಂಕಲನದ ನಂತರ ಗದ್ಯ ಬರವಣಿಗೆ ಮುಂದುವರಿಸಿದರು.  ಆದರೆ, ಪದ್ಯದ ಗುಣ ಅವರ ಗದ್ಯಕ್ಕಿದೆ. ಅವರಿಗೆ ಸಾವಯವ ಕೃಷಿಯಲ್ಲಿ ವಿಶೇಷ ಆಸಕ್ತಿ . ಹಾಗಯೇ ಪರಿಸರದ ಬಗ್ಗೆ ಗಾಢ ಅನುರಕ್ತಿ.  ತೇಜಸ್ವಿಯೊಳಗಿನ ಕಲಾವಿದ'ನನ್ನು ಕಂಡರಿಸಿದ ನರೇಮದ್ರ ಅವರು  'ನಮ್ಮೆಲ್ಲರ ತೇಜಸ್ವಿ'ಯ ಅನಾವರಣಗೊಳಿಸಿದ್ದಾರೆ. ’ವಿಶುಕುಮಾರ್ ಬದುಕು ಬರೆಹ'; 'ಹೊನ್ನಯ ಶೆಟ್ಟಿ ಬದುಕು ಬರೆಹ'; 'ಡಾ. ಮೋಹನ ...

READ MORE

Related Books