ತೇಜಸ್ವಿ

Author : ಬಿ.ಆರ್. ಸತ್ಯನಾರಾಯಣ

Pages 104

₹ 70.00




Year of Publication: 2006
Published by: ಕೆ.ಎಸ್.ಎಂ. ಟ್ರಸ್ಟ್
Address: 119 3ನೆ ಅಡ್ಡರಸ್ತೆ, ೮ನೇ ಮುಖ್ಯರಸ್ತೆ, ಆರ್.ಪಿ.ಸಿ. ಲೇಔಟ್‌, ಬೆಂಗಳೂರು-40

Synopsys

ಕನ್ನಡದ ಬಹುದೊಡ್ಡ ಮತು ಅತಿಮುಖ್ಯ ಗದ್ಯಲೇಖಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ. ಅವರ ವಿವಿಧ ಕೃತಿಗಳನ್ನು ಬದುಕನ್ನು ಕುರಿತಂತೆ ಹದಿಮೂರು ಲೇಖಕರು/ವಿಮರ್ಶಕರು ಬರೆದಿರುವ ಹದಿಮೂರು ಲೇಖನಗಳನ್ನು ಇಲ್ಲಿ ಸಂಪಾದಿಸಲಾಗಿದೆ. ವಿವಿಧ ಸೆಮಿನಾರುಗಳಲ್ಲಿ ಮಂಡನೆಯಾದ ಪ್ರಬಂಧಗಳಾಗಿವೆ. ಬಿ.ಆರ್‌. ಸತ್ಯನಾರಾಯಣ ಅವರು ಲೇಖನಗಳನ್ನು ಸಂಪಾದಿಸಿದ್ದಾರೆ. 

About the Author

ಬಿ.ಆರ್. ಸತ್ಯನಾರಾಯಣ

ವೃತ್ತಿಯಿಂದ ಗ್ರಂಥಪಾಲಕರಾಗಿರುವ ಡಾ. ಬಿ.ಆರ್‍. ಸತ್ಯನಾರಾಯಣ ಅವರು ಪ್ರವೃತ್ತಿಯಿಂದ ಸಂಶೋಧಕ- ಲೇಖಕರೂ ಹೌದು. ಕೃಷಿಯಲ್ಲಿ ಆಸಕ್ತರಾಗಿರುವ ಸತ್ಯನಾರಾಯಣ ಅವರು ಹಳ್ಳಿ-ನಗರಗಳ ನಡುವೆ ಓಡಾಡಿದ ಅನುಭವದ ಹಿನ್ನೆಲೆಯಲ್ಲಿ ’ವೈತರಣೀ ದಡದಲ್ಲಿ (ಕವನ ಸಂಕಲನ) ಮತ್ತು ಮುಡಿ (ಕಥಾ ಸಂಕಲನ) ಪ್ರಕಟಿಸಿದ್ದಾರೆ. ಕನ್ನಡ ಛಂದಸ್ಸು: ಸಂಕ್ಷಿಪ್ತ ಪರಿಚಯ, ಕಲ್ಯಾಣದ ಚಾಲುಕ್ಯರು, ಸರಸ್ವತಿ- ವಿಸ್ಮಯ ಸಂಸ್ಕೃತಿ ಸಂಶೋಧನಾ ಕೃತಿ ರಚಿಸಿದ್ದಾರೆ. ಹಿರಿಯ ಸಂಶೋಧಕ ಹಂ.ಪ.ನಾಗರಾಜಯ್ಯ ಅವರ ಕೃತಿಗಳ ಸಾರ ಸೂಚಿ ಹೊಂದಿರುವ ’ಹಂಪನಾ ವಾಙ್ಮಯ’ ಪ್ರಕಟಿಸಿರುವ ಅವರು ಪೇಜತ್ತಾಯ ಅವರ ’ರೈತನಾಗುವ ಹಾದಿಯಲ್ಲಿ’ ಮತ್ತು ’ಕಾಗದದ ದೋಣಿ’ ಕೃತಿಗಳನ್ನು ಸಂಪಾದಕರಾಗಿ ಹೊರ ...

READ MORE

Related Books