ತೇಜಸ್ವಿ ಬದುಕು-ಬರೆಹ

Author : ಬಿ.ಆರ್. ಸತ್ಯನಾರಾಯಣ

Pages 200

₹ 150.00




Year of Publication: 2012
Published by: ಪ್ರಗತಿ ಗ್ರಾಫಿಕ್ಸ್‌
Address: 119 3ನೆ ಅಡ್ಡರಸ್ತೆ, ೮ನೇ ಮುಖ್ಯರಸ್ತೆ, ಆರ್.ಪಿ.ಸಿ. ಲೇಔಟ್‌, ಬೆಂಗಳೂರು-40
Phone: 8023409512

Synopsys

ಕನ್ನಡದ  ಗದ್ಯಲೇಖಕ ಕೆ.ಪಿ. ಪೂರ್ಣಚಂದ್ರತೇಜಸ್ವಿ. ಅವರ ವಿವಿಧ ಕೃತಿಗಳನ್ನು, ಬದುಕನ್ನು ಕುರಿತಂತೆ ವಿವಿಧ ಲೇಖಕರು/ವಿಮರ್ಶಕರು ಬರೆದಿರುವ ಲೇಖನಗಳನ್ನು ಸಂಕಲಿತ ರೂಪ ಇದಾಗಿದೆ. ಲೇಖನಗಳ ಜೊತೆಗೆ 2002ರಿಂದ 2012ರ ನಡುವೆ, ನಡೆದ ವಿವಿಧ ಸೆಮಿನಾರುಗಳಲ್ಲಿ ಮಂಡಿತವಾದ ತೇಜಸ್ವಿ ಅವರಕುರಿತಾದ ಲೇಖನಗಳನ್ನು ಇಲ್ಲಿ ಸೇರಿಸಲಾಗಿದೆ.

About the Author

ಬಿ.ಆರ್. ಸತ್ಯನಾರಾಯಣ

ವೃತ್ತಿಯಿಂದ ಗ್ರಂಥಪಾಲಕರಾಗಿರುವ ಡಾ. ಬಿ.ಆರ್‍. ಸತ್ಯನಾರಾಯಣ ಅವರು ಪ್ರವೃತ್ತಿಯಿಂದ ಸಂಶೋಧಕ- ಲೇಖಕರೂ ಹೌದು. ಕೃಷಿಯಲ್ಲಿ ಆಸಕ್ತರಾಗಿರುವ ಸತ್ಯನಾರಾಯಣ ಅವರು ಹಳ್ಳಿ-ನಗರಗಳ ನಡುವೆ ಓಡಾಡಿದ ಅನುಭವದ ಹಿನ್ನೆಲೆಯಲ್ಲಿ ’ವೈತರಣೀ ದಡದಲ್ಲಿ (ಕವನ ಸಂಕಲನ) ಮತ್ತು ಮುಡಿ (ಕಥಾ ಸಂಕಲನ) ಪ್ರಕಟಿಸಿದ್ದಾರೆ. ಕನ್ನಡ ಛಂದಸ್ಸು: ಸಂಕ್ಷಿಪ್ತ ಪರಿಚಯ, ಕಲ್ಯಾಣದ ಚಾಲುಕ್ಯರು, ಸರಸ್ವತಿ- ವಿಸ್ಮಯ ಸಂಸ್ಕೃತಿ ಸಂಶೋಧನಾ ಕೃತಿ ರಚಿಸಿದ್ದಾರೆ. ಹಿರಿಯ ಸಂಶೋಧಕ ಹಂ.ಪ.ನಾಗರಾಜಯ್ಯ ಅವರ ಕೃತಿಗಳ ಸಾರ ಸೂಚಿ ಹೊಂದಿರುವ ’ಹಂಪನಾ ವಾಙ್ಮಯ’ ಪ್ರಕಟಿಸಿರುವ ಅವರು ಪೇಜತ್ತಾಯ ಅವರ ’ರೈತನಾಗುವ ಹಾದಿಯಲ್ಲಿ’ ಮತ್ತು ’ಕಾಗದದ ದೋಣಿ’ ಕೃತಿಗಳನ್ನು ಸಂಪಾದಕರಾಗಿ ಹೊರ ...

READ MORE

Related Books