ತುಂಬಿದ ಮನೆ

Author : ಕೃಷ್ಣಮೂರ್ತಿ ಪುರಾಣಿಕ

Pages 221

₹ 1.00




Year of Publication: 1958
Published by: ಸುದರ್ಶನ ಪ್ರಕಾಶನ
Address: ತಾರಾ ನಿವಾಸ, ತಿಪಟೂರು

Synopsys

ಕೃಷ್ಣಮೂರ್ತಿ ಪುರಾಣಿಕರು ಬರೆದ ಸಾಮಾಜಿಕ ಕಾದಂಬರಿ-ತುಂಬಿದ ಮನೆ. ಜಮೀನುದಾರಿ ಪದ್ಧತಿಯ ಕ್ರೌರ್ಯ ಹೇಗೆ ತುಂಬಿದ ಮನೆಯ ವಿನಾಶಕ್ಕೆ ಕಾರಣವಾಗುತ್ತದೆ ಮತ್ತು ರೈತರು ಸಹ ಜಮೀನುದಾರರ ಮುಗ್ದತೆಯನ್ನು ಹೇಗೆ ದುರುಪಯೋಗಪಡಿಸಿಕೊಳ್ಳುತ್ತಾರೆ. ಈ ಮಧ್ಯೆ ವೈಮನಸ್ಸು, ದ್ವೇಷ-ಸೇಡು ತೀರಿಸಿಕೊಳ್ಳುವ ಛಲ ಎಲ್ಲವೂ ಕಾದಂಬರಿಯು ಓದುಗನನ್ನು ಗಮನ ಸೆಳೆಯುತ್ತಾ ಹೋಗುತ್ತದೆ.

About the Author

ಕೃಷ್ಣಮೂರ್ತಿ ಪುರಾಣಿಕ
(05 September 1911 - 09 November 1985)

ಅಗ್ರಶ್ರೇಣಿಯ ಕಾದಂಬರಿಕಾರ ಕೃಷ್ಣಮೂರ್ತಿ ಪುರಾಣಿಕರು ಹುಟ್ಟಿದ್ದು ಬಾಗಲಕೋಟ ಜಿಲ್ಲೆಯ ಬೀಳಗಿಯಲ್ಲಿ.1911 ಸೆಪ್ಟಂಬರ್ 5ರಂದು. 1933ರಿಂದ ಸಾಹಿತ್ಯ ಕೃಷಿ ಆರಂಭಿಸಿದ ಪುರಾಣಿಕರು 1946ರಲ್ಲಿ 'ರಾಮೂನ ಕಥೆಗಳು' ಪ್ರಕಟಿಸಿದರು. ಅವರ 'ಧರ್ಮದೇವತೆ' ಕಾದಂಬರಿ 'ಕರುಣೆಯೇ ಕುಟುಂಬದ ಕಣ್ಣು' ಎಂಬ ಚಲನಚಿತ್ರವಾಗಿದೆ. ಪುರಾಣಿಕರ 11 ಕೃತಿಗಳು  ಬೆಳ್ಳೆತೆರೆ ಕಂಡಿವೆ.  'ಸನಾದಿ ಅಪ್ಪಣ್ಣ' ಕನ್ನಡಿಗರೆಂದೂ ಮರೆಯದ ಕೃತಿ. ಮೊದಲ ಪ್ರಕಟಿತ ಗದ್ಯ ಕೃತಿ, 'ರಾಮೂನ ಕಥೆಗಳು'. ಮೊದಲ ಕವನ ಸಂಕಲನ 'ಬಾಳ ಕನಸು'. ಮೊದಲ ಕಾದಂಬರಿ 'ಮುಗಿಲಮಲ್ಲಿಗೆ'. 'ಮೌನಗೌರಿ', 'ಮುತ್ತೈದೆ', `ಮನೆ ತುಂಬಿದ ಹೆಣ್ಣು', 'ಮಣ್ಣಿನ ಮಗಳು', 'ಕುಲವಧು', 'ಮನಸೋತ ಮನದನ್ನೆ', 'ಧರ್ಮ ...

READ MORE

Related Books