ವಿ. ಕೆ. ಮೂರ್ತಿ

Author : ನಾ. ಸೋಮೇಶ್ವರ

Pages 48

₹ 25.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: 101, ಎಂಬಸಿ ಸೆಂಟರ್, ಕ್ರೂಸೆಂಟ್ ರಸ್ತೆ, ಕುಮಾರ್ ಪಾರ್ಕ್ ಈಸ್ಟ್, ಬೆಂಗಳೂರು - 560 001
Phone: 08022161900

Synopsys

ಕನ್ನಡಿಗ ವಿ.ಕೆ.ಮೂರ್ತಿ, 20ನೇ ಶತಮಾನದಲ್ಲಿ ನೆರಳು ಬೆಳಕಿನ ಛಾಯಾಗ್ರಹಣಕ್ಕೆ ಹೊಸ ಭಾಷ್ಯ ಬರೆದವರು. ’ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಪಡೆದ ಮೊದಲ ಛಾಯಾಗ್ರಾಹಕರು. ಡಾ.ರಾಜ್‌ಕುಮಾರ್‌ ನಂತರ ಕನ್ನಡ್ಕೆ ಫಾಲ್ಕೆ ಪ್ರಶಸ್ತಿ ತಂದುಕೊಟ್ಟ ಮಹಾನ್ ಪ್ರತಿಭೆ. ಅವರ ಬದುಕು-ಬರಹ-ಸಾಧನೆಯನ್ನು ಲೇಖಕ ಭಗವಾನ್ ಕೆ. ಎಸ್. ಅವರು ಸಂಕ್ಷಿಪ್ತವಾಗಿ ನೀಡಿದ್ದಾರೆ. ಕೃತಿಯನ್ನು ಸಾಹಿತಿ ನಾ. ಸೋಮೇಶ್ವರ ಸಂಪಾದಿಸಿದ್ದಾರೆ.

About the Author

ನಾ. ಸೋಮೇಶ್ವರ
(14 May 1955)

ನಾ. ಸೋಮೇಶ್ವರ  ಮೇ 14 1955 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ತಂದೆ ನಾರಪ್ಪ ಹಾಗೂ ತಾಯಿ ಅಂಜನಾ. ವಿದ್ಯಾರ್ಥಿಯಾಗಿದ್ದಾಗಲೇ 'ಜೀವನಂದಿ' ಎಂಬ ಮಾಸಿಕ ಪತ್ರಿಕೆಯನ್ನು ಪ್ರಕಟಿಸಿದ್ದರು. ತಮ್ಮ ಬಿ.ಎಸ್.ಸಿ ಪದವಿಯ ಬಳಿಕ, ಎಮ್.ಬಿ.ಬಿ.ಎಸ್ ಪದವಿಯನ್ನು ಗಳಿಸಿದರು. ವೃತ್ತಿಯಿಂದ ವೈದ್ಯರಾದ ಸೋಮೇಶ್ವರರು ಒಂದು ಫಾರ್ಮಸ್ಯೂಟಿಕಲ್ ಕಂಪೆನಿಗೆಸಲಹೆಗಾರರಾಗಿ ಕಾರ್ಯನಿರ್ವಹಿಸಿದರು.  ಡಾ. ಸೋಮೆಶ್ವರ ಚಂದನ ಟೆಲಿವಿಷನ್ ವಾಹಿನಿಯಲ್ಲಿ ’ಥಟ್ ಅಂತ ಹೇಳಿ’ ಎನ್ನುವ ಕನ್ನಡ ಕ್ವಿಜ್ ಕಾರ್ಯಕ್ರಮದ ರೂವಾರಿಯಾಗಿ ಪ್ರಸಿದ್ಧರಾದವರು. ವೃತ್ತಿಯಿಂದ ವೈದ್ಯರಾಗಿ ಪ್ರವೃತ್ತಿಯಿಂದ  ಲೇಖಕರಾಗಿ ಅನೇಕ ಪುಸ್ತಕಗಳನ್ನು ರಚಿಸಿದ್ದಾರೆ. ಅನಂತದೆಡೆಗೆ, ಓ ನನ್ನ ಚೇತನ, ದೈಹಿಕ ಸ್ವಚ್ಛತೆ, ತಲ್ಲಣಿಸದಿರು ಕಂಡ್ಯ ತಾಳು ಮನವೆ, ಅದೃಶ್ಯ ಲೋಕದ ಅಗೋಚರ ಜೀವಿಗಳು, ನಮ್ಮ ದಿನನಿತ್ಯದ ಆಹಾರ, ಹೀಗೆ ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. 2003 ರಲ್ಲಿ ವೈದ್ಯ ಸಾಹಿತ್ಯ ಪ್ರಶಸ್ತಿ, ಡಾಕ್ಟರ್ಸ್ ಡೇ ಪ್ರಶಸ್ತಿ,  ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ...

READ MORE

Related Books