ವಾಣೀ ವಾಹನ

Author : ಶತಾವಧಾನಿ ಆರ್. ಗಣೇಶ

Pages 165

₹ 108.00




Year of Publication: 2017
Published by: ಗೋಖಲೆ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಫೇರ್ಸ್
Address: ಬುಲ್ ಟೆಂಪಲ್ ರಸ್ತೆ, ನರಸಿಂಹರಾಜ ಕಾಲೊನಿ, ಬೆಂಗಳೂರು-560019
Phone: 080 2661 3148

Synopsys

ಹಿರಿಯ ಲೇಖಕ ಶತಾವಧಾನಿ ಡಾ. ಆರ್. ಗಣೇಶ ಅವರ ಕೃತಿ-ವಾಣೀ ವಾಹನ. ಪುರಾಣದ ಪರಿಕಲ್ಪನೆಯ, ಸನಾತನ ಪರಂಪರೆಯ ವಿಚಾರ-ಆದರ್ಶಗಳ ಔನ್ನತ್ಯದಂತೆ ಮಹಾ ವಿದ್ವಾನ್ ಎನ್. ರಂಗನಾಥ ಶರ್ಮಾ ಅವರ ಬದುಕು-ಬರಹಗಳನ್ನು ಕಟ್ಟಿಕೊಡುವ ಕೃತಿ ಇದು.

About the Author

ಶತಾವಧಾನಿ ಆರ್. ಗಣೇಶ
(04 December 1962)

ಶತಾವಧಾನಿ ಗಣೇಶ ಅವರು ಉತ್ತಮ ವಾಗ್ಮಿಗಳು. ವಿದ್ವಾಂಸರು. ಅವಧಾನ ಕಲೆಯನ್ನು ರೂಢಿಸಿಕೊಂಡವರು. “ಕನ್ನಡದಲ್ಲಿ ಅವಧಾನ ಕಲೆ” ಎಂಬ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ಪ್ರಪ್ರಥಮ ಡಿ.ಲಿಟ್. ಪದವಿ ನೀಡಿ ಗೌರವಿಸಿದೆ. ಪ್ರಸ್ತುತ ಭಾರತೀಯ ವಿದ್ಯಾಭವನದ ಬೆಂಗಳೂರು ಶಾಖೆಯ ಸಂಸ್ಕೃತ ವಿಭಾಗದ ನಿರ್ದೇಶಕರಾಗಿದ್ದಾರೆ. ಆರ್.ಶಂಕರನಾರಾಯಣ ಅಯ್ಯರ್ ಹಾಗೂ ಅಲಮೇಲಮ್ಮ ದಂಪತಿಯ ಪುತ್ರರು.04-12-1962ರಂದು ಕೋಲಾರದಲ್ಲಿ ಜನನ. ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ (UVCE), ದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರು. ಬೆಂಗಳೂರಿನ ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಸೈನ್ಸ್ ನಲ್ಲಿ ಮೆಟೀರಿಯಲ್ ಸೈನ್ಸ್ ಹಾಗೂ ಮೆಟಲರ್ಜಿಯಲ್ಲಿ ಎಂ.ಎಸ್ಸಿ. ಪದವೀಧರರು. ಮೈಸೂರ್ ವಿಶ್ವವಿದ್ಯಾಲಯದ ಅಡಿಯಲ್ಲಿ ...

READ MORE

Related Books