ವಚನ ಜೈಮಿನಿ ಭಾರತ

Author : ಸು. ರುದ್ರಮೂರ್ತಿ ಶಾಸ್ತ್ರಿ

Pages 174

₹ 170.00




Year of Publication: 2022
Published by: ತನು ಮನು ಪ್ರಕಾಶನ
Address: # 1ನೇ ಅಡ್ಡರಸ್ತೆ, ಎಚ್ ಐ ಜಿ, ಶ್ರೀರಾಮಪುರ, 2ನೇ ಹಂತ, ಶ್ರೀರಾಮಪುರ, ಮೈಸೂರು-570023

Synopsys

ಪ್ರಾಚೀನ ಕವಿ ಲಕ್ಷ್ಮೀಶನ ಜೈಮಿನಿ ಭಾರತ ಕೃತಿಯನ್ನು ಮಕ್ಕಳಿಗೆ ತಿಳಿಯುವಂತೆ ಸರಳವಾಗಿ ಬರೆದ ಕೃತಿ-ವಚನ ಜೈಮಿನಿ ಭಾರತ. ಲೇಖಕ ಸು. ರುದ್ರಮೂರ್ತಿ ಶಾಸ್ತ್ರೀ ಅವರು ರಚಿಸಿದ್ದು, ಕವಿ ಲಕ್ಷ್ಮೀಶನು ಮಹಾಭಾರತದ ಕತೆಯನ್ನು ತನ್ನ ಸಾಹಿತ್ಯಕ್ಕೆ ಬಳಸಿಕೊಂಡಿದ್ದು, ಶೃಂಗಾರ-ಉಪಮೆ-ರೂಪಕಗಳ ಸಿರಿವಂತಿಕೆಯಿಂದ ಆ ಸಾಹಿತ್ಯ ಬೀಗುತ್ತದೆ. ಇಂತಹ ಉತ್ತಮ ಕೃತಿಯನ್ನು ಮಕ್ಕಳಿಗೆ ಪರಿಚಯಿಸುವ ಉದ್ದೇಶದೊಂದಿಗೆ ಮೂಲ ಕೃತಿಯನ್ನು ಸರಳೀಕೃತಗೊಳಿಸಿದ್ದು, ಮಕ್ಕಳಿಗೆ ಅನುಕೂಲವಾಗುವಂತೆ ನೋಡಿಕೊಳ್ಳಲಾಗಿದೆ.

About the Author

ಸು. ರುದ್ರಮೂರ್ತಿ ಶಾಸ್ತ್ರಿ
(11 November 1948)

ಲೇಖಕ ರುದ್ರಮೂರ್ತಿ ಶಾಸ್ತ್ರಿ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಗ್ಗನಹಳ್ಳಿಯವರು. ತಂದೆ-ಎಸ್.ಎನ್. ಶಿವರುದ್ರಯ್ಯ, ತಾಯಿ- ಸಿದ್ಧಗಂಗಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟೂರಿನಲ್ಲಿ , ಪ್ರೌಢಶಾಲೆಯನ್ನು ರಾಮನಗರದಲ್ಲಿ ಪೂರ್ಣಗೊಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವೀಧರರು. ಬೆಂಗಳೂರಿನ ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಂತರ ವೃತ್ತಿಗೆ ರಾಜೀನಾಮೆ ನೀಡಿ ಸಾಹಿತ್ಯ ಸೇವೆಯಲ್ಲಿ ತೋಡಗಿ, ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ‘ಭಾವ ಲಹರಿ’, ಪರಿ, ಅಂತರಂಗ-ಬಹಿರಂಗ, ಚಿತ್ರಕಲ್ಪನೆ, ರಾಗ, ನಾಡಗೀತೆಗಳು, ನಾದರೂಪಕ ಕವನ ಸಂಕಲನಗಳು. ಪ್ರಾಸ-ಪ್ರಯಾಸ, ಕೆಂಪಭಾರತಂ, ಕೆಂಪರಾಮಾಯಣಂ, ಕೆಂಪನ ವಚನಗಳು, ಅಲ್ಪಜ್ಞನ ವಚನಗಳು ಮುಂತಾದ ಹಾಸ್ಯ ಸಂಕಲನಗಳು ಸೇರಿ ಸುಮಾರು ...

READ MORE

Related Books