ವಚನಕೋಗಿಲೆ: ಸಂಗೀತ ವಿದ್ವಾನ್‌ ಚಕ್ರಕೋಡಿ ನಾರಾಯಣ ಶಾಸ್ತ್ರಿ ಅಕ್ಷರ ನಮನ

Author : ಅರುಣಕುಮಾರ್ ಎಸ್. ಆರ್.

Pages 178

₹ 225.00




Year of Publication: 2014
Published by: ಸಿ.ಎನ್. ಶಾಸ್ತ್ರಿ ಶತಮಾನೋತ್ಸವ ಸಮಿತಿ
Address: ಗಂಗಾ ಕುಸುಮ, ಕುತಾರ್‌, ಮುನ್ನುರು, ಮಂಗಳೂರು
Phone: 9972412827

Synopsys

ಕರ್ಣಾಟಕ ಶಾಸ್ತ್ರೀಯ ಸಂಗೀತ ಕ್ಷೇತ್ರದ ಮೇರುವ್ಯಕ್ತಿ ಚಕ್ರಕೋಡಿ ನಾರಾಯಣ ಶಾಸ್ತ್ರಿಗಳು. ಆಕಾಶವಾಣಿಯ ಧಾರವಾಡ ಕೇಂದ್ರದಲ್ಲಿ ಸುಮಾರು ಐವತ್ತು ವರ್ಷಗಳ ಕಾಲ ನಿಲಯ ಕಲಾವಿದರಾಗಿ ಕರ್ಣಾಟಕ ಹಾಗೂ ಹಿಂದೂಸ್ತಾನೀ ಸಮುದಾಯಗಳ ನಡುವೆ ಒಂದು ಕೊಂಡಿಯಂತಿದ್ದವರು. ಇವರ ಬದುಕು, ಸಾಧನೆ, ಕಲೆ, ಕಲೆಯನ್ನು ಪ್ರೀತಿಸುತ್ತಿದ್ದ ಪರಿಯನ್ನು ಲೇಖಕ ಅರುಣಕುಮಾರ್‌ ಅವರು ಈ ಕೃತಿಯಲ್ಲಿ ಚಿತ್ರಿಸಿದ್ದಾರೆ.

About the Author

ಅರುಣಕುಮಾರ್ ಎಸ್. ಆರ್.

ಅರುಣಕುಮಾರ್ ಎಸ್.ಆರ್. ಅವರು ಮೂಲತಃ ಧರ್ಮಸ್ಥಳ ಸಮೀಪದ ಕನ್ಯಾಡಿಯವರು. ಉಜಿರೆ ಮತ್ತು ಮೈಸೂರಿನಲ್ಲಿ ಶಿಕ್ಷಣ ಪಡೆದು, ಕನ್ನಡ ಮತ್ತು ಮನಃಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು. ತುಳುನಾಡಿನ ಸಿರಿ ಆಲಡೆಗಳ ಅಧ್ಯಯನದೊಂದಿಗೆ ಪಿ.ಹೆಚ್.ಡಿ ಪಡೆದಿದ್ದಾರೆ. ಜಾನಪದದಷ್ಟೇ ಶಿಷ್ಟಸಾಹಿತ್ಯದಲ್ಲೂ ಗಂಭೀರ ಅಧ್ಯಯನ ಆಸಕ್ತರು. ಮುಲ್ಕಿಯ ವಿಜಯ ಕಾಲೇಜು, ಉಡುಪಿಯ ಎಂ.ಜಿ.ಎಂ. ಕಾಲೇಜು, ಕಾರ್ಕಳದ ಭುವನೇಂದ್ರ ಕಾಲೇಜು, ಕುಂದಾಪುರದ ಭಂಡಾರ್‌ಕಾರ್ ಕಾಲೇಜಿನಲ್ಲೂ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಜಾವಾಣಿಯಲ್ಲಿ 2 ವರ್ಷ ಕಾಲ  'ಸಿರಿದೊಂಪ' ಅಂಕಣ ಬರೆದಿದ್ದಾರೆ. ಉಡುಪಿಯಲ್ಲಿ ಜರುಗಿದ ಅ.ಭಾ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿದ್ದು, ಉಜಿರೆಯಲ್ಲಿ ನಡೆದ ವಿಶ್ವ ತುಳು ಸಮ್ಮೇಳನದ ...

READ MORE

Related Books