ವಚನ ಪಂಪಭಾರತ

Author : ಸು. ರುದ್ರಮೂರ್ತಿ ಶಾಸ್ತ್ರಿ

Pages 150

₹ 210.00




Year of Publication: 2015
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

‘ವಚನ ಪಂಪಭಾರತ’ ಸು. ರುದ್ರಮೂರ್ತಿಶಾಸ್ತ್ರಿ ಅವರ ಕೃತಿ. ಆದಿಕವಿ ಎನಿಸಿರುವ ಮಹಾಕಾವ್ಯ ಪಂಪಭಾರತ ಅಥವಾ ವಿಕ್ರಮಾರ್ಜುನ. ಇದೇ ಮಹಾಕಾವ್ಯವನ್ನು ಮೂಲವಾಗಿರಿಸಿಕೊಂಡು ರಚಿಸಲಾಗಿರುವ ಕಾದಂಬರಿ ವಚನ ಪಂಪಭಾರತ. ಲೇಖಕರು ತಮ್ಮ ದಟ್ಟವಾದ ಸಾಹಿತ್ಯದ ಅನುಭವಗಳಿಂದ ಹಳಗನ್ನಡ ಚಂಪೂಕಾರ್ವದಲ್ಲಿ ರಚಿತವಾಗಿರುವ ಪಂಪನ ಈ ವಚನ ಪಂಪಭಾರತವನ್ನು ಅತ್ಯಂತ ಸರಳಭಾಷೆಯಲ್ಲಿ ಆಪ್ತವಾಗಿ ಸಂಗ್ರಹಿಸಿದ್ದಾರೆ.

About the Author

ಸು. ರುದ್ರಮೂರ್ತಿ ಶಾಸ್ತ್ರಿ
(11 November 1948)

ಲೇಖಕ ರುದ್ರಮೂರ್ತಿ ಶಾಸ್ತ್ರಿ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಗ್ಗನಹಳ್ಳಿಯವರು. ತಂದೆ-ಎಸ್.ಎನ್. ಶಿವರುದ್ರಯ್ಯ, ತಾಯಿ- ಸಿದ್ಧಗಂಗಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟೂರಿನಲ್ಲಿ , ಪ್ರೌಢಶಾಲೆಯನ್ನು ರಾಮನಗರದಲ್ಲಿ ಪೂರ್ಣಗೊಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವೀಧರರು. ಬೆಂಗಳೂರಿನ ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಂತರ ವೃತ್ತಿಗೆ ರಾಜೀನಾಮೆ ನೀಡಿ ಸಾಹಿತ್ಯ ಸೇವೆಯಲ್ಲಿ ತೋಡಗಿ, ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ‘ಭಾವ ಲಹರಿ’, ಪರಿ, ಅಂತರಂಗ-ಬಹಿರಂಗ, ಚಿತ್ರಕಲ್ಪನೆ, ರಾಗ, ನಾಡಗೀತೆಗಳು, ನಾದರೂಪಕ ಕವನ ಸಂಕಲನಗಳು. ಪ್ರಾಸ-ಪ್ರಯಾಸ, ಕೆಂಪಭಾರತಂ, ಕೆಂಪರಾಮಾಯಣಂ, ಕೆಂಪನ ವಚನಗಳು, ಅಲ್ಪಜ್ಞನ ವಚನಗಳು ಮುಂತಾದ ಹಾಸ್ಯ ಸಂಕಲನಗಳು ಸೇರಿ ಸುಮಾರು ...

READ MORE

Related Books