ವಚನವಾಣಿ

Author : ಶ್ರೀಧರ ಗೌಡರ

Pages 66

₹ 60.00




Year of Publication: 2022
Published by: ಬಸವ ಪ್ರಕಾಶನ
Address: ಶ್ರೀಧರ ಗೌಡರ, ಪ್ರಜಾವಾಣಿ ವರದಿಗಾರ, ಕೂಡಲಸಂಗಮ -587115, ತಾ. ಹುನಗುಂದ ಜಿ. ಬಾಗಲಕೋಟೆ
Phone: 9480226372

Synopsys

ವಚನ ವಾಣಿ- ಲೇಖಕ ಶ್ರೀಧರ ಗೌಡರ ಅವರ ಲೇಖನಗಳ ಸಂಗ್ರಹ ಕೃತಿ. ಕೂಡಲಸಂಗಮ ಬಸವ ಧರ್ಮ ಪೀಠದ ಮಹಾದೇಶ್ವರ ಸ್ವಾಮೀಜಿ ಅವರು ಪ್ರಜಾವಾಣಿ ಪತ್ರಿಕೆಯ ವಚನಾಮೃತ ಅಂಕಣಕ್ಕೆ ಬರೆದ ಲೇಖನಗಳ ಸಂಗ್ರಹ ಕೃತಿ ಇದು. ಎಲ್ಲ ಲೇಖನಗಳನ್ನು ಕ್ರಮಬದ್ದವಾಗಿ ಶ್ರೀಧರ ಗೌಡರ ಸಂಪಾದಿಸಿದ್ದಾರೆ, ಬಸವಾದಿ ಶರಣರ ಬದುಕು, ವಚನ ಸಾಹಿತ್ಯದ ಮೇಲೆ ಬೆಳಕು ಚೆಲ್ಲುವ ಕಾರ್ಯ ಈ ಕೃತಿಯಲ್ಲಿದೆ.

 

About the Author

ಶ್ರೀಧರ ಗೌಡರ
(07 May 1982)

ಲೇಖಕ ಶ್ರೀಧರ ಗೌಡರ ಅವರು ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ದವರು.  1982 ಜುಲೈ 5 ರಂದು ಜನಿಸಿದರು. ಕೂಡಲಸಂಗಮ, ಚಿಮ್ಮಲಗಿ, ಇಲಕಲ್ಲ, ರಾಯಚೂರಗಳಲ್ಲಿ ವಿದ್ಯಾಬ್ಯಾಸ ಮಾಡಿದ್ದು,  ಇತಿಹಾಸ, ಕನ್ನಡ, ರಾಜಶಾಸ್ತ್ರ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯಗಳಲ್ಲಿ ಸ್ನಾತಕೋತರ ಪದವಿ, ಬಿಇಡಿ ಪದವಿ ಪಡೆದಿದ್ದಾರೆ. 2013 ಜುಲೈ 12 ರಿಂದ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಹಿರೇಓತಗೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಲಾ ಶಿಕ್ಷಕರಾಗಿದ್ದು, ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾನ್ಯತಾ ಕೇಂದ್ರ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಪ.ಗು ಹಳಕಟ್ಟಿ ಸಂಶೋಧನಾ ಕೇಂದ್ರದಿಂದ ತೋಟದಾರ್ಯ ಮಠದ ಸಮಾಜ ಮುಖಿ ಚಳುವಳಿಗಳು : ವಿಶ್ಲೇಷಣಾತ್ಮಕ ...

READ MORE

Related Books