ವೈದೇಹಿ ಅವರ ಆಯ್ದ ಕಥೆಗಳು

Author : ವೈದೇಹಿ (ಜಾನಕಿ ಶ್ರೀನಿವಾಸಮೂರ್ತಿ)

Pages 108

₹ 75.00




Year of Publication: 2006
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ಹಿರಿಯ ಲೇಖಕಿ-ಕತೆಗಾರ್ತಿ ಅವರು ಕನ್ನಡದ ಪ್ರಮುಖ ಕತೆಗಾರರಲ್ಲಿ ಒಬ್ಬರು. ವೈದೇಹಿ ಅವರ ಆಯ್ದ ಕತೆಗಳ ಸಂಕಲನವಿದು. ಈ ಸಂಕಲನದಲ್ಲಿ ವೈದೇಹಿಯವರ ಪ್ರಾತಿನಿಧಿಕ ಕತೆಗಳನ್ನು ಸೇರಿಸಲಾಗಿದೆ. ವೈದೇಹಿ ಅವರ ಸಾಹಿತ್ಯ ಪ್ರವೇಶಿಸುವವರಿಗೆ ಈ ಕೃತಿಯು ಉತ್ತಮ ಆರಂಭ ಒದಗಿಸುತ್ತದೆ.

About the Author

ವೈದೇಹಿ (ಜಾನಕಿ ಶ್ರೀನಿವಾಸಮೂರ್ತಿ)
(12 February 1945)

ಡಾ. ವೈದೇಹಿ ಅವರ ಮೂಲ ಹೆಸರು ಜಾನಕಿ ಶ್ರೀನಿವಾಸಮೂರ್ತಿ.  ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಜನಿಸಿದ ಅವರು ಕಾವ್ಯ, ಪ್ರಬಂಧ, ಮಕ್ಕಳ ಸಾಹಿತ್ಯ, ಜೀವನಚಿತ್ರ, ಕೃತಿ ಸಂಪಾದನೆ ಪ್ರಕಾರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಮಾನವ ಸಹಜ ಸಂಬಂಧಗಳು ಮತ್ತು ಹೆಣ್ಣಿನ ಭಾವತರಂಗಗಳನ್ನು ಹಿಡಿದಿಡುವ ಕಥೆ-ಕಾದಂಬರಿ ರಚಿಸಿರುವ ಲೇಖಕಿ. ಮರಗಿಡಬಳ್ಳಿ ಅಂತರಂಗದ ಪುಟಗಳು ಸಮಾಜಶಾಸ್ತ್ರಜ್ಞೆಯ ಟಿಪ್ಪಣಿಗಳು, ಅಮ್ಮಚ್ಚಿ ಎಂಬ ನೆನಪು. ಕತೆ ಕತೆ ಕಾರಣ (ಕಥಾ ಸಂಕಲನಗಳು), ಅಲೆಗಳಲ್ಲಿ ತರಂಗ (ಸಮಗ್ರ ಕಥಾ ಸಂಕಲನ), ಬಿಂದು ಬಿಂದಿಗೆ, ಪಾರಿಜಾತ ಹೂವ ಕಟ್ಟುವ ಕಾಯಕ (ಕವನ ಸಂಕಲನ), ಅಸ್ಪೃಶ್ಯರು (ಕಾದಂಬರಿ), ಮಲ್ಲಿನಾಥನ ಧ್ಯಾನ, ಮೇಜು ಮತ್ತು ...

READ MORE

Related Books