
ಕಥೆಗಾರ, ಬರಹಗಾರರಾದ ವಸುಧೇಂದ್ರ ಅವರ ಸುಲಲಿತ ಪ್ರಬಂಧಗಳ ಸಂಕಲನ ’ ವರ್ಣಮಯ’. ಈ ಪ್ರಬಂಧ ಸಂಕಲನದಲ್ಲಿ ಬರುವ ನಂಜುಂಡಿ ಮತ್ತು ಗೌರಮ್ಮ ಎಂಬ ಬರಹಗಳಲ್ಲಿ ಲೇಖಕರು ತಮ್ಮ ಸುತ್ತಲಿನ ಸಮಾಜದ ಎಷ್ಟೋ ಮಜಲುಗಳನ್ನು ಕೆಳ, ಮಧ್ಯಮ ಹಾಗೂ ಮೇಲಿನ ವರ್ಗದ ಜನರುಗಳ ನಡುವೆ ಮುಖಾಮುಖಿಯಾಗಿಸುತ್ತಾ ಅವರ ನಡವಳಿಕೆಗಳನ್ನು ಹಾಸ್ಯ ಪ್ರಜ್ಷೆಯೊಂದರಲ್ಲಿಓದುಗರಿಗೆ ಪರಿಚಯಿಸಿದ್ದಾರೆ.
ತಾಯಿ ದೇವರಲ್ಲ, ಅಮ್ಮ ಎನ್ನುವ ಸಂಭ್ರಮ, ಹಗ್ಗದ ಹಾವು, ಬರಹಗಳು ಲೇಖಕರ ಮನೆಯ ಅನುಭವ ಚಿತ್ರಣವನ್ನು ನೀಡುವಂತದ್ದಾಗಿದೆ.
©2025 Book Brahma Private Limited.