ವಸಿಷ್ಠ

Author : ಎನ್. ರಂಗನಾಥಶರ್ಮಾ

Pages 90

₹ 15.00




Year of Publication: 1974
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಬೆಂಗಳೂರು-19.

Synopsys

ವಸಿಷ್ಠ ಋಷಿಯ ಜೀವನ ಚರಿತ್ರೆ ಕೃತಿ ಇದು. ಹಿರಿಯ ಲೇಖಕ ಎನ್.‌ ರಂಗನಾಥಶರ್ಮಾ ಅವರು ರಚಿಸಿದ್ದಾರೆ. ವಸಿಷ್ಠರು ಕರ್ಮಯೋಗಿಗಳು. ಶ್ರೀರಾಮ, ಹರಿಶ್ಚಂದ್ರ ಇಂತಹ ಮಹಾಪುರುಷರ ಗುರುಗಳು. ಕೋಪ, ಆಸೆಗಳನ್ನು ಗೆದ್ದವರು. ಅಹಂಕಾರಕ್ಕೆ ಶಿಕ್ಷೆ ಮಾಡಿ, ಕುಲಪತಿಗಳಾಗಿ ಸಾವಿರಾರು ಮಂದಿಗೆ ವಿದ್ಯಾದಾನ ಮಾಡಿ ಮಾರ್ಗದರ್ಶಕರಾದ ಮಹರ್ಷಿ ಎಂದು ಕೃತಿಯಲ್ಲಿ ವಸಿಷ್ಠ ಅವರ  ಕುರಿತು ಹೇಳಲಾಗಿದೆ. 

About the Author

ಎನ್. ರಂಗನಾಥಶರ್ಮಾ
(07 January 1916 - 25 January 2014)

ವಿದ್ವಾನ್ ಎನ್. ರಂಗನಾಥಶರ್ಮಾ ಅವರು 1916 ಜನವರಿ 07ರಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ನಡಹಳ್ಳಿ ಗ್ರಾಮದಲ್ಲಿ ಜನಿಸಿದರು. ತಂದೆ-ತಿಮ್ಮಪ್ಪ, ತಾಯಿ-ಜಾನಕಮ್ಮ. ಪ್ರಾಥಮಿಕ ವಿದ್ಯಾಭ್ಯಾಸ ನಡಹಳ್ಳಿಯಲ್ಲಿ, ಮಾಧ್ಯಮಿಕ ವಿದ್ಯಾಭ್ಯಾಸವು ಸೊರಬದಲ್ಲಿ ಮುಗಿಯಿತು. ಅಗಡಿಯ ಆನಂದವನ ಆಶ್ರಮದಲ್ಲಿ ಸಂಸ್ಕೃತ ಕಲಿತ ಅವರು ನಂತರ ಕೆಳದಿ ಸಂಸ್ಕೃತ ಪಾಠಶಾಲೆಗೆ ಸೇರಿದರು. ಇದರೊಂದಿಗೆ ಖಾಸಗಿಯಾಗಿ ಮದರಾಸಿನ ವಿಶ್ವವಿದ್ಯಾಲಯದ ಕನ್ನಡ ವಿದ್ವತ್ ಮತ್ತು ಮೈಸೂರಿನ ಕನ್ನಡ ಪಂಡಿತ ಪರೀಕ್ಷೆಗಳನ್ನೂ ಪಾಸ್ ಮಾಡಿದರು. ಡಿವಿಜಿ ಅವರ ಒಡನಾಡಿ ಆಗಿದ್ದ ಅವರು ಡಿವಿಜಿ ಮರಣಾ ನಂತರ ‘ಮರಳು ಮುನಿಯನ ಕಗ್ಗ’ದ ಕರಡು ತಿದ್ದಿದವರೇ ರಂಗನಾಥ ಶರ್ಮಾ.  ಸಂಸ್ಕೃತ ಕೃತಿಗಳು: ಬಾಹುಬಲಿ ವಿಜಯಂ (ಐತಿಹಾಸಿಕ ನಾಟಕ), ಏಕಚಕ್ರಂ (ಪೌರಾಣಿಕ ನಾಟಕ, ಗುರುಪಾರಮಿತ್ರ ಚರಿತಂ, ಗೊಮ್ಮಟೇಶ್ವರ ಸುಪ್ರಭಾತಂ, ಗೊಮ್ಮಟೇಶ ...

READ MORE

Related Books