ವೇದ ವಾಙ್ಮಯ ಮತ್ತು ಉಪನಿಷತ್ತುಗಳು

Author : ಸಾ. ಕೃ. ರಾಮಚಂದ್ರರಾವ್

Pages 88

₹ 40.00




Year of Publication: 2005
Published by: ಅಂಕಿತ ಪುಸ್ತಕ
Address: (ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು), 53, ಗಾಂಧಿಬಜಾರ್‍ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004
Phone: 080 26617100

Synopsys

ವಿದ್ಯಾಲಂಕಾರ ಪ್ರೊ.ಸಾ.ಕೃ. ರಾಮಚಂದ್ರರಾಯರು ಈ ತಲೆಮಾರಿನ ಖ್ಯಾತ ವಿದ್ವಾಂಸರು. ನಮ್ಮ ಪ್ರಾಚೀನ ವಿದ್ಯಾಪರಂಪರೆಯನ್ನು ನವೀನ ಸಂಶೋಧಕ ದೃಷ್ಟಿಯೊಡನೆಸಮಸ್ವಯಿಸಿ ಮುಂದುವರಿಸುತ್ತಿರುವುದು ಇವರ ವಿಶಿಷ್ಠ ಸಾಧನೆ. ಈ ಕೃತಿಯಲ್ಲಿ ವೇದ ವಾಙ್ಮಯ ಮತ್ತು ಉಪನಿಷತ್ತುಗಳನ್ನು ವಿಭಿನ್ನ ಮಾದರಿಯಲ್ಲಿ ಪರಿಚಯಿಸಿದ್ದಾರೆ. 1996ರಲ್ಲಿ ಮೊದಲ ಮುದ್ರಣ ಕಂಡ ಈ ಕೃತಿಯು 2005ರಲ್ಲಿ ಎರಡನೇ ಮುದ್ರಣವನ್ನು ಕಂಡಿದೆ.

About the Author

ಸಾ. ಕೃ. ರಾಮಚಂದ್ರರಾವ್
(04 September 1927 - 02 February 2006)

ಪ್ರೊ. ಎಸ್.ಕೆ. ರಾಮಚಂದ್ರ ರಾವ್ ಅವರು ಅದ್ವಿತೀಯ ವಿದ್ವಾಸರು. ಹಾಸನದಲ್ಲಿ ಜನಿಸಿದರು. ತಂದೆ ಶ್ರೀಕೃಷ್ಣ ನಾರಾಯಣ ರಾವ್, ತಾಯಿ ಕಮಲಾಬಾಯಿ. ಬೆಂಗಳೂರಿನಲ್ಲಿಯ ತಾತನ ಮನೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ. ಇವರು 12ನೇ ವಯಸ್ಸಿನಲ್ಲಿದ್ದಾಗ ತಾತನವರು ತೀರಿಕೊಂಡರು. ನಂತರ ನಂಜನಗೂಡಿಗೆ ಹೋಗಿ ತಂದೆಯವರಲ್ಲಿ ನೆಲೆಸಿ ಸಂಸ್ಕೃತಾಭ್ಯಾಸ ಮುಂದುವರಿಸಿದರು. ಅಲ್ಲಿ ಶೃಂಗೇರಿಯ ಶ್ರೀ ಜಗದ್ಗುರು ಚಂದ್ರಶೇಖರ ಭಾರತೀ ಸ್ವಾಮಿಗಳ ಸಂಪರ್ಕದಲ್ಲಿ ವಿದ್ಯಾಭ್ಯಾಯ ನಡೆಯಿತು. ಮೈಸೂರಿನ ಮಹಾರಾಜ ಕಾಲೇಜು ಹಾಗೂ ಮಾನಸ ಗಂಗೋತ್ರಿಯಲ್ಲಿ ವಿದ್ಯಾಭ್ಯಾಸ ಮಾಡಿ, ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಇವರಿಗೆ ಸಂಗೀತಾಭ್ಯಾಸದ ಆಸಕ್ತಿ ಯೂ ಆಪಾರವಾಗಿತ್ತು. ಭಾರತೀಯ ವಿಜ್ಞಾನ ಸಂಶೋಧನೆ ಸಂಸ್ಥೆಯಲ್ಲಿ ...

READ MORE

Related Books