ವೇದಾವತಿ ತೀರದಲ್ಲಿ

Author : ಸಂಪಿಗೆ ನಾಗರಾಜ

Pages 277

₹ 270.00




Year of Publication: 2020
Published by: ಅನ್ನಪೂರ್ಣ ಪ್ರಕಾಶನ
Address: # ಸಿರಿಗೆರೆ, ತಾಲೂಕು ಹಾಗೂ ಜಿಲ್ಲೆ ಬಳ್ಳಾರಿ

Synopsys

ಲೇಖಕ ಡಾ. ಸಂಪಿಗೆ ನಾಗರಾಜ ಅವರ ಕಾದಂಬರಿ-ವೇದಾವತಿ ತೀರದಲ್ಲಿ. ವಿಷಯ ವಸ್ತು ವೈವಿಧ್ಯತೆ, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

About the Author

ಸಂಪಿಗೆ ನಾಗರಾಜ

ಲೇಖಕ ಸಂಪಿಗೆ ನಾಗರಾಜ ಅವರು ಮೂಲತಃ ಬಳ್ಳಾರಿ ತಾಲ್ಲೂಕಿನ ದಾಸರ ನಾಗೇನಹಳ್ಳಿಯವರು. ಬಾಲ್ಯದಿಂದಲೇ ಸಾಹಿತ್ಯದ ಅಭಿರುಚಿಯನ್ನು ಮೈಗೂಡಿಸಿಕೊಂಡವರು. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣವನ್ನು ಹುಟ್ಟೂರಿನಲ್ಲೇ ಪೂರ್ಣಗೊಳಿಸಿ, ನಂತರ ಪದವಿ ಶಿಕ್ಷಣವನ್ನು ಬಳ್ಳಾರಿಯಲ್ಲಿ, . ಗುಲಬರ್ಗಾ ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿ, ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಹೆಚ್.ಡಿ ಪದವಿಯನ್ನು ಪಡೆದಿದ್ದಾರೆ.  `ಖಾಲಿ ಕಣ್ಣಿನ ನಾನು' (ಕತಾ ಸಂಕಲನ), 20ನೇ ಶತಮಾನದ ಕೊನೆಯ ದಶಕಗಳಲ್ಲಿ ಸಂಸ್ಕೃತಿ ಪ್ರಶ್ನೆ (ಸಣ್ಣಕತೆಗಳನ್ನು ಆಧರಿಸಿ) ಸಂಶೋಧನಾ ಕೃತಿಗಳು ಕೂಡ ಬೆಳಕು ಕಂಡಿವೆ.   ಸದ್ಯ ಬಳ್ಳಾರಿಯ ಶೆಟ್ರ ಗುರುಶಾಂತಪ್ಪ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ವೇದಾವತಿ ತೀರದಲ್ಲಿ’ ಅವರ ...

READ MORE

Related Books