ವಿಚಾರ ರಶ್ಮಿ

Author : ವ್ಯಾಸರಾಯ ಬಲ್ಲಾಳ

Pages 168

₹ 108.00




Year of Publication: 2017
Published by: ವಸಂತ ಪ್ರಕಾಶನ
Address: # 360, 10ನೇ ಬಿ;ಮುಖ್ಯರಸ್ತೆ, ಕಾಸ್ಮೊಪಾಲಿಟಿನ್ ್ ಕ್ಲಬ್, ಜಯನಗರ ಪೂರ್ವ, ಜಯನಗರ, ಬೆಂಗಳೂರು-560011,
Phone: 080 2244 3996

Synopsys

ಖ್ಯಾತ ಲೇಖಕ ಡಾ. ವ್ಯಾಸರಾಯ ಬಲ್ಲಾಳ ಅವರ ಲಲಿತ ಪ್ರಬಂಧಗಳ ಸಂಕಲನ-ವಿಚಾರ ರಶ್ಮಿ. ಪ್ರಬಂಧಗಳ ಬರಹದಲ್ಲಿ ಖ್ಯಾತಿ ಪಡೆದಿದ್ದ ಲೇಖಕರು ವಿಷಯ ವಸ್ತು, ನಿರೂಪಣಾ ಶೈಲಿ, ಆಶಯಗಳು, ಹಾಸ್ಯ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಪ್ರಬಂಧಗಳು ಓದುಗರ ಗಮನ ಸೆಳೆಯುತ್ತವೆ.

About the Author

ವ್ಯಾಸರಾಯ ಬಲ್ಲಾಳ
(01 December 1923 - 30 January 2008)

ಆರು ದಶಕಗಳ ಕಾಲ ಸಣ್ಣಕತೆಯ ಪ್ರಕಾರದಲ್ಲಿ ನಿರಂತರವಾಗಿ ತಮ್ಮ ಸೃಜನಶೀಲ ಪ್ರತಿಭೆಯನ್ನು ತೊಡಗಿಸಿಕೊಂಡು ಬಂದಿರುವ ಬಲ್ಲಾಳರು ವಸ್ತುವೈವಿಧ್ಯದಲ್ಲಿ, ಅಭಿವ್ಯಕ್ತ ವಿಧಾನದಲ್ಲಿ ಕನ್ನಡ ಕತಾ ಸಾಹಿತ್ಯಕ್ಕೆ ಸಮೃದ್ಧ ಕೊಡುಗೆ ನೀಡಿದ್ದಾರೆ. ಪ್ರಗತಿಶೀಲ ಚಳುವಳಿಯಿರಬಹುದು, ನವೋದಯ ಸಂಪ್ರದಾಯದ ರೀತಿಯಿರಬಹುದು, ನವ್ಯ ಪ್ರಜ್ಞೆಯ ಪ್ರಭಾವವಿರಬಹುದು- ಈ ಎಲ್ಲವನ್ನೂ ತಮ್ಮ ಸೃಜನಶೀಲ ಪಯಣದಲ್ಲಿ ಬಲ್ಲಾಳರು ಮುಖಾಮುಖಿಯಾಗಿದ್ದಾರೆ. ಆದರೆ ಯಾವ ಪಂಥದ ಜೊತೆಗೂ ತಮ್ಮನ್ನು ಅವರು ಸಮೀಕರಿಸಿಕೊಳ್ಳದೆ ಅನನ್ಯವೆಂಬಂತೆ ಬರೆಯುತ್ತಾ ಬಂದಿದ್ದಾರೆ. ಅವರು 1923 ಡಿಸೆಂಬರ್‌ 01ರಂದು ಉಡುಪಿಯಲ್ಲಿ ಜನಿಸಿದರು. ತಂದೆ ರಾಮದಾಸ, ತಾಯಿ ಕಲ್ಯಾಣಿ. ಮುಂಬಯಿ ಮಹಾನಗರದಲ್ಲಿ ಉದ್ಯೋಗವನ್ನರಿಸದ ಅವರು ವಿದೇಶಿ ತೈಲ ಕಂಪನಿ ಒಂದರಲ್ಲಿ ಶೀಘ್ರಲಿಪಿಕಾರರಾಗಿ ...

READ MORE

Related Books