ವಿಚಾರವಾದಿ ಕ್ರಾಂತಿಕಾರ ಅಂಬೇಡ್ಕರ್

Author : ದೇಜಗೌ (ದೇ. ಜವರೇಗೌಡ)

Pages 300

₹ 225.00




Year of Publication: 2019
Published by: ಸಪ್ನ ಬುಕ್ ಹೌಸ್
Address: ಆರ್.ಓ. #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9

Synopsys

‘ವಿಚಾರವಾದಿ ಕ್ರಾಂತಿಕಾರ ಅಂಬೇಡ್ಕರ್’ ಹಿರಿಯ ಲೇಖಕ ದೇಜಗೌ ಅವರು ಬರೆದಿರುವ ವೈಚಾರಿಕ ಕೃತಿ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ವಿಚಾರಗಳು ಮತ್ತು ಕ್ರಾಂತಿಕಾರಕ ಬದುಕಿನ ಮೇಲೆ ಬೆಳಕು ಚೆಲ್ಲುವ ಕೃತಿ ಇದು. ತಮ್ಮ ಸ್ಪಷ್ಟ ವೈಚಾರಿಕ ಅರಿವಿನಿಂದಲೇ ಸಮಾನತೆಯ ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಬದುಕಿನುದ್ದಕ್ಕೂ ವಿಚಾರವಾದಿಯಾಗಿ ನಡೆಸಿದ ಹೋರಾಟ ಚಿಕ್ಕಮಟ್ಟದ್ದಲ್ಲ. ಅವರ ವಿಚಾರಗಳು ಮತ್ತು ಕ್ರಾಂತಿಕಾರಕ ಬದುಕಿನ ಮಹತ್ವದ ವಿಚಾರಗಳು ಈ ಕೃತಿಯಲ್ಲಿವೆ.

About the Author

ದೇಜಗೌ (ದೇ. ಜವರೇಗೌಡ)
(06 July 1918 - 30 April 2016)

ದೇಜಗೌ ಎಂದು ಚಿರಪರಿಚಿತರಾಗಿದ್ದ ದೇವೇಗೌಡ ಜವರೇಗೌಡ ಕೃಷಿಕ ಕುಟುಂಬದಿಂದ ಬಂದವರು. ಚನ್ನಪಟ್ಟಣ ತಾಲ್ಲೂಕಿನ ಮೂಡಿಗೆರೆಯಲ್ಲಿ 1918ರ ಜುಲೈ 6ರಂದು ಜನಿಸಿದರು. ತಂದೆ ದೇವೇಗೌಡ- ತಾಯಿ ಚೆನ್ನಮ್ಮ. ಚಕ್ಕೆರೆ, ಚನ್ನಪಟ್ಟಣಗಳಲ್ಲಿ ಶಾಲಾ ಶಿಕ್ಷಣ ಮುಗಿಸಿ ಬೆಂಗಳೂರಿನಲ್ಲಿ ಕಾಲೇಜು ವಿದ್ಯಾಭ್ಯಾಸ ಮಾಡಿ ಬಿ.ಎ ಪದವಿ ಗಳಿಸಿ ಕೆಲವು ಕಾಲ ಗುಮಾಸ್ತರಾಗಿ ಕೆಲಸ ಮಾಡಿ ಅನಂತರ ಮೈಸೂರಿಗೆ ಹೋಗಿ ಎಂ.ಎ. ಪದವಿ ಗಳಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕ (1944) ಕೆಲಸಕ್ಕೆ ಸೇರಿದ ಅವರು ಅನಂತರ ಉಪಪ್ರಾಧ್ಯಾಪಕ, ಪರೀಕ್ಷಾಧಿಕಾರಿ, ಪ್ರಾಂಶುಪಾಲರು, ಇಲಾಖಾಮುಖ್ಯರು, ನಿರ್ದೇಶಕರು, ಕೊನೆಗೆ ಮೈಸೂರು ವಿಶ್ವವಿದ್ಯಾಲಯದ ಗೌರವಾನ್ವಿತ ಉಪಕುಲಪತಿಯಾಗಿ ನಿವೃತ್ತರಾದರು. ಕುವೆಂಪು ವಿದ್ಯಾವರ್ಧಕ ...

READ MORE

Related Books