ವಿಚಿತ್ರ ವೀರ್‍ಯ

Author : ಸತ್ಯಕಾಮ (ಅನಂತ ಕೃಷ್ಣಾಚಾರ್ಯ ಶಹಾಪುರ)

Pages 140

₹ 80.00




Year of Publication: 2009
Published by: ಐಬಿಎಚ್‌ ಪ್ರಕಾಶನ

Synopsys

ಹೆಸರಾಂತ ಕಾದಂಬರಿಕಾರ ಸತ್ಯಕಾಮ ಅವರ ಪೌರಾಣಿಕ ಕಾದಂಬರಿ ’ವಿಚಿತ್ರ ವೀರ್‍ಯ’. ಮಹಾಭಾರತದ ಕತೆಯೊಂದನ್ನ ಆಯ್ಕೆ ಮಾಡಿ ಅದನ್ನು ಓದಿಸಿಕೊಳ್ಳುವ ಹಾಗೆ ಬರೆಯುವ ಸತ್ಯಕಾಮ ಅವರ ಸ್ಪರ್ಶ ಈ ಕಾದಂಬರಿಯಲ್ಲಿ ಕಾಣಿಸುತ್ತದೆ. ಪೌರಾಣಿಕ ಕತೆಯನ್ನು ಪುನರ್‌ನಿರ್ಮಿಸಿರುವ ರೀತಿ ವಿಭಿನ್ನವಾಗಿದೆ.

About the Author

ಸತ್ಯಕಾಮ (ಅನಂತ ಕೃಷ್ಣಾಚಾರ್ಯ ಶಹಾಪುರ)
(02 March 1920 - 20 October 1998)

’ಸತ್ಯಕಾಮ’ ಎಂಬುದು ಅನಂತ ಕೃಷ್ಣಾಚಾರ್ಯ ಶಹಾಪುರ ಅವರ ಕಾವ್ಯನಾಮ. ತಮ್ಮ ಕಾದಂಬರಿ ಹಾಗೂ ತಂತ್ರವಿದ್ಯೆ, ಕೃಷಿಯ ಮೂಲಕ ನಾಡಿನ ಮನೆ ಮಾತಾದವರು ’ಸತ್ಯಕಾಮ’. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಗಲಗಲಿಯಲ್ಲಿ 1920ರ ಮಾರ್ಚ್ 2ರಂದು ಜನಿಸಿದರು. (ಕೆಲವು ಕಡೆ ಏಪ್ರಿಲ್ 16 ಎಂದು ದಾಖಲಾಗಿದೆ.)  ಆರಂಭಿಕ ಶಿಕ್ಷಣವನ್ನು ಗಲಗಲಿಯಲ್ಲಿ ಪಡೆದ ಅವರು ಮುಲ್ಕಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಶಾಲೆಯ ಗೊಡವೆಗೇ ಹೋಗದೆ ಒಂದು ವರ್ಷ ಗಲಗಲಿಯಲ್ಲಿಯೇ ಕಳೆದರು. 1935ರಲ್ಲಿ ಬಾಗಲಕೋಟೆಯ ಸಕ್ರಿ ಹೈಸ್ಕೂಲಿಗೆ ಸೇರಿದರಾದರೂ ಓದು ಮುಂದುವರಿಸಲಿಲ್ಲ. ಭಾರತದಲ್ಲಿ ಉಪ್ಪಿನ ಸತ್ಯಾಗ್ರಹ ನಡೆಯುತ್ತಿದ್ದ 1930-31ರಲ್ಲಿ ಬಾಲಕ ಅನಂತ ...

READ MORE

Related Books