ವಿದುರ

Author : ಮಾ.ನಾ. ಚೌಡಪ್ಪ

Pages 120

₹ 15.00




Year of Publication: 1975
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಕೇಶವ ಶಿಲ್ಪ, ಕೆಂಪೇಗೌಡ ನಗರ, ಬೆಂಗಳೂರು-560019.
Phone: 9945036300

Synopsys

ವಿದುರ ಪುಸ್ತಕವನ್ನು ಲೇಖಕ ಮಾ.ನಾ. ಚೌಡಪ್ಪ ಅವರು ರಚಿಸಿದ್ದಾರೆ. ಈ ಕೃತಿಯಲ್ಲಿ ಮಹಾಭಾರತದ ಪರ್ವತ ಸದೃಶ ಪಾತ್ರಗಳ ಮಧ್ಯೆಯೂ ಬೆಳಗುವ ಶುಭ್ರ, ಮಹಾಪುರುಷ. ಯಾವ ಮೋಹಮಮತೆಗಳೂ ಅವನ ವಿವೇಕವನ್ನು ಮಸುಕು ಮಾಡಲಿಲ್ಲ. ನಿರ್ಭಯವಾಗಿ ಧರ್ಮಮಾರ್ಗದಲ್ಲೇ ನಡೆದ. ಅದೇ ಮಾರ್ಗವನ್ನು ಇತರರಿಗೆ ತೋರಿಸಿದ ಎಂದು ವಿದುರನ ಕುರಿತಾಗಿ ವಿವರಿಸಲಾಗಿದೆ. ವಿದುರನ ಬದಕಿನ ಹಲವು ಆಯಾಮಗಳನ್ನು ಲೇಖಕರು ಚಿತ್ರಿಸಿದ್ದಾರೆ.

About the Author

ಮಾ.ನಾ. ಚೌಡಪ್ಪ
(29 July 1909 - 08 February 1985)

ಪತ್ರಕರ್ತ, ಕನ್ನಡಪರ ಹೋರಾಟಗಾರ, ಬರಹಗಾರರಾಗಿದ್ದ ಮಾ.ನಾ. ಚೌಡಪ್ಪನವರು 1909 ಜುಲೈ 29ರಂದು ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರದಲ್ಲಿ ಜನಿಸಿದರು. ತಾಯಿ ಲಕ್ಷ್ಮೀದೇವಮ್ಮ. ತಂದೆ ನಾರಸೀದೇವಯ್ಯ.. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಇಂಟರ್‌ ಮೀಡಿಯೇಟ್‌ ಶಿಕ್ಷಣ, ಮೊದಲು ಮೈಸೂರು ಮತ್ತು ಮದರಾಸು ಆಕಾಶವಾಣಿಗಳಲ್ಲಿ ಉದ್ಘೋಷಕ ಮತ್ತು ವಾರ್ತಾವಿಭಾಗದಲ್ಲಿ ನಂತರ ಉದ್ಯೋಗ,. ಪತ್ರಕರ್ತರಾದರು. ಪತ್ರಿಕೋದ್ಯಮಿ ಬಿ.ಎನ್.ಗುಪ್ತ ಅವರ ಜೊತೆಗೂಡಿ 'ಪ್ರಜಾಮತ' ವಾರಪತ್ರಿಕೆ ಸ್ಥಾಪಿಸಿದರು. ಮೈಸೂರು ಸಂಸ್ಥಾನವು ಈ ಪತ್ರಿಕೆ ನಿಷೇಧಿಸಿದಾಗ ಮುಂಬೈ ಕರ್ನಾಟಕದ ಹುಬ್ಬಳ್ಳಿಗೆ ಹೋಗಿ ಪತ್ರಿಕೆ ಆರಂಭಿಸಿದ ಸಾಹಸಿ. ಬೆಂಗಳೂರು ಆಕಾಶವಾಣಿಯಲ್ಲಿ ಸಹನಿರ್ಮಾಪಕರಾಗಿದ್ದರು. ನಿವೃತ್ತರಾದ ಮೇಲೆ  ‘ಕಾಂಗ್ರೆಸ್ ಪಕ್ಷದ ಕಾಂಗ್ರೆಸ್ ಸಂದೇಶ ಎಂಬ ಪತ್ರಿಕೆ ನಿರ್ವಹಿಸಿದರು. ಪತ್ರಿಕಾ ...

READ MORE

Related Books