ವಿದ್ಯಾರ್ಥಿಗಳಿಗೆ ಕನ್ನಡ ಪ್ರಬಂಧ ಮತ್ತು ಪತ್ರಲೇಖನ

Author : ಎಂ.ವಿ ನಾಗರಾಜರಾವ್

Pages 122

₹ 35.00




Year of Publication: 2014
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

‘ವಿದ್ಯಾರ್ಥಿಗಳಿಗೆ ಕನ್ನಡ ಪ್ರಬಂಧ ಮತ್ತು ಪತ್ರಲೇಖನ’ ಲೇಖಕ ನಾಗರಾಜರಾವ್ ಅವರ ಕೃತಿ. ಪ್ರಬಂಧ ರಚನೆ ಮತ್ತು ಪತ್ರಲೇಖನಗಳ ರಚನೆಯ ಕುರಿತಾಗಿ ಪೂರ್ಣ ಮಾಹಿತಿಯ ಜೊತೆಗೆ ಹಲವು ಪ್ರಬಂಧ, ಪತ್ರಲೇಖನಗಳನ್ನು ನೀಡಿದ್ದಾರೆ. ಇಲ್ಲಿ ಪರಿಸರ, ಆರೋಗ್ಯ, ಕ್ರೀಡೆ, ವಿಜ್ಞಾನ, ಸಾಮಾಜಿಕ ಪಿಡುಗುಗಳು ಹೀಗೆ ಹಲವಾರು ವಿಷಯಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಬೌದ್ಧಿಕ ಸತ್ವ ಹಾಗೂ ಸಾಮಾನ್ಯ ಜ್ಞಾನವನ್ನು ಗಮನದಲ್ಲಿಟ್ಟುಕೊಂಡು ರಚಿಸಿರುವ ಸರಳ ಪ್ರಬಂಧಗಳಿವೆ. ಪತ್ರಲೇಖನದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ವಿವಿಧ ಬಗೆಯ ಸುಲಭ ಸರಳ ಹಾಗೂ ಕ್ರಮಬದ್ಧವಾಗಿ ಬರೆಯುವ ಪತ್ರಲೇಖನಗಳ ಮಾದರಿಯನ್ನೂ ಕೊಡಲಾಗಿದೆ.

About the Author

ಎಂ.ವಿ ನಾಗರಾಜರಾವ್

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಎಂ.ವಿ. ನಾಗರಾಜ ರಾವ್, ಸರ್ಕಾರಿ ಜೂನಿಯರ್‍ ಕಾಲೇಜಿನ ಉಪಾನ್ಯಾಸಕರು ನಂತರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದಾರೆ. ಕನ್ನಡ ಹಾಗೂ ಹಿಂದಿಯಲ್ಲಿ ಎಂ.ಎ. ಹಾಗೂ ಬಿ.ಇಡಿ. ಸಾಹಿತ್ಯ ರತ್ನ ಪೂರೈಸಿದ್ದಾರೆ. ಜೇಮ್ಸ್ ಹ್ಯಾಡ್ಲಿ ಚೇಸ್ ಅವರ 20 ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದಿಸಿದ ಹೆಗ್ಗಳಿಕೆ ಇವರದ್ದು. ಹಾಸ್ಯ-ವಿಡಂಬನೆ-ವೈಚಾರಿಕತೆ ಸೇರಿದಂತೆ ಸುಮಾರು 300ಕ್ಕೂ ಅಧಿಕ ಲೇಕನಗಳನ್ನು ಬರೆದಿದ್ದಾರೆ. ಇವರ ‘ಕಂಪನ’ ಕಾದಂಬರಿಯು ಚಲನಚಿತ್ರವಾಗಿದೆ. ಮಕ್ಕಳ ಸಾಹಿತ್ಯಕ್ಕೆ ಸಂಬಂಧಿಸಿದ ಕೃತಿಗಳನ್ನು ರಚಿಸಿದ್ದಾರೆ. 1985ರಲ್ಲಿ ಶೃಂಗಾರ ಪ್ರಕಾಶನ ಸಂಸ್ಥೆ ಸ್ಥಾಪಿಸಿ, ಸುಮಾರು  242 ಪುಸ್ತಕಗಳನ್ನು ಪ್ರಕಟಿಸಿದ್ದು, ಕರ್ನಾಟಕ ಸರ್ಕಾರದಿಂದ ‘ಪುಸ್ತಕ ಸೊಗಸು’ ಪ್ರಶಸ್ತಿ ಪಡೆದಿದ್ದಾರೆ.  ಅನುವಾದಿತ ಕೃತಿಗಳು : ಜೇಮ್ಸ್‌ ಹ್ಯಾಡ್ಲಿ ...

READ MORE

Related Books