ವಿದ್ವಾನ್ ಪಿ.ಕೆ.ನಾರಾಯಣ ವಿರಚಿತ ಕಾವ್ಯ ಮತ್ತು ನಾಟಕಗಳು

Author : ವರದಾ ಶ್ರೀನಿವಾಸ

Pages 320

₹ 300.00




Year of Publication: 2018
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಸಾಹಿತ್ಯ ರಚನೆ ಮಾತ್ರವಲ್ಲದೆ, ಕನ್ನಡಪರ ಸಂಘಟನೆಗಳಲ್ಲೂ ಮುಂಚೂಣಿಯಲ್ಲಿದ್ದ ವಿದ್ವಾನ್ ಪಿ.ಕೆ.ನಾರಾಯಣ ರವರು ಎಲ್ಲ ರೀತಿಯ ಸಾಹಿತ್ಯ ಪ್ರಕಾರಗಳಲ್ಲಿ ಕೃಷಿ ಮಾಡಿ ಕನ್ನಡಿಗರ ಮನಗೆದ್ದವರು. ಉತ್ತಮ ವಾಗ್ಮಿಗಳೂ ಆಗಿದ್ದರು. ಈ ಕೃತಿಯಲ್ಲಿರುವ ಮೂಲ ರಾಮಾಯಣ ಕಾವ್ಯ ಹಾಗೂ 235 ಸಾಂಗತ್ಯಗಳ ಸಂಗ್ರಹ ಮಹಾವೀರವಾಣಿ ಕೃತಿಗಳು ಇಂದಿನ ಯುವ ಜನಾಂಗದ ವಾಚನಕ್ಕೆ ಸ್ಪೂರ್ತಿದಾಯಕವಾಗಿದೆ. ವರದಾ ಶ್ರೀನಿವಾಸ ರವರು ಈ ಕೃತಿಯನ್ನು ರಚಿಸಿದ್ದಾರೆ.

About the Author

ವರದಾ ಶ್ರೀನಿವಾಸ

ವರದಾ ಶ್ರೀನಿವಾಸ್, ಎಂ.ಎ., ಪಿಎಚ್.ಡಿ., ಹಿಂದಿ(ಪ್ರವೀಣ) ಸಂಸ್ಕೃತ ವಿಶಾರದ ಭಾಷಾಂತರಕಾರರು. ಕರ್ನಾಟಕ ಕಾನೂನು ಮಂಡಲಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಜನಿಸಿದ್ದು 28-07-1950, ಕಾಸರಗೋಡಿನಲ್ಲಿ.  ತಂದೆ  ವಿ.ಕೆ. ನಾರಾಯಣ, ತಾಯಿ -ಕೆ. ಸುಂದರಿ. ಕೃತಿಗಳು : ಸಮ್ಮೇಲ (ವಿಮರ್ಶೆ) 1982, ಸಂಕಿರಣ (ಲೇಖನಗಳು) 1990, ಮಹಿಳೆ - ವೈಚಾರಿಕತೆ ಮತ್ತು ವಿಮರ್ಶೆ 1991, ಮಕ್ಕಳ ಸಾಹಿತ್ಯಕ್ಕೆ ಡಾ ಶಿವರಾಮ ಕಾರಂತರ ಕೊಡುಗೆ - 1994, ಸ್ಮರಣೆ ಸೊಗಸು - 2000. ಕವನ ಸಂಕಲನ : ಮುಂಜಾವದ ಕನಸುಗಳು 1993, ಕನಸು ಮತ್ತು ವಾಸ್ತವಗಳ ನಡುವೆ 1998 ಮಕ್ಕಳ ಸಾಹಿತ್ಯ ...

READ MORE

Related Books