ವಿಕಲ್ಪ

Author : ಕೆ. ಸತ್ಯನಾರಾಯಣ

Pages 104

₹ 95.00




Year of Publication: 2016
Published by: ಅಂಕಿತ ಪುಸ್ತಕ
Address: 53, ಶಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ ಬಸವನಗುಡಿ, ಬೆಂಗಳೂರು-560 004
Phone: 26617100, 2661 7755

Synopsys

ವಿಭಿನ್ನ ಬಗೆಯ ಕತೆಗಾರ ಎಂದು ಮೊದಲಿನಿಂದಲೂ ಗುರುತಿಸಿಕೊಂಡ ಕೆ. ಸತ್ಯನಾರಾಯಣ ಅವರ ಕೃತಿ ವಿಕಲ್ಪ. ಇದು ಎರಡು ಕಿರು ಕಾದಂಬರಿಗಳನ್ನು ಒಳಗೊಂಡಿದೆ.

’ಕತೆ ಕತೇನೇ ಚರಿತ್ರೆ ಚರಿತೇನೆ. ಚರಿತ್ರೆ ಎಷ್ಟೇ ಹತ್ತಿರವಾಗಿದ್ದರೂ, ನಮ್ಮದೇ ಆಗಿದ್ದರೂ ಯಾವಾಗಲೂ ನೆನೆಸಿಕೊಂಡು ಕುಳಿತುಕೊಳ್ಳುವಂತದ್ದಲ್ಲ.’ ಎನ್ನುವ ಸತ್ಯನಾರಾಯಣ ಪ್ರಸ್ತುತ ಜೀವನದ ಬಗ್ಗೆ ವಿಶಿಷ್ಟ ಒಳನೋಟಗಳನ್ನು ನೀಡಿದ್ದಾರೆ. 

About the Author

ಕೆ. ಸತ್ಯನಾರಾಯಣ
(21 April 1954)

ಕೆ.ಸತ್ಯನಾರಾಯಣ ಅವರು ಹುಟ್ಟಿದ್ದು 1954 ಏಪ್ರಿಲ್ 21 ರಂದು. ಮಂಡ್ಯ ಜಿಲ್ಲಾ ಮದ್ದೂರು ತಾಲೋಕು ಕೊಪ್ಪ ಗ್ರಾಮದಲ್ಲಿ. 1972ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎ.ಪದವಿ(ಸುವರ್ಣ ಪದಕದೊಂದಿಗೆ). 1978ರಲ್ಲಿ ಇದೇ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ.  1978ರಲ್ಲಿ ಭಾರತ ಸರ್ಕಾರದ ಇಂಡಿಯನ್ ರೆವಿನ್ಯೂ ಸರ್ವೀಸ್ ಗೆ ಸೇರಿ ಆದಾಯ ತೆರಿಗೆ ಇಲಾಖೆಯಲ್ಲಿ ದೇಶದ ನಾನಾ ಭಾಗಗಳಲ್ಲಿ ಕೆಲಸ ಮಾಡಿ(ಏಪ್ರಿಲ್ 2014ರಲ್ಲಿ ಕರ್ನಾಟಕ ಮತ್ತು ಗೋವಾ ವಲಯದ ಪ್ರಧಾನ ಮುಖ್ಯ ಆಯುಕ್ತರಾಗಿ, ಬೆಂಗಳೂರು) ನಿವೃತ್ತಿ.  ಸಣ್ಣಕಥೆ, ಕಿರುಕಥೆ, ಕಾದಂಬರಿ, ಪ್ರಬಂಧ, ವ್ಯಕ್ತಿಚಿತ್ರ, ಆತ್ಮಚರಿತ್ರೆ, ಅಂಕಣಬರಹ, ವಿಮರ್ಶೆ, ಪ್ರವಾಸಕಥನ- ಹೀಗೆ ಬೇರೆ ಬೇರೆ ...

READ MORE

Related Books