ವಿಶ್ವಗುರು ಬಸವಣ್ಣ

Author : ಎಂ. ಚಿದಾನಂದಮೂರ್ತಿ

Pages 160

₹ 90.00




Year of Publication: 2014
Published by: ಸ್ನೇಹ ಬುಕ್‌ ಹೌಸ್
Address: 165,10ನೇ ಮುಖ್ಯರಸ್ತೆ, ಶ್ರೀನಗರ, ಪಿಇಎಸ್ ಕಾಲೇಜು ಹತ್ತಿರ, ಬೆಂಗಳೂರು
Phone: 9845031335

Synopsys

ಎಂಟು ಶತಮಾನಗಳ ಹಿಂದೆ ’ಕಲ್ಯಾಣ ಕ್ರಾಂತಿ’ಯನ್ನು ನಡೆಸಿದ ಬಸವಣ್ಣ ಅವರ ಬಾಲ್ಯ-ಜೀವನ-ಜೀವನ-ಸಮಾಜಕ್ಕೆ ನೀಡಿದ ಕೊಡುಗೆಯನ್ನು ವಿಶ್ವಗುರು ಬಸವಣ್ಣ’ ಕೃತಿಯಲ್ಲಿ ಸ್ಮರಿಸಲಾಗಿದೆ. ತಮ್ಮ ವಚನಗಳ, ನುಡಿ-ನಡೆಗಳ ಮೂಲಕ ಹೇಗೆ ಎಲ್ಲಾ ಕಾಲಕ್ಕೂ, ಎಲ್ಲಾ ವರ್ಗದವರಿಗೂ ವಿಶ್ವದ ಗುರುವಾಗಿದ್ದಾರೆ ಎಂಬುದನ್ನು ಲೇಖಕ ಡಾ. ಎಂ. ಚಿದಾನಂದ ಮೂರ್ತಿ ಅವರು ವಿವರಿಸಿದ್ದಾರೆ.

About the Author

ಎಂ. ಚಿದಾನಂದಮೂರ್ತಿ
(10 May 1931)

ಹಿರಿಯ ಸಾಹಿತಿ - ಸಂಶೋಧಕರಾದ ಎಂ. ಚಿದಾನಂದ ಮೂರ್ತಿ ಅವರು ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೇಕೋಗಲೂರಿನಲ್ಲಿ ಜನಿಸಿದರು. ತಂದೆ ಕೊಟ್ಟೂರಯ್ಯ ಮತ್ತು ತಾಯಿ ಪಾರ್ವತಮ್ಮ. 1931ರ ಮೇ 10 ರಂದು ಜನಿಸಿದ ಅವರು ನೀತಿಗೆರೆ, ಹಿರೇಕೋಗಲೂರು, ಸಂತೇಬೆನ್ನೂರುಗಳಲ್ಲಿ ತಮ್ಮ ವಿದ್ಯಾಭ್ಯಾಸವನ್ನು ನಡೆಸಿದರು. ನಂತರ ದಾವಣಗೆರೆಯಲ್ಲಿ ಪ್ರೌಢಶಾಲೆ-ಇಂಟರ್ ಮೀಡಿಯಟ್ ಶಿಕ್ಷಣ (1950) ಮುಗಿಸಿ, ಮೈಸೂರು ಮಹಾರಾಜ ಕಾಲೇಜಿನಲ್ಲಿ ಕನ್ನಡ ಬಿ.ಎ. (ಆನರ್ಸ್) ಪದವಿ (1953) ಪಡೆದರು. ಅಧ್ಯಾಪಕರಾಗಿ ನೇಮಕಗೊಂಡರು. ನಂತರ ಎಂ. ಎ. ಪದವಿ (1957) ಪ್ರಥಮ ರ್‍ಯಾಂಕ್‌ನೊಂದಿಗೆ ಗಳಿಸಿದರು. 'ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ' ಎಂಬ ...

READ MORE

Related Books