
ವಿಶ್ವ ವಿಖ್ಯಾತ ವೈದ್ಯ ವಿಜ್ನಾನಿಗಳು-ಈ ಕೃತಿ ರಚಿಸಿದವರು. ಡಾ. ಎಚ್.ಡಿ. ಚಂದ್ರಪ್ಪಗೌಡ. ಯಾವುದೇ ಸಂಶೋಧನೆ ಮಾನವಕುಲದ ಒಳಿತಿಗೆ ಆಗಬೇಕು ಎಂಬ ಉದ್ದೇಶದೊಂದಿಗೆ ಶ್ರಮಿಸಿದ ಸುಮಾರು 30 ಮಹನೀಯರ ಸಾಧನೆಗಳನ್ನು ವಿವರಿಸಿದ ಕೃತಿ ಇದು. ಕೀರ್ತಿ, ಹಣ ಗಳಿಕೆ ಇವರ ಉದ್ದೇಶವಾಗಿರಲಿಲ್ಲ. ಇವರ ಸಂಶೋಧನೆ ಕೆಲವೊಮ್ಮೆ ಆಕಸ್ಮಿಕವಾಗಿತ್ತು. ಕೆಲವೊಮ್ಮೆ ದೀರ್ಘ ಪರಿಶ್ರಮದ ಫಲವಾಗಿತ್ತು. ಕೆಲವರಂತೂ ತಮ್ಮ ಸಂಶೋಧನೆಗೆ ತಾವೇ ಬಲಿಯಾದರು. ಇಂಥ ದುರಂತದ ಹರ್ಷದ ರೋಚಕ ಚಿತ್ರಣಗಳನ್ನು ಒಳಗೊಂಡ ಕೃತಿ ಇದು.
©2025 Book Brahma Private Limited.