ವಿವೇಕಾನಂದ: ಸಂದೇಶ-ಕೌಮುದಿ

Author : ಎಸ್‌.ಆರ್‌. ರಾಮಸ್ವಾಮಿ

Pages 150

₹ 99.00




Year of Publication: 2016
Published by: ಸಾಹಿತ್ಯ ಸಿಂಧು, ರಾಷ್ತ್ರೋತ್ಡಾನ ಸಾಹಿತ್ಯ
Address: ಬೆಂಗಳೂರು

Synopsys

ಲೇಖಕ ಎಸ್.ಆರ್. ರಾಮಸ್ವಾಮಿ ಅವರ ಕೃತಿ-ವಿವೇಕಾನಂದ; ಸಂದೇಶ-ಕೌಮುದಿ. ಭಾರತೀಯ ಸಂಸ್ಕೃತಿಯ ಹಿರಿಮೆ ಕುರಿತು ವಿದೇಶಿಗರಲ್ಲಿ ಪ್ರಭಾವ ಬೀರಿದ ವಿವೇಕಾನಂದರ ಸಂದೇಶಗಳನ್ನು ಸಂಗ್ರಹಿಸಿದ ಕೃತಿ. ಭಾರತೀಯ ಸಂಸ್ಕೃತಿಯನ್ನು ವಿವೇಕಾನಂದರು ಪ್ರತಿನಿಧಿಸಿ, ವಿಶ್ವದೆಲ್ಲೆಡೆ ಪ್ರಚಾರ ಕೈಗೊಂಡರು. ಅವು ಮಾನವೀಯ ತಳಹದಿಯನ್ನು ಹೊಂದಿವೆ ಎಂಬ ಅಂಶವನ್ನು ಈ ಕೃತಿಯಲ್ಲಿ ನೀಡಲಾಗಿದೆ.

About the Author

ಎಸ್‌.ಆರ್‌. ರಾಮಸ್ವಾಮಿ

ನಾಡೋಜ ಎಸ್‌.ಆರ್‌.ರಾಮಸ್ವಾಮಿ ಅವರು ಪತ್ರಕರ್ತರಾಗಿ, ಲೇಖಕರಾಗಿ, ಚಿಂತಕರಾಗಿ, ವಿಮರ್ಶಕರಾಗಿ, ಸಾಮಾಜಿಕ ಕಾರ್ಯಕರ್ತರಾಗಿ ನಾಡಿನಲ್ಲಿ ಸುಪರಿಚಿತರು. ಮೂಲತಃ ಬೆಂಗಳೂರಿನವರೇ ಆದ ರಾಮಸ್ವಾಮಿ ಅವರು ಕನ್ನಡ, ತೆಲುಗು, ಸಂಸ್ಕೃತ, ಹಿಂದಿ, ಇಂಗ್ಲಿಷ್, ಜರ್ಮನ್, ಫ್ರೆಂಚ್ ಭಾಷೆಗಳಲ್ಲಿ ಪ್ರಾವೀಣ್ಯತೆ ಹೊಂದಿದವರು. 1950ರ ದಶಕದಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದ ಇವರು, 1972 ರಿಂದ 79ರ ವರೆಗೆ ಸುಧಾ ವಾರಪತ್ರಿಕೆಯ ಮುಖ್ಯ ಉಪಸಂಪಾದಕರಾಗಿ ಸೇವೆ ಸಲ್ಲಿಸಿದರು. 1980ರಲ್ಲಿ ರಾಷ್ಟೋತ್ಥಾನ ಸಾಹಿತ್ಯ ಮತ್ತು ಉತ್ಥಾನ ಮಾಸಪತ್ರಿಕೆಯ ಗೌರವ ಪ್ರಧಾನ ಸಂಪಾದಕರಾದ ಇವರು ಇಂದಿಗೂ ಆ ಹುದ್ದೆಯಲ್ಲಿ ಸೇವಾನಿರತರಾಗಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸುಮಾರು 55 ಕ್ಕೂ ...

READ MORE

Related Books