ವ್ಯೂಹ

Author : ವಿಜಯಲಕ್ಷ್ಮಿ ಸತ್ಯಮೂರ್ತಿ

Pages 84

₹ 80.00




Year of Publication: 2021
Published by: ಫಿಲ್ಮಾಹೋಲಿಕ್ ಫೌಂಡೇಶನ್
Address: 1491/2, 5ನೇ ಮುಖ್ಯರಸ್ತೆ, ಇ ಬ್ಲಾಕ್, 2ನೇ ಸ್ಟೇಜ್, ರಾಜಾಜಿನಗರ, ಬೆಂಗಳೂರು- 560010
Phone: 9986384254

Synopsys

ಕಾದಂಬರಿಕಾರ್ತಿ, ಲೇಖಕಿ ವಿಜಯಲಕ್ಷ್ಮಿ ಸತ್ಯಮೂರ್ತಿ ಅವರ ಕಾದಂಬರಿ ವ್ಯೂಹ. ಕನ್ನಡಪರ ಚಿಂತಕ ರ.ಸು.ವೆಂಕಟೇಶ ಅವರು ಈ ಕೃತಿಗೆ ಹಾರೈಕೆಯ ನುಡಿಗಳನ್ನು ಬರೆದಿದ್ದು, ಬೆಮೆಲ್ ಸೆಲ್ವಕುಮಾರ್ ಅವರು ಮುನ್ನುಡಿ ಬರೆದಿದ್ದಾರೆ.

About the Author

ವಿಜಯಲಕ್ಷ್ಮಿ ಸತ್ಯಮೂರ್ತಿ

ವಿಜಯಲಕ್ಷ್ಮಿ ಸತ್ಯಮೂರ್ತಿ ಮೂಲತಃ ಬೆಂಗಳೂರಿನವರು. ತಂದೆ ಶ್ರೀನಿವಾಸ ಮೂರ್ತಿ.ತಾಯಿ ಯಶೋದ.ಪತಿ  ಸತ್ಯಮೂರ್ತಿ. ಚಾಮರಾಜಪೇಟೆಯ ಶ್ರೀರಾಮ ಶಿಶುವಿಹಾರ, ಮಾಧವ ಕೃಷ್ಣಯ್ಯ ಬಾಲಕಿಯರ ಪ್ರೌಢ ಶಾಲೆ ಹಾಗೂ ಚಾಮರಾಜಪೇಟೆ ಜೂನಿಯರ್ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದಾರೆ.  ಇವರ 'ನವಮಿ' ಕಥಾಸಂಕಲನ  ಹುಬ್ಬಳ್ಳಿಯ ಪಿ.ಸಿ. ಜಾಬಿನ್ ಕಾಲೇಜಿನ ಎರಡನೇ ಸೆಮಿಸ್ಟರ್ ಡಿಗ್ರಿ ತರಗತಿಗೆ ಪಠ್ಯವಾಗಿದೆ. ಬಸವ ವಿಭೂಷಣ ಪ್ರಶಸ್ತಿ,ಬಸವ ರತ್ನ ಪ್ರಶಸ್ತಿ ಸಾಹಿತ್ಯ ರತ್ನ ಪ್ರಶಸ್ತಿ ಹಾಗೂ  ಕೆ ಎಸ್ ನ ಕಾವ್ಯ ಪುರಸ್ಕಾರ ಇವರು ಪಡೆದಿರುವ  ಪ್ರಶಸ್ತಿಗಳು . ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಹೆಜ್ಜೆ ಗುರುತುಗಳನ್ನು ಮೂಡಿಸಿದ್ದಾರೆ. 'ಋತುಗಾನ'ಎಂಬ ಸಾಹಿತ್ಯ ಮತ್ತು ...

READ MORE

Related Books