ಯಶಸ್ವೀ ಜೀವನಕ್ಕೆ ನೀಲಿನಕ್ಷೆ

Author : ವೈ.ಜಿ.ಮುರಳೀಧರನ್

Pages 112

₹ 70.00




Year of Publication: 2011
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಜೀವನದಲ್ಲಿ ಯಶಸ್ವಿಯಾಗಬೇಕು ಎಂಬ ತುಡಿತ ಎಲ್ಲರಿಗೂ ಇರುತ್ತದೆ. ಅದಕ್ಕೆ ಗುರಿ ಮಾತ್ರ ಸಾಕಾಗುವುದಿಲ್ಲ. ಗುರಿ ತಲುಪಲು ಯಾವ ಮಾರ್ಗ ಅನುಸರಿಸಬೇಕು, ಮಾರ್ಗದಲ್ಲಿ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸುವ ಸರಳ ವಿಧಾನವನ್ನು ಲೇಖಕ ವೈ.ಜಿ. ಮುರಳಿಧರ ಅವರು ನೀಡಿದ್ದಾರೆ. ಸೋತಾಗ ಮತ್ತೆ ಮತ್ತೆ ಪ್ರಯತ್ನಿಸಿ ಯಶಸ್ಸಿನ ಮಾರ್ಗ ಸುಗಮಗೊಳಿಸಿಕೊಳ್ಳುವುದನ್ನು ಈ ಕೃತಿಯಲ್ಲಿ ಕಾಣಬಹುದು.

About the Author

ವೈ.ಜಿ.ಮುರಳೀಧರನ್
(16 August 1956)

ವೈ.ಜಿ.ಮುರಳೀಧರನ್ ಅವರು [1956] ಬಿ ಕಾಂ ಪದವೀಧರರು ಮತ್ತು ಪತ್ರಿಕೋದ್ಯಮದಲ್ಲಿ ಪಿಜಿ ಡಿಪ್ಲೋಮ ಪಡೆದಿದ್ದಾರೆ. ಬಿ ಎಚ್ ಇ ಎಲ್ ಕಾರ್ಖಾನೆಯಲ್ಲಿ 20 ವರ್ಷ ಹಣಕಾಸು ವಿಭಾಗದಲ್ಲಿ ಕಾರ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ನಂತರ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದಲ್ಲಿ 12 ವರ್ಷ ಗ್ರಾಹಕ ವ್ಯವಹಾರಗಳ ಕಚೇರಿಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ. 1993ರಿಂದ ಗ್ರಾಹಕ ಹಕ್ಕುಗಳು, ಮಾಹಿತಿ ಹಕ್ಕು ಇತ್ಯಾದಿ ಸಾಮಾಜಿಕ ವಿಷಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಕೇಂದ್ರ ಸರಕಾರದ ವಿವಿಧ ಸಲಹಾ ಮಂಡಳಿಯ ಸದಸ್ಯರಾಗಿ ನಾಗರಿಕರನ್ನು ಪ್ರತಿನಿಧಿಸಿದ್ದಾರೆ. ರಾಜ್ಯ ಸರಕಾರದ ಆಡಳಿತ ತರಬೇತಿ ಸಂಸ್ಥೆ, ನ್ಯಾಷನಲ್ ಲಾ ಸ್ಕೂಲ್ ...

READ MORE

Related Books