ಯಶೋಧರಾ

Author : ಮಾಸ್ತಿ ವೆಂಕಟೇಶ್ ಅಯ್ಯಂಗಾರ್ (ಶ್ರೀನಿವಾಸ)

Pages 88

₹ 0.00




Year of Publication: 1933
Published by: ಶ್ರೀನಿವಾಸ
Address: ಬೆಂಗಳೂರು

Synopsys

ಮಾಸ್ತಿ ವೆಂಕಟೇಶ ಅಯ್ಯಂಗಾರ ಅವರು ಬರೆದ ನಾಟಕ-ಯಶೋಧರಾ. ಸಿದ್ಧಾರ್ಥನು ಬುದ್ಧನಾದ ಬಳಿಕ ಮರಳಿ ಹುಟ್ಟೂರಿಗೆ ಬಂದ. ಸಂಬಂಧಿಕರನ್ನು ಭೇಟಿಯಾದ ಪತ್ನಿ ಯಶೋಧರೆಯನ್ನು ಭೇಟಿಯಾಗಲು ಹೇಳಲಾಯಿತು. ಆದರೆ, ತನ್ನನ್ನು ಒಂದು ವಸ್ತು ಎಂದು ತಿಳಿದಿದ್ದರೆ ಅವರೇ ಭೇಟಿಯಾಗುತ್ತಾರೆ ಎಂದು ಹೇಳಿದಳು. ನಂತರ ಬುದ್ಧ ಅವಳನ್ನೂ ಭೇಟಿಯಾಗುತ್ತಾನೆ. ಈ ಕಥೆಯ ವಸ್ತುವೇ ನಾಟಕ.

About the Author

ಮಾಸ್ತಿ ವೆಂಕಟೇಶ್ ಅಯ್ಯಂಗಾರ್ (ಶ್ರೀನಿವಾಸ)
(08 June 1891 - 07 June 1986)

‘ಶ್ರೀನಿವಾಸ’ ಕಾವ್ಯನಾಮದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರು ಕನ್ನಡ ಸಣ್ಣಕತೆಗಳ ರಚನೆಗೆ ಖಚಿತ ರೂಪ ನೀಡುವುದಕ್ಕೆ ಕಾರಣರಾದ ಆದ್ಯರು. ಕೋಲಾರದ ಮಾಲೂರಿನ ಮಾಸ್ತಿ ಗ್ರಾಮದಲ್ಲಿ 1891ರ ಜೂನ್ 8ರಂದು ಜನಿಸಿದರು. ತಂದೆ ರಾಮಸ್ವಾಮಿ ಅಯ್ಯಂಗಾರ್ ತಾಯಿ ತಿರುಮಲ್ಲಮ್ಮ. ಪ್ರೌಢವಿದ್ಯಾಭ್ಯಾಸವನ್ನು ಮೈಸೂರಿನ ವೆಸ್ಲಿಯನ್ ಹೈಸ್ಕೂಲಿನಲ್ಲೂ, ಎಫ್.ಎ. ಅನ್ನು ಮಹಾರಾಜ ಕಾಲೇಜಿನಲ್ಲೂ ಮುಗಿಸಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ ಮುಗಿಸಿ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಎಂಎ ಪದವಿ (1914) ಪಡೆದರು. ಮೈಸೂರು ಸರ್ಕಾರದ ಅಸಿಸ್ಟೆಂಟ್ ಕಮೀಷನರ್ (1914) ಆಗಿ ಕೆಲಸಕ್ಕೆ ಸೇರಿದರು. ಸರ್ ಎಂ. ವಿಶ್ವೇಶ್ವರಯ್ಯನವರ ಕೈಕೆಳಗೆ ಕೆಲಸ ಮಾಡಿದ ...

READ MORE

Related Books