ಯಶೋಗಾಥರು

Author : ಸಂತೋಷ್ ಬಿದರಗಡ್ಡೆ

Pages 68

₹ 60.00




Year of Publication: 2018
Published by: ವೇದಾಂತ ಪ್ರಕಾಶನ

Synopsys

ಯಶೋಗಾಥರು ಸಂತೋಷ್ ಬಿದರಗಡ್ಡೆ ಅವರ ಕೃತಿಯಾಗಿದೆ. ಪ್ರಸ್ತುತ ಕವನ ಸಂಕಲನದಲ್ಲಿ ಪುರಾಣ, ಇತಿಹಾಸ, ಸಾಮಾಜಿಕ, ರಾಜಕೀಯ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಪರಿಸರ ಕ್ಷೇತ್ರದಲ್ಲಿ ಗಣನೀಯ ಮೌಲೀಕ ಸಾಧನೆ ಮಾಡಿ ಹೊಸ ಭಾಷ್ಯ ಬರೆದ ಚೇತನಗಳ ಕುರಿತು ಬರೆದ ಇಲ್ಲಿನ ಕವಿತೆಗಳು, ನಮ್ಮನ್ನು ಎದುರುಗೊಂಡು ಐತೂಹಲ ಹುಟ್ಟಿಸುತ್ತದೆ. ವಸ್ತುವಿ ಆಯ್ಕೆಯಲ್ಲಿ ವೈವಿದ್ಯತೆ ಇದೆ, ವ್ಯಕ್ತಿ ವಿಶೇಷತೆಯೂ ಇದೆ. ಸಂತೋಷ್ ಬಿದರಗಡ್ಡೆಯವರ ಈ ಕವಿತೆಗಳು ಬಿಡದ ಓದಿಸಿಕೊಂಡು ಹೋಗುವ ಗುಣ ಹೊಂದಿದ್ದು, ಮಕ್ಕಳಿಂದ ಹಿಡಿದು ಎಲ್ಲರಿಗೂ ಮಹಾನ್ ಪುಗಳ ಬಗ್ಗೆ ಒಂದಿಷ್ಟಾದರೂ ಮಾಹಿತಿ ಕಲೆಹಾಕಲು ಸಹಕಾರಿಯಾಗಬಲ್ಲವು ಎಂದು ಸತ್ಯಾನಂದ ಪಾತ್ರೋಟ ಅವರು ಪುಸ್ತಕದ ಬೆನ್ನುಡಿಯಲ್ಲಿ ತಿಳಿಸಿದ್ದಾರೆ.

About the Author

ಸಂತೋಷ್ ಬಿದರಗಡ್ಡೆ
(20 May 1987)

ಸಂತೋಷ್ ಬಿದರಗಡ್ಡೆ ಪ್ರಸ್ತುತ ಐತಿಹಾಸಿಕ ತಾರಕೇಶ್ವರನ ನಾಡು, ಕುಮಾರೇಶ್ವರ ಮಹಾಸ್ವಾಮಿಗಳ ಭೂಮಿ ಹಾನಗಲ್ಲ ತಾಲೂಕಿನ ಪಂ.ಪುಟ್ಟರಾಜ ಗವಾಯಿಗಳ ಜನ್ಮಸ್ಥಳ ದೇವರ ಹೊಸಪೇಟೆಯಲ್ಲಿ  ಶಿಕ್ಷಕ ಸೇವೆಯಲ್ಲಿರುತ್ತಾರೆ.  ಪ್ರವೃತ್ತಿಯಲ್ಲಿ ಕತೆ, ಕವಿತೆ, ಲೇಖನ ಬರೆಯುವ ಯುವ ಸಾಹಿತಿಯಾಗಿದ್ದಾರೆ. ಅವರು ಬೆಣ್ಣೆನಗರಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಗಡ್ಡೆ  ಗ್ರಾಮದಲ್ಲಿ 1987, ಮೇ 20 ರಂದು ಜನಿಸಿದರು. ತಂದೆ ಪರಮೇಶ್ವರಪ್ಪಗೌಡ್ರು   ತಾಯಿ ಬಿ ಹೆಚ್ ದಾಕ್ಷಾಯಿಣಮ್ಮ 2005ನೇ ಇಸವಿಯಲ್ಲಿ ಚಾಲುಕ್ಯರ ರಾಜಧಾನಿ ಬಾದಾಮಿ ತಾಲೂಕಿನಲ್ಲಿ ಶಿಕ್ಷಕವೃತ್ತಿ ಪ್ರಾರಂಭಿಸಿದ ಇವರು  ಹಾನಗಲ್ಲ ತಾಲೂಕಿನಲ್ಲಿ ಸೇವೆಗೈಯುತ್ತಿದ್ದಾರೆ. "ಬಿದರಗಡ್ಡೆ ಮಲ್ಲಿಕಾರ್ಜುನ" ಕಾವ್ಯನಾಮದಲ್ಲಿ ಆಧುನಿಕ ವಚನಗಳನ್ನು, ಸಾವಿರಾರು ಕವಿತೆಗಳನ್ನು ಬರೆದಿರುತ್ತಾರೆ. ಇವರ ...

READ MORE

Related Books