ಯುದ್ಧ

Author : ಎಂ.ವಿ ನಾಗರಾಜರಾವ್

Pages 160

₹ 100.00




Year of Publication: 2011
Published by: ಹೇಮಂತ ಸಾಹಿತ್ಯ
Phone: 91 94484 67728

Synopsys

ಸ್ವಾತಂತ್ರ್ಯೋತ್ತರ ಭಾರತದ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಸಂಗತಿಗಳಲ್ಲೂ ಅರ್ಥಪೂರ್ಣ ಚಿತ್ರಣವನ್ನು ಇವರ ಕಾದಂಬರಿಗಳಲ್ಲಿ ಗುರುತಿಸಬಹುದು. ತಮ್ಮ ಆಶಯಗಳ ಅಭಿವ್ಯಕ್ತಿಗೆ ಇವರು ಆರಿಸಿಕೊಂಡ ಕಥಾಹಂದರ ನಮ್ಮ ಪ್ರಾಚೀನ ಮಹಾಕಾವ್ಯಗಳಾದ ರಾಮಾಯಣ ಹಾಗೂ ಮಹಾಭಾರತಗಳೇ ಆಗಿವೆ. ಈ ಮಹಾಕಾವ್ಯಗಳ ಪಾತ್ರಗಳಿಗೆ ವಿನೂತನ ದನಿ ತುಂಬಿದವರು ಶ್ರೀ ಕೋಹಲಿಯವರು. ಹಿಂದಿ ಭಾಷೆಯಲ್ಲಿ ಲೇಖಕ ನರೇಂದ್ರ ಕೋಹಲಿ ಅವರು ಬರೆದಿರುವ ಕೃತಿಯನ್ನು ಎಂ.ವಿ ನಾಗರಾಜರಾವ್ ಅವರು ಯುದ್ಧ ಎಂಬ ಹೆಸರಿನಲ್ಲಿ ಕನ್ನಡಕ್ಕೆ ಅನುವಾದಿಸಿದ್ದಾರೆ.

About the Author

ಎಂ.ವಿ ನಾಗರಾಜರಾವ್

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಎಂ.ವಿ. ನಾಗರಾಜ ರಾವ್, ಸರ್ಕಾರಿ ಜೂನಿಯರ್‍ ಕಾಲೇಜಿನ ಉಪಾನ್ಯಾಸಕರು ನಂತರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದಾರೆ. ಕನ್ನಡ ಹಾಗೂ ಹಿಂದಿಯಲ್ಲಿ ಎಂ.ಎ. ಹಾಗೂ ಬಿ.ಇಡಿ. ಸಾಹಿತ್ಯ ರತ್ನ ಪೂರೈಸಿದ್ದಾರೆ. ಜೇಮ್ಸ್ ಹ್ಯಾಡ್ಲಿ ಚೇಸ್ ಅವರ 20 ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದಿಸಿದ ಹೆಗ್ಗಳಿಕೆ ಇವರದ್ದು. ಹಾಸ್ಯ-ವಿಡಂಬನೆ-ವೈಚಾರಿಕತೆ ಸೇರಿದಂತೆ ಸುಮಾರು 300ಕ್ಕೂ ಅಧಿಕ ಲೇಕನಗಳನ್ನು ಬರೆದಿದ್ದಾರೆ. ಇವರ ‘ಕಂಪನ’ ಕಾದಂಬರಿಯು ಚಲನಚಿತ್ರವಾಗಿದೆ. ಮಕ್ಕಳ ಸಾಹಿತ್ಯಕ್ಕೆ ಸಂಬಂಧಿಸಿದ ಕೃತಿಗಳನ್ನು ರಚಿಸಿದ್ದಾರೆ. 1985ರಲ್ಲಿ ಶೃಂಗಾರ ಪ್ರಕಾಶನ ಸಂಸ್ಥೆ ಸ್ಥಾಪಿಸಿ, ಸುಮಾರು  242 ಪುಸ್ತಕಗಳನ್ನು ಪ್ರಕಟಿಸಿದ್ದು, ಕರ್ನಾಟಕ ಸರ್ಕಾರದಿಂದ ‘ಪುಸ್ತಕ ಸೊಗಸು’ ಪ್ರಶಸ್ತಿ ಪಡೆದಿದ್ದಾರೆ.  ಅನುವಾದಿತ ಕೃತಿಗಳು : ಜೇಮ್ಸ್‌ ಹ್ಯಾಡ್ಲಿ ...

READ MORE

Related Books