Back To Top
'ಕ್ಯಾಂಪಸ್ ಕಾರ್ನರ್' ಭವಿಷ್ಯದ ಬರಹಗಾರರನ್ನು ಪ್ರೇರೇಪಿಸುವ ಸಲುವಾಗಿ ಬುಕ್ ಬ್ರಹ್ಮ ಆರಂಭಿಸಿರುವ ಹೊಸ ವೇದಿಕೆ. ಇದು ಕಲೆ, ಸಾಹಿತ್ಯ, ಸಂಸ್ಕೃತಿಯ ಕುರಿತಾ ಸೃಜನಾತ್ಮಕ ವರದಿ, ವಿಮರ್ಶೆ - ವಿಶ್ಲೇಷಣೆ, ಸಣ್ಣ ಕಥೆ, ಚಿತ್ರ ಸಂಪುಟ, ಮತ್ತು ಕವನ ರಚನಾಕಾರರಿಗೆ ಮುಕ್ತವಾದ ವೇದಿಕೆ.
ಉಜಿರೆ: ಮನುಷ್ಯ ಕೇಂದ್ರಿತ ಸೀಮಿತ ಯೋಚನಾ ಲಹರಿಯಿಂದ ಹೊರಬಂದು ಜೀವಕೇಂದ್ರಿತವಾಗಿ ಯೋಚಿಸಲು ಕುವೆಂಪು ಅವರ ಸಾಹಿತ್ಯ ಪ್ರೇರಣೆ ನೀಡುತ್ತದೆ ಎಂದು ಲೇಖಕಿ, ಹೊಳೆಹೊನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ
ಪ್ರಸ್ತುತ ದಿನಗಳಲ್ಲಿ ಬಿಸಿಲು ಹೆಚ್ಚಾಗುತ್ತಿದೆ, ಸೂರ್ಯನ ಶಾಖ ಜೀವ ಸಂಕುಲವನ್ನು ಸುಟ್ಟು ಹಾಕುತ್ತಿದೆ. ಕುಡಿಯುವ ನೀರಿಗೂ ತಾತ್ವಾರವಾಗಿದೆ. ಕೆರೆಯ ನೀರು ಬತ್ತಿ ಹೋಗಿವೆ, ಮರ ಕಡಿಯುವರ ಸಂಖ್ಯೆ ಏರಿದಂತೆ
ಪುತ್ತೂರು: ಸ್ವತಂತ್ರ ಪತ್ರಿಕೋದ್ಯಮ ಎನ್ನುವುದು ಇತ್ತೀಚಿನ ದಿನಗಳಲ್ಲಿ ಬಹು ಬೇಡಿಕೆಯ ಕ್ಷೇತ್ರ. ಸ್ವತಂತ್ರ ಪತ್ರಕರ್ತರಾಗಿ ದುಡಿಯಲು ಆಯ್ಕೆಗಳು ಹಲವಾರು ಇರುತ್ತದೆ. ಇಲ್ಲಿ ಪತ್ರಕರ್ತರು ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಪಟ್ಟ ಬೇರೆ
ಸುರತ್ಕಲ್ : ಸಾಹಿತ್ಯ ಪ್ರಸರಣಕ್ಕೆ ನಿರಂತರವಾಗಿ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಗ್ರಾಮ, ಹೋಬಳಿ ಮಟ್ಟದಲ್ಲಿ ಕನ್ನಡ ಸಾಹಿತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಹಳ್ಳಿ ಹಳ್ಳಿಯಲ್ಲಿ ಸಾಹಿತ್ಯದ ಪ್ರಸಾರ
ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ನಡೆದ ವಾರ್ಷಿಕ ನಿಯತಕಾಲಿಕೆಯ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜು 2022-23ನೇ ಶೈಕ್ಷಣಿಕ ಸಾಲಿನಲ್ಲಿ ಹೊರತಂದ ‘ಮನೀಷಾ’ ನಿಯತಕಾಲಿಕೆಗೆ ‘ಅತ್ಯುತ್ತಮ ಕಾಲೇಜು
ಪುತ್ತೂರು: ಸುದಾನ ವಸತಿ ಶಾಲೆಯ ಅಂಗ ಸಂಸ್ಥೆಯಾದ ಸುದಾನ ಕಿಟ್ಟೆಲ್ ಸೆಂಟರ್ ಫಾರ್ ಡೆವಲಪ್ಮೆಂಟ್ ಸಂಸ್ಥೆಯ ಕನ್ನಡ ಶಿಕ್ಷಕಿ ಕವಿತಾ ಅಡೂರು ಅವರು ಬರೆದ ‘ಎಲ್ಲರೊಳಗೊಂದಾಗುʼ ಎಂಬ ಕೃತಿ