Back To Top

190 Post
Book Brahma Editor
ಪುಸ್ತಕಗಳೊಡನೆ ಕವಿಗಿರುವ ಬಾಂಧವ್ಯದ ಆಳ ಈ ಕೃತಿ ಪರಿಚಯಿಸುತ್ತೆ: ಶಶಿಸ್ಕಾರ ನೇರಲಗುಡ್ಡ

ಪುಸ್ತಕಗಳೊಡನೆ ಕವಿಗಿರುವ ಬಾಂಧವ್ಯದ ಆಳ ಈ ಕೃತಿ ಪರಿಚಯಿಸುತ್ತೆ: ಶಶಿಸ್ಕಾರ ನೇರಲಗುಡ್ಡ

ಪುಸ್ತಕ ಪರಿಚಯ: ಯಾವುದೂ ಈ ಮೊದಲಿನಂತಿಲ್ಲ ಕವಿಯಲ್ಲದವನ ಕವಿತೆಗಳು ನನ್ನಂಥ ಆನೇಕ ಪುಸ್ತಕ ಪ್ರೇಮಿಗಳಿಗೆ ಈ ಕೃತಿಯಲ್ಲಿರುವ ಮೊದಲ ಕವಿತೆ “ಪುಸ್ತಕವನ್ನು ನನ್ನಿಂದ ದೂರವಿಡಬೇಡಿ” ಅನ್ನುವ ಶೀರ್ಷಿಕೆಯಲ್ಲಿಯೇ ಒಂದು ತೆರನಾದ ಸಂತೋಷ, ಖುಷಿ ಒಡಮೂಡುವಂತೆ ಮಾಡುತ್ತದೆ, ತಿಳಿಹಸಿರುಭಾವ ಹೊಮ್ಮಿಸುತ್ತದೆ. ಇಲ್ಲಿ ಕವಿ ನಾನು ಕವಿಯಲ್ಲ ಎಂದು ಹೇಳುತ್ತ ಎಲ್ಲರ ಮನಸ್ಸು ಕದಿಯಲು ಪ್ರಾರಂಭಿಸುತ್ತಾನೆ. ಪುಸ್ತಕಗಳೊಡನೆ ಕವಿಗಿರುವ
  • 379
  • 0
  • 0
ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ “ಸಂಸ್ಕೃತಿ ಸಿಂಚನ” ಕಾರ್ಯಕ್ರಮ

ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ “ಸಂಸ್ಕೃತಿ ಸಿಂಚನ” ಕಾರ್ಯಕ್ರಮ

ಬೆಂಗಳೂರು: ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಡಿಸೆಂಬರ್ 28, 2023 ರಂದು Ethnic Day ಕಾರ್ಯಕ್ರಮವು “ಸಂಸ್ಕೃತಿ ಸಿಂಚನ” ಎಂಬ ಹೊಸ ಪರಿಕಲ್ಪನೆಯಲ್ಲಿ ನಡೆಯಿತು. ವಿದ್ಯಾರ್ಥಿಗಳಲ್ಲಿ ನಮ್ಮ ದೇಶದ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಪರಿಚಯಿಸುವ ಉದ್ದೇಶದಲ್ಲಿ ಈ ವಿಭಿನ್ನ ಕಾರ್ಯಕ್ರಮ ಮಾಡಲಾಗಿದ್ದು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಗಿತ್ತು. ಕಾರ್ಯಕ್ರಮವನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಎಚ್.ಎನ್. ಸುಬ್ರಹ್ಮಣ್ಯ
  • 129
  • 0
  • 0
ಕ್ರೋಧಾತ್ಮ | ಮನೋಜ್ ಮಾರುತಿ

ಕ್ರೋಧಾತ್ಮ | ಮನೋಜ್ ಮಾರುತಿ

Scene-1 Joel Fernandez & Retired Police Commissioner Jogging ಮಾಡುತ್ತಿರುತ್ತಾರೆ. ಅಲ್ಲಿ ಒಬ್ಬ 20 ವರ್ಷದ ಹುಡುಗ ಮರಳಿನ ಮೇಲೆ ಚಿತ್ರ ಬಿಡಿಸುತ್ತಿರುತ್ತಾನೆ. ಅದನ್ನು ನೋಡಿದ Joel ಆಶ್ಚರ್ಯವಾಗಿ ನಿಲ್ಲುತ್ತಾರೆ. Joel: (ಮೂಕವಿಸ್ಮಿತರಾಗಿ) What an art!!! ಹೇ ಹುಡುಗ ನೀನಾ ಬಿಡ್ಡಿದ್ದು ತುಂಬಾ ಚೆನ್ನಾಗಿದೆ. ಆ ಹುಡುಗ : Joel Sir, ನಾನೇ
  • 128
  • 0
  • 0
ಆ ದಿನಗಳು.. | ಕೆ. ರಹಿಮಾನಸಾಬ ನದಾಪ್

ಆ ದಿನಗಳು.. | ಕೆ. ರಹಿಮಾನಸಾಬ ನದಾಪ್

ಆ ದಿನಗಳು..! ಕಳೆದ ಆ ಸುಂದರ ದಿನಗಳು ಉಳಿದ ಪ್ರತಿಕ್ಷಣ ಬಾಲ್ಯದ ನೆನಪು ಸಳೆದ ತಾಯಿಯನ್ನು ತುಂಬಾ ಕಾಡಿದ ನಳನಳಿಸುವ ಬದುಕು ಕೊಟ್ಟಿರುವುದು.. ಅದಕೆ.. ಆ.. ದಿನಗಳ ಮರೆಯಲಾಗದು..!! ಬಣ್ಣದ ಕನಸಿನ ಬಾಲ್ಯದ ಸ್ನೇಹಿತರೊಂದಿಗೆ ಹಣ್ಣು ಹಂಪಲುಗಳನ್ನು ಕದ್ದು ಕದ್ದು ತಿನ್ನುವ ದಿನಕ್ಕೊಬ್ಬರ ಮನೆ ಮನೆಗೆ ಹೋಗುತಲಿ ಸಣ್ಣ ಸಣ್ಣ ವಿಷಯಕ್ಕೆ ಜಗಳಗಳ ಮಾಡಿದ ಅದಕೆ..
  • 291
  • 0
  • 1
ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಕವಿಗೋಷ್ಠಿ ಕಾರ್ಯಕ್ರಮ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಕವಿಗೋಷ್ಠಿ ಕಾರ್ಯಕ್ರಮ

ಉಡುಪಿ: ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಹಾಗೂ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಉಡುಪಿ ತಾಲೂಕು ಘಟಕದ ಸಹಭಾಗಿತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿ ಕಾರ್ಯಕ್ರಮ ಇಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಪ್ರಾಚಾರ್ಯೆ ಆಶಾ ಕುಮಾರಿ ಮಾತನಾಡಿ, ಕಲೆ, ಸಾಹಿತ್ಯ, ಸಂಗೀತ, ಕಾವ್ಯ, ನಾಟಕ ಇವುಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದರಿಂದ ಓದಿನಲ್ಲಿ ಏಕಾಗ್ರತೆ ಮತ್ತು ಶ್ರದ್ಧೆ
  • 145
  • 0
  • 0

ಪುಸ್ತಕ ಬಿಡುಗಡೆ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ

ಕಲಬುರಗಿ,ಡಿ 13: ವಿದ್ಯಾರ್ಥಿಗಳಿಗೆ ಪರೀಕ್ಷೆಗಳೆಂದರೆ ಸಂಭ್ರಮ ಎಂಬ ಭಾವನೆ ಮೂಡಿದಾಗ ಉತ್ತಮ ಅಂಕಗಳನ್ನು ಪಡೆಯಬಹುದು ಎಂದು ಖ್ಯಾತ ಮನೋವೈದ್ಯ ಡಾ. ಸಿ.ಆರ್. ಚಂದ್ರಶೇಖರ ಹೇಳಿದರು. ಕಾಯಕ ಫೌಂಡೇಷನ ಶಿಕ್ಷಣ ಸಂಸ್ಥೆ, ಸಿ.ಆರ್.ಸಿ ಸ್ನೇಹ ಬಳಗದ ಸಂಯುಕ್ತಾಶ್ರಯದಲ್ಲಿ, ನಗರದ ಕೆಸರಟಗಿ ರಸ್ತೆಯಲ್ಲಿರುವ ಕಾಯಕ ಫೌಂಡೇಷನ್ ವಸತಿ ಸಹಿತ ವಿಜ್ಞಾನ ಮತ್ತು ವಾಣಿಜ್ಯ ಪಿ.ಯು ಕಾಲೇಜಿನಲ್ಲಿ ಪುಸ್ತಕ ಬಿಡುಗಡೆ
  • 108
  • 0
  • 0