Back To Top

ತೇಜಸ್ವಿ ಹೇಳಿದ ಮಹಾ ಪಲಾಯನದ ಕತೆ | ತೇಜಸ್

ತೇಜಸ್ವಿ ಹೇಳಿದ ಮಹಾ ಪಲಾಯನದ ಕತೆ | ತೇಜಸ್

ಈ ಶತಮಾನ ನಾಗರೀಕತೆಯ ಹೆಸರಿನಲ್ಲಿ, ನ್ಯಾಯದ ಹೆಸರಿನಲ್ಲಿ, ಸಮಾನತೆಯ ಹೆಸರಿನಲ್ಲಿ, ಯಾವ ಶಿಲಾಯುಗದ ಮನುಷ್ಯನು ಮಾಡಿಲ್ಲದ ಹೇಯ ಕೃತ್ಯಗಳನ್ನು ಎಸಗಿರಿವುದು ಈ ಶತಮಾನಕ್ಕೆ ವಿಷಾದದಿಂದ ವಿದಾಯ ಹೇಳುವಂತೆ ಪ್ರೇರೆಪಿಸುತ್ತದೆ. (ಮುನ್ನುಡಿ) ‘ಮಹಾ ಪಲಾಯನ’ ಇದು ಕನ್ನಡದ ಪ್ರಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿಯವರು ಅನುವಾದ ಮಾಡಿರುವ ಅದ್ಭುತ ಕೃತಿ, ರಷ್ಯಾದ ಲೇಖಕ ‘ಸ್ಲಾವೊಮಿರ್ ರಾವಿಸ್ಕಿ ಬರೆದ ಅದ್ಭುತ
ಎಲ್ಲಾ ಘಟನೆಗೆ ಕಾರಣ ನಾವಲ್ಲ ನಮ್ಮೊಳಗಿನ ಬ್ಯಾಕ್ಟೀರಿಯಾ | ಶಿಲ್ಪ ಬಿ.

ಎಲ್ಲಾ ಘಟನೆಗೆ ಕಾರಣ ನಾವಲ್ಲ ನಮ್ಮೊಳಗಿನ ಬ್ಯಾಕ್ಟೀರಿಯಾ | ಶಿಲ್ಪ ಬಿ.

ಕೃತಿ: ಹೊಕ್ಕಳ ಮೆದುಳು ಲೇಖಕ: ಕೆ. ಎನ್‌. ಗಣೇಶಯ್ಯ ಸತ್ಯವೇ ಎಂದಿಗೂ ಜೀವಂತ. ಆದರೇ ಕೆಲವು ಸತ್ಯಗಳನ್ನು ಒಪ್ಪಿಕೊಳ್ಳಲು ಬಹಳ ಕಷ್ಟವಾಗುತ್ತದೆ. ಆದರೇ ಒಪ್ಪಿಕೊಳ್ಳಲೇ ಬೇಕಾದ ಅನಿವಾರ್ಯತೆ. ಏಕೆಂದರೆ ಅದು ಸತ್ಯವಲ್ಲವೇ? ಅಂತಹ ನಿಜವನ್ನು ಪ್ರತಿ ಬರವಣಿಗೆಯಲ್ಲು ಪರಿಚಯಿಸುವ ಗಣೇಶಯ್ಯರವರೆಂದರೇ ನನಗೆ ಅಚ್ಚುಮೆಚ್ಚು. ಸಾಹಿತ್ಯಕ್ಕೂ, ವಿಜ್ಞಾನಕ್ಕೂ ಹೆಣೆಯುವ ನಂಟು, ಕಾಫಿಗೆ ಬೆಲ್ಲ ಬೆರಸಿದಷ್ಟು ಸ್ವಾದಿಷ್ಟ. ಅಂತಹ
ಭಯೋತ್ಪದಕರನ್ನು ಸದೆಬಡಿಯಲು ಹೋದಾಗ ತೆರೆದುಕೊಂಡ ಸತ್ಯವೇ ‘ಹಿಮಾಗ್ನಿ’ | ಶಶಿಸ್ಕಾರ ನೇರಲಗುಡ್ಡ

ಭಯೋತ್ಪದಕರನ್ನು ಸದೆಬಡಿಯಲು ಹೋದಾಗ ತೆರೆದುಕೊಂಡ ಸತ್ಯವೇ ‘ಹಿಮಾಗ್ನಿ’ | ಶಶಿಸ್ಕಾರ ನೇರಲಗುಡ್ಡ

ಪುಸ್ತಕ: ಹಿಮಾಗ್ನಿ ಲೇಖಕ: ರವಿ ಬೆಳಗೆರೆ 2008ರ ನವೆಂಬರ್ 26..! ಮುಂಬೈ ಬಾಂಬ್ ಸ್ಪೋಟದ ಹಿನ್ನಲೆಯಿಂದ ತೆರೆದುಕೊಳ್ಳುವ ಕಥಾ ಹಂದರವಿದು. ಪಾಪಿ ಪಾಕಿಸ್ತಾನ ದೇಶದ ಭಯೋತ್ಪಾದನ ಸಂಘಟನೆಯಾದ “ಲಷ್ಕರ್-ಎ-ತೈಬಾದ” 10 ಜನ ತಲೆ ಮಾಸಿದ , ಕರುಳು ಹಸಿದ, ಬಡತನದಲ್ಲಿ ಮಿಂದ, ಅಜ್ಞಾನಿ ಪುಡಿ ಯುವಕರ ತಂಡ ಭಾರತದ ಹಣಕಾಸಿನ ರಾಜಧಾನಿ (ವಾಣಿಜ್ಯ ನಗರಿ) ಮುಂಬೈಯ
ರಂಗನಾಯಕನ ಅರಮನೆಯಲ್ಲಿ ಖಾಲಿ ಪೋಲಿ ಮಾತು | ಗ್ಲೆನ್‌ ಗುಂಪಲಾಜೆ

ರಂಗನಾಯಕನ ಅರಮನೆಯಲ್ಲಿ ಖಾಲಿ ಪೋಲಿ ಮಾತು | ಗ್ಲೆನ್‌ ಗುಂಪಲಾಜೆ

‘ಮಠ’ ಮತ್ತು ‘ಎದ್ದೇಳು ಮಂಜುನಾಥ’ ರೀತಿಯ ಸಿನಿಮಾಗಳನ್ನು ಮಾಡಿದವರು ನಟ ಜಗ್ಗೇಶ್ ಮತ್ತು ನಿರ್ದೇಶಕ ಗುರುಪ್ರಸಾದ್ ಜೋಡಿ! ಇದೀಗ ಇವರಿಬ್ಬರ ಕಾಂಬಿನೇಷನಲ್ಲಿ 15 ವರ್ಷಗಳ ನಂತರ ‘ರಂಗನಾಯಕ’ ಎಂಬ ಸಿನಿಮಾ ಹೊರಬಂದಿದೆ.  ‘ಮಠ’ ಮತ್ತು ‘ಎದ್ದೇಳು ಮಂಜುನಾಥ’ ಬಹಳ ಹಿಂದಿನ ಚಲನ ಚಿತ್ರಗಳಾದರೂ ಅವುಗಳಿಗೆ ಒಂದು ವಿಭಿನ್ನವಾದ ಅಭಿಮಾನಿಗಳಿದ್ದಾರೆ. ಆ ಸಿನಿಮಾಗಳು ತೆರೆಕಂಡು ಹಲವು ವರ್ಷಗಳೇ
ಚೋಮನ ದುಡಿಯ ಪುನರಾವಲೋಕನ | ಅನುಜ್. ವಿ. ತಿಕೋಟಿಕರ್

ಚೋಮನ ದುಡಿಯ ಪುನರಾವಲೋಕನ | ಅನುಜ್. ವಿ. ತಿಕೋಟಿಕರ್

1933ರಲ್ಲಿ ಶಿವರಾಮ ಕಾರಂತರು ಬರೆದ ‘ಚೋಮನ ದುಡಿ’ ಎನ್ನುವ ವಾಸ್ತವವಾದಿ ಕಾದಂಬರಿಯು ಆಗಿನ ಕಾಲದ ಒಂದು ಜಾತಿಯು ಮತ್ತೊಂದು ಜಾತಿಯನ್ನು ನಡೆಸಿಕೊಳ್ಳುತ್ತಿದ್ದ ಬಗೆಯನ್ನೂ, ಹಕ್ಕು ಹಾಗೂ ಕರ್ತವ್ಯ ಪ್ರಜ್ಞೆಯನ್ನೂ, ಸಾಮಾಜಿಕ ಮತ್ತು ಆರ್ಥಿಕ ನ್ಯಾಯದ ಕುರಿತಾದ ಹಲವು ವಿಶಂಕೆಗಳನ್ನೂ, ಮತ-ಮತಗಳ ನಡುವಣ ಸಂಘರ್ಷವನ್ನೂ, ಪ್ರಮುಖವಾಗಿ ಬ್ರಿಟೀಷ್ ವಸಹಾತುಶಾಹಿ ಆಳ್ವಿಕೆಯು ಭಾರತದಲ್ಲಿನ ಜಾತಿ ವ್ಯವಸ್ಥೆ ಮೇಲೆ ಹೇಗೆಲ್ಲ
ಮನುಷ್ಯತ್ವದ ಪ್ರಜ್ಞೆಯನ್ನು ಭಾವನಾತ್ಮಕವಾಗಿ ಚಿತ್ರಿಸಿದ ಸಿನಿಮಾ ‘ಫೋಟೋ’ | ಸೌಮ್ಯ ನೇತ್ರೇಕರ್‌

ಮನುಷ್ಯತ್ವದ ಪ್ರಜ್ಞೆಯನ್ನು ಭಾವನಾತ್ಮಕವಾಗಿ ಚಿತ್ರಿಸಿದ ಸಿನಿಮಾ ‘ಫೋಟೋ’ | ಸೌಮ್ಯ ನೇತ್ರೇಕರ್‌

ಫೋಟೋ ಮನುಷ್ಯತ್ವದ ಪ್ರಜ್ಞೆಯನ್ನು ಸುಪ್ತವಾಗಿಡದೇ ಅದನ್ನು ಭಾವನಾತ್ಮಕವಾಗಿ ಹೊರಹೊಮ್ಮಿಸುವ ಚಲನಚಿತ್ರ. ಮನೋರಂಜನೆಯ ಉನ್ಮಾದದಲ್ಲಿರುವ ನಮ್ಮ ಸಂವೇದನೆಗಳಿಗೆ ಭಾರತದ ಭೀಕರ ವಾಸ್ತವವನ್ನು ನೈಜವಾಗಿ ತೋರಿಸುವ ಮೂಲಕ ನಮ್ಮಲ್ಲಿ ಜವಾಬ್ದಾರಿ ಮೂಡಿಸುತ್ತದೆ. ನಮ್ಮ ದೇಶದಲ್ಲಿ ಬಡವರು ಆಳುವ ವರ್ಗದ ದಬ್ಬಾಳಿಕೆಯಲ್ಲಿ ನಲುಗುವ ಸ್ಥಿತಿ ಮೂಕವಿಸ್ಮಿತರನ್ನಾಗಿಸುತ್ತದೆ. ದುರ್ಗ್ಯಾನ ವಿಧಾನಸೌಧದ ಮುಂಭಾಗದಲ್ಲಿ ಒಂದು ಫೋಟೋ ತೆಗೆಸಿಕೊಳ್ಳುವ ಆಸೆಯನ್ನು ಇಲ್ಲಿ ಸಂಕೇತಿಸಲಾಗಿದೆ. ತಂದೆ