Back To Top

ಅಪರ ಕ್ರಿಯೆಯ ಕರ್ಮವೇನು ಎಂಬ ಜಿಜ್ಞಾಸೆ | ದಿವ್ಯಶ್ರೀ ಹೆಗಡೆ

ಅಪರ ಕ್ರಿಯೆಯ ಕರ್ಮವೇನು ಎಂಬ ಜಿಜ್ಞಾಸೆ | ದಿವ್ಯಶ್ರೀ ಹೆಗಡೆ

ಭಾರತೀಯರು ಅದರಲ್ಲೂ ಹಿಂದೂ ಸಂಪ್ರದಾಯದಲ್ಲಿ ಆಚರಣೆ ಪದ್ಧತಿಗಳು ಹೆಚ್ಚು. ಅಪರ ಕರ್ಮಗಳನ್ನು ಮಾಡುವಾಗಲೂ ಅದು ಅನ್ವಯವಾಗುತ್ತದೆ. ಯಾವುದೇ ವ್ಯಕ್ತಿ ಸತ್ತ ನಂತರದ ಕ್ರಿಯೆಗಳಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ಕೊಡುತ್ತಾರೆ. ಸತ್ತ ನಂತರದ ಮುಂದಿನ ಹಾದಿಯು ಯಾವ ರೀತಿ. ಭವ ಬಂಧನವನ್ನು ಕಳಚಿ ಇಹ ಲೋಕ ತ್ಯಜಿಸಿ ಪರ ಲೋಕ ಪಡೆಯಲಿ ಎಂಬ ಮಹತ್ವದ ಉದ್ದೇಶದಿಂದ ಬ್ರಾಹ್ಮಣ ಸಮಾಜದಲ್ಲಿ
  • 477
  • 0
  • 1
ಕಟ್ಟುಪಾಡುಗಳ ಗೆರೆದಾಟಿ ಸಮಾಜಕ್ಕೆ ಬಲಿಯಾದ ಮಾಲತಿಯ ಕಥನ | ವಿಕಾಸ್ ರಾಜ್ ಪೆರುವಾಯಿ

ಕಟ್ಟುಪಾಡುಗಳ ಗೆರೆದಾಟಿ ಸಮಾಜಕ್ಕೆ ಬಲಿಯಾದ ಮಾಲತಿಯ ಕಥನ | ವಿಕಾಸ್ ರಾಜ್ ಪೆರುವಾಯಿ

ಕನ್ಯಾಬಲಿ… ಇದು ಜೀವನದಲ್ಲಿ ದುರಂತಗಳನ್ನೇ ಕಂಡ ಮಾಲತಿಯ ಕಥೆ. ಕಥೆಯೆಂದರೆ ಸಾಮಾನ್ಯ ಕಥೆಯಲ್ಲ ಇದು ಸಮಾಜದಲ್ಲಿ ಯಾರಿಗೂ ಬೇಡವಾದವಳ ವ್ಯಥೆಯ ಕಥೆ. ಹೆಣ್ಣೊಬ್ಬಳನ್ನು ಒಂದು ಸಮಾಜ ಯಾವ ರೀತಿ ಕಂಡಿತು. ಅದು ಅವಳನ್ನು ಎಲ್ಲಿಗೆ ಕೊಂಡೊಯ್ಯಿತು, ಎಂದು ಎಳೆ ಎಳೆಯಾಗಿ ಕನ್ಯಾಬಲಿ ಎಂಬ ಕಾದಂಬರಿಯ ಮೂಲಕ ಕೋಟ ಶಿವರಾಮ ಕಾರಂತರು ತಿಳಿಸಿಕೊಟ್ಟಿದ್ದಾರೆ. ಮಾಲತಿ! ಅವಳ ಹೆಗಲ
  • 271
  • 0
  • 0
ಮರಳಬೇಕು ಅಲ್ಲಿಯೇ ಮಾಗಬೇಕು ಎನ್ನುವ ಮರಳಿ ಮಣ್ಣಿಗೆ | ದಿವ್ಯಶ್ರೀ ಹೆಗಡೆ

ಮರಳಬೇಕು ಅಲ್ಲಿಯೇ ಮಾಗಬೇಕು ಎನ್ನುವ ಮರಳಿ ಮಣ್ಣಿಗೆ | ದಿವ್ಯಶ್ರೀ ಹೆಗಡೆ

ಮರಳಲೇ ಬೇಕು ಎಷ್ಟೇ ಎತ್ತರಕ್ಕೆ ಹಾರಿದರೂ ಮತ್ತೆ ಗೂಡಿಗೆ. ಮನುಷ್ಯ ಎಷ್ಟೇ ಸಾಧಿಸಿರಲಿ ಯಾವುದೇ ಊರಿಗೆ ಹೋಗಲಿ ಅಥವಾ ವಿದೇಶದಲ್ಲಿಯೇ ಕೆಲಸವಾಗಿ ಕೈ ತುಂಬಾ ಸಂಬಳ ಸಿಕ್ಕರೂ ತನ್ನೂರಿನ ಮಣ್ಣಿನ ಘಮದ ವಾಸನೆ ಅದರ ಆನಂದ ಬೇರೆ ಎಲ್ಲಿಯೂ ಇಲ್ಲ. ಆ ನೆಮ್ಮದಿ ಪರ ಊರಿನಲ್ಲಿಲ್ಲಾ ಕೊನೆಗೂ ನಾವು ಮರಳಿ ನಮ್ಮ ಊರಿನ ಮಣ್ಣನ್ನೇ ಪ್ರೀತಿ
  • 625
  • 0
  • 0
“ಹಂತಕಿ ಐ ಲವ್ ಯೂ” ಸೈಕೋಪಾಥ್ ಒಬ್ಬಳ ಪ್ರೇಮಕಥೆ | ಹಣಮಂತ ಎಂ.ಕೆ.

“ಹಂತಕಿ ಐ ಲವ್ ಯೂ” ಸೈಕೋಪಾಥ್ ಒಬ್ಬಳ ಪ್ರೇಮಕಥೆ | ಹಣಮಂತ ಎಂ.ಕೆ.

ಪುಸ್ತಕದ ಮುನ್ನುಡಿಯಲ್ಲಿ ಸ್ವತಃ ರವಿ ಬೆಳಗೆರೆಯವರೇ ಬರೆದುಕೊಂಡಿರುವಂತೆ ಇದು ಸಿನಿಮಾವೊಂದರ ಸ್ಕ್ರೀನ್ ಪ್ಲೇ ಆಧರಿಸಿ ಬರೆದ ಪುಟ್ಟ ಕಾದಂಬರಿ. ಶರೋನ್ ಸ್ಟೋನ್ ಮತ್ತು ಮೈಕಲ್ ಡೌಗ್ಲಾಸ್ ನಟನೆಯ ‘ಬೇಸಿಕ್ ಇನ್ ಸ್ಟಿಂಕ್ಟ್’ ಚಿತ್ರವನ್ನು ಆಧರಿಸಿದ ಕಥೆಯಾದರು ಸಹ ಹಂಗೇರಿ ದೇಶದ ಕಥೆಗಾರ ಜೋ ಎಸ್ತೆರಾಸ್‌ನ ಕಥೆಯನ್ನು ಭಾರತೀಯ ಪರಿಸರಕ್ಕೆ ಒಗ್ಗಿಸಿಕೊಂಡು ಬರೆದು ಅದ್ಭುತ ಮರ್ಡರ್ ಮಿಸ್ಟ್ರೀ
  • 318
  • 0
  • 0
ನೆಲದ ಶ್ರೇಷ್ಠತೆಯನ್ನು ಹೃದಯದಲ್ಲಿ ಅಚ್ಚಾಗಿಸುವ ಕಥಾಗತ | ವಂದನಾ ಹೆಗಡೆ

ನೆಲದ ಶ್ರೇಷ್ಠತೆಯನ್ನು ಹೃದಯದಲ್ಲಿ ಅಚ್ಚಾಗಿಸುವ ಕಥಾಗತ | ವಂದನಾ ಹೆಗಡೆ

ಪರೀಕ್ಷೆ ಮುಗಿದ ತಕ್ಷಣವೇ ಓದಬೇಕು ಎಂದು ಪಟ್ಟಿ ಮಾಡಿಟ್ಟುಕೊಂಡಿದ್ದ ಪುಸ್ತಕಗಳಲ್ಲಿ ಮೊದಲ ಹೆಸರು ಕಥಾಗತದ್ದೇ ಇತ್ತು. ಈ ಹೊತ್ತಿಗೆಯನ್ನು ಓದಿ ಮುಗಿಸುವ ಹೊತ್ತಿಗೆ ಮೈಮನವನ್ನೆಲ್ಲಾ ಅದ್ಯಾವುದೋ ಅವ್ಯಕ್ತ ಭಾವ ಆವರಿಸಿಕೊಂಡು ಬಿಟ್ಟಿತ್ತು. ಮೆಲುವಾದ ಕೇಸರಿ ರಂಗನ್ನು ಚೆಲ್ಲುತ್ತಾ ಸಂಧ್ಯೆ ತಾಂ ಬಿತ್ತರದಾಗಸವನ್ನು ಆವರಿಸಿಕೊಳ್ಳುತ್ತದಲ್ಲಾ ಹಾಗೆಯೇ… ‘ಕಥೆಗೆ ಅರಳದ ಭಾರತೀಯ ಮನಸ್ಸುಂಟೆ?’ ಎಂದು ನವೀನರು ಒಂದು ಕಡೆ
  • 166
  • 0
  • 0
ಹಾರುವ ಓತಿಯ ಬೆನ್ನು ಹತ್ತಿ “ಕರ್ವಾಲೋ” ಪಯಣ | ನೈದಿಲೆ ಶೇಷೆಗೌಡ

ಹಾರುವ ಓತಿಯ ಬೆನ್ನು ಹತ್ತಿ “ಕರ್ವಾಲೋ” ಪಯಣ | ನೈದಿಲೆ ಶೇಷೆಗೌಡ

ಕರ್ವಾಲೋ ಮಲೆನಾಡಿನ ಹಳ್ಳಿ ಕೊಂಪೆಯೊಂದರಲ್ಲಿ ನಡೆಯುವ ರೋಚಕ ಘಟನೆ. ಹಳ್ಳಿಯ ಗಮಾರ ಮಂದಣ್ಣ, ಎಂಗ್ಟ, ಕರಿಯಪ್ಪ, ಪ್ರಭಾಕರ, ಕರ್ವಾಲೋ ಜೊತೆಗೆ ಕಿವಿ ಓದುಗರಿಗೆ ಹತ್ತಿರವಾಗುವ ಪಾತ್ರಗಳು. ಕೊನೆಯಲ್ಲಿ ಬರುವ ಹಾರುವ ಓತಿ ಮುಖ್ಯ ಪಾತ್ರವಾಗಿದ್ದರೂ ಜಡಿ ಮಳೆಯ ಮಲೆನಾಡು, ಮಲೆನಾಡಿನ ಕಾಡು, ಕಾಡಿನ ಜೇನು, ಈಚಲು ಮುಳ್ಳಿನ ಪಯಣ, ಚರ್ಮ ಸುಲಿದ ಹಾವು ಎಲ್ಲವೂ ಹಾರುವ
  • 231
  • 0
  • 0