Back To Top

ಅಳಿಯುವ ಮೊದಲೊಮ್ಮೆ ಓದಿ ಕಾರಂತಜ್ಜನ ‘ಅಳಿದ ಮೇಲೆ’ | ದಿವ್ಯಶ್ರೀ ಹೆಗಡೆ

ಅಳಿಯುವ ಮೊದಲೊಮ್ಮೆ ಓದಿ ಕಾರಂತಜ್ಜನ ‘ಅಳಿದ ಮೇಲೆ’ | ದಿವ್ಯಶ್ರೀ ಹೆಗಡೆ

ಅಳಿಯುವ ಮೊದಲು ಮನುಷ್ಯ ಹೇಗಿದ್ದ. ಅವನ ಜೀವಿತಾವಧಿ ಮುಗಿದ ಮೇಲೆ ಅವನ ಜೀವನ ಇತರರಿಗೆ ಹೇಗೆಲ್ಲ ಕಾಣಸಿಕ್ಕಬಹುದು. ಅಲ್ಲವೇ? ಇವೆಲ್ಲಾ ಪ್ರಶ್ನೆಗೆ ಉತ್ತರವಾಗಿ, ಒಬ್ಬ ವ್ಯಕ್ತಿಯ ವ್ಯಕ್ತಿತ್ವದ ಚಿತ್ರವನ್ನು,  ಮಿತ್ರನ ಜೀವನವನ್ನು ಒಳ್ಳೆಯ ನಿಟ್ಟಿನಲ್ಲಿ ಕಟ್ಟಿಕೊಟ್ಟದ್ದು ನಮ್ಮ ಕಾರಂತಜ್ಜ. ಈ ಮನುಷ್ಯ ಜೀವನ ಒಂದು ತೆರೆನಾದ ಮಾಸಲು ಅಂಗಿಯಂತೆ ಎಂದು ಬೇಕಾದರೂ ಹರಿಯಬಹುದು. ಎಲ್ಲಿಯ ನಾನು,
  • 441
  • 0
  • 0
ಪುಸ್ತಕಗಳೊಡನೆ ಕವಿಗಿರುವ ಬಾಂಧವ್ಯದ ಆಳ ಈ ಕೃತಿ ಪರಿಚಯಿಸುತ್ತೆ: ಶಶಿಸ್ಕಾರ ನೇರಲಗುಡ್ಡ

ಪುಸ್ತಕಗಳೊಡನೆ ಕವಿಗಿರುವ ಬಾಂಧವ್ಯದ ಆಳ ಈ ಕೃತಿ ಪರಿಚಯಿಸುತ್ತೆ: ಶಶಿಸ್ಕಾರ ನೇರಲಗುಡ್ಡ

ಪುಸ್ತಕ ಪರಿಚಯ: ಯಾವುದೂ ಈ ಮೊದಲಿನಂತಿಲ್ಲ ಕವಿಯಲ್ಲದವನ ಕವಿತೆಗಳು ನನ್ನಂಥ ಆನೇಕ ಪುಸ್ತಕ ಪ್ರೇಮಿಗಳಿಗೆ ಈ ಕೃತಿಯಲ್ಲಿರುವ ಮೊದಲ ಕವಿತೆ “ಪುಸ್ತಕವನ್ನು ನನ್ನಿಂದ ದೂರವಿಡಬೇಡಿ” ಅನ್ನುವ ಶೀರ್ಷಿಕೆಯಲ್ಲಿಯೇ ಒಂದು ತೆರನಾದ ಸಂತೋಷ, ಖುಷಿ ಒಡಮೂಡುವಂತೆ ಮಾಡುತ್ತದೆ, ತಿಳಿಹಸಿರುಭಾವ ಹೊಮ್ಮಿಸುತ್ತದೆ. ಇಲ್ಲಿ ಕವಿ ನಾನು ಕವಿಯಲ್ಲ ಎಂದು ಹೇಳುತ್ತ ಎಲ್ಲರ ಮನಸ್ಸು ಕದಿಯಲು ಪ್ರಾರಂಭಿಸುತ್ತಾನೆ. ಪುಸ್ತಕಗಳೊಡನೆ ಕವಿಗಿರುವ
  • 379
  • 0
  • 0