Back To Top

ಮನುಷ್ಯತ್ವದ ಪ್ರಜ್ಞೆಯನ್ನು ಭಾವನಾತ್ಮಕವಾಗಿ ಚಿತ್ರಿಸಿದ ಸಿನಿಮಾ ‘ಫೋಟೋ’ | ಸೌಮ್ಯ ನೇತ್ರೇಕರ್‌

ಮನುಷ್ಯತ್ವದ ಪ್ರಜ್ಞೆಯನ್ನು ಭಾವನಾತ್ಮಕವಾಗಿ ಚಿತ್ರಿಸಿದ ಸಿನಿಮಾ ‘ಫೋಟೋ’ | ಸೌಮ್ಯ ನೇತ್ರೇಕರ್‌

ಫೋಟೋ ಮನುಷ್ಯತ್ವದ ಪ್ರಜ್ಞೆಯನ್ನು ಸುಪ್ತವಾಗಿಡದೇ ಅದನ್ನು ಭಾವನಾತ್ಮಕವಾಗಿ ಹೊರಹೊಮ್ಮಿಸುವ ಚಲನಚಿತ್ರ. ಮನೋರಂಜನೆಯ ಉನ್ಮಾದದಲ್ಲಿರುವ ನಮ್ಮ ಸಂವೇದನೆಗಳಿಗೆ ಭಾರತದ ಭೀಕರ ವಾಸ್ತವವನ್ನು ನೈಜವಾಗಿ ತೋರಿಸುವ ಮೂಲಕ ನಮ್ಮಲ್ಲಿ ಜವಾಬ್ದಾರಿ ಮೂಡಿಸುತ್ತದೆ. ನಮ್ಮ ದೇಶದಲ್ಲಿ ಬಡವರು ಆಳುವ ವರ್ಗದ ದಬ್ಬಾಳಿಕೆಯಲ್ಲಿ ನಲುಗುವ ಸ್ಥಿತಿ ಮೂಕವಿಸ್ಮಿತರನ್ನಾಗಿಸುತ್ತದೆ. ದುರ್ಗ್ಯಾನ ವಿಧಾನಸೌಧದ ಮುಂಭಾಗದಲ್ಲಿ ಒಂದು ಫೋಟೋ ತೆಗೆಸಿಕೊಳ್ಳುವ ಆಸೆಯನ್ನು ಇಲ್ಲಿ ಸಂಕೇತಿಸಲಾಗಿದೆ. ತಂದೆ
ಇತಿಹಾಸದಲ್ಲಿ ಹೂತು ಹೋದ ನೆನಪಿನ ಕಥನ ಯಾದ್ ವಶೇಮ್ | ದಿವ್ಯಶ್ರೀ ಹೆಗಡೆ

ಇತಿಹಾಸದಲ್ಲಿ ಹೂತು ಹೋದ ನೆನಪಿನ ಕಥನ ಯಾದ್ ವಶೇಮ್ | ದಿವ್ಯಶ್ರೀ ಹೆಗಡೆ

ಇತಿಹಾಸವನ್ನು ಕೆದುಕೋದು ಸುಲಭದ ಮಾತಲ್ಲ. ಅಲ್ಲಿ ಉರುಳಿದ ಕರಾಳ ದಿನಗಳಿವೆ. ಜರುಗಿದ ಕೆಟ್ಟ ದಿನಗಳಿವೆ. ಮರೆಯಬೇಕೆಂಬ ನೆನಪಿದೆ. ಮರೆಯಲಾಗದ ಜನರಿದ್ದಾರೆ, ಮರಳಿಬಾರದ ದಿನಗಳಿದ್ದಾವೆ. ಇತಿಹಾಸವೆಂಬುದು ಸಿಹಿ, ಕಹಿ ಘಟನೆಗಳೊಟ್ಟಿಗೆ ಹಿಂದಿನ ಕಾಲದ ತಪ್ಪುಗಳಿವೆ ಇಂದು ಹೀಗಿರಬೇಡಿ ಎಂಬ ಪಾಠವಿದೆ. ಹೌದು! ಇತಿಹಾಸಕ್ಕೆ ಇಷ್ಟೇ ಅಲ್ಲಾ ಇನ್ನು ಹೆಚ್ಚಿನ ಪೀಠಿಕೆಯೇ ಬೇಕು ಏಕೆಂದರೆ ಇತಿಹಾಸವೇದರೆ ಪಾಠ ಅದರ
ಅಪರ ಕ್ರಿಯೆಯ ಕರ್ಮವೇನು ಎಂಬ ಜಿಜ್ಞಾಸೆ | ದಿವ್ಯಶ್ರೀ ಹೆಗಡೆ

ಅಪರ ಕ್ರಿಯೆಯ ಕರ್ಮವೇನು ಎಂಬ ಜಿಜ್ಞಾಸೆ | ದಿವ್ಯಶ್ರೀ ಹೆಗಡೆ

ಭಾರತೀಯರು ಅದರಲ್ಲೂ ಹಿಂದೂ ಸಂಪ್ರದಾಯದಲ್ಲಿ ಆಚರಣೆ ಪದ್ಧತಿಗಳು ಹೆಚ್ಚು. ಅಪರ ಕರ್ಮಗಳನ್ನು ಮಾಡುವಾಗಲೂ ಅದು ಅನ್ವಯವಾಗುತ್ತದೆ. ಯಾವುದೇ ವ್ಯಕ್ತಿ ಸತ್ತ ನಂತರದ ಕ್ರಿಯೆಗಳಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ಕೊಡುತ್ತಾರೆ. ಸತ್ತ ನಂತರದ ಮುಂದಿನ ಹಾದಿಯು ಯಾವ ರೀತಿ. ಭವ ಬಂಧನವನ್ನು ಕಳಚಿ ಇಹ ಲೋಕ ತ್ಯಜಿಸಿ ಪರ ಲೋಕ ಪಡೆಯಲಿ ಎಂಬ ಮಹತ್ವದ ಉದ್ದೇಶದಿಂದ ಬ್ರಾಹ್ಮಣ ಸಮಾಜದಲ್ಲಿ
ಕಟ್ಟುಪಾಡುಗಳ ಗೆರೆದಾಟಿ ಸಮಾಜಕ್ಕೆ ಬಲಿಯಾದ ಮಾಲತಿಯ ಕಥನ | ವಿಕಾಸ್ ರಾಜ್ ಪೆರುವಾಯಿ

ಕಟ್ಟುಪಾಡುಗಳ ಗೆರೆದಾಟಿ ಸಮಾಜಕ್ಕೆ ಬಲಿಯಾದ ಮಾಲತಿಯ ಕಥನ | ವಿಕಾಸ್ ರಾಜ್ ಪೆರುವಾಯಿ

ಕನ್ಯಾಬಲಿ… ಇದು ಜೀವನದಲ್ಲಿ ದುರಂತಗಳನ್ನೇ ಕಂಡ ಮಾಲತಿಯ ಕಥೆ. ಕಥೆಯೆಂದರೆ ಸಾಮಾನ್ಯ ಕಥೆಯಲ್ಲ ಇದು ಸಮಾಜದಲ್ಲಿ ಯಾರಿಗೂ ಬೇಡವಾದವಳ ವ್ಯಥೆಯ ಕಥೆ. ಹೆಣ್ಣೊಬ್ಬಳನ್ನು ಒಂದು ಸಮಾಜ ಯಾವ ರೀತಿ ಕಂಡಿತು. ಅದು ಅವಳನ್ನು ಎಲ್ಲಿಗೆ ಕೊಂಡೊಯ್ಯಿತು, ಎಂದು ಎಳೆ ಎಳೆಯಾಗಿ ಕನ್ಯಾಬಲಿ ಎಂಬ ಕಾದಂಬರಿಯ ಮೂಲಕ ಕೋಟ ಶಿವರಾಮ ಕಾರಂತರು ತಿಳಿಸಿಕೊಟ್ಟಿದ್ದಾರೆ. ಮಾಲತಿ! ಅವಳ ಹೆಗಲ
ಮರಳಬೇಕು ಅಲ್ಲಿಯೇ ಮಾಗಬೇಕು ಎನ್ನುವ ಮರಳಿ ಮಣ್ಣಿಗೆ | ದಿವ್ಯಶ್ರೀ ಹೆಗಡೆ

ಮರಳಬೇಕು ಅಲ್ಲಿಯೇ ಮಾಗಬೇಕು ಎನ್ನುವ ಮರಳಿ ಮಣ್ಣಿಗೆ | ದಿವ್ಯಶ್ರೀ ಹೆಗಡೆ

ಮರಳಲೇ ಬೇಕು ಎಷ್ಟೇ ಎತ್ತರಕ್ಕೆ ಹಾರಿದರೂ ಮತ್ತೆ ಗೂಡಿಗೆ. ಮನುಷ್ಯ ಎಷ್ಟೇ ಸಾಧಿಸಿರಲಿ ಯಾವುದೇ ಊರಿಗೆ ಹೋಗಲಿ ಅಥವಾ ವಿದೇಶದಲ್ಲಿಯೇ ಕೆಲಸವಾಗಿ ಕೈ ತುಂಬಾ ಸಂಬಳ ಸಿಕ್ಕರೂ ತನ್ನೂರಿನ ಮಣ್ಣಿನ ಘಮದ ವಾಸನೆ ಅದರ ಆನಂದ ಬೇರೆ ಎಲ್ಲಿಯೂ ಇಲ್ಲ. ಆ ನೆಮ್ಮದಿ ಪರ ಊರಿನಲ್ಲಿಲ್ಲಾ ಕೊನೆಗೂ ನಾವು ಮರಳಿ ನಮ್ಮ ಊರಿನ ಮಣ್ಣನ್ನೇ ಪ್ರೀತಿ
ಹೆಚ್ಚು ಓದಿದವರಿಗೆ ಮಾತ್ರ ಈ ಹವಾನಿಯಂತ್ರಿತ ಗೋಲ್ಡನ್‌ ಸೌಲಭ್ಯ | ವಿಜಯಕುಮಾರ ಹಿರೇಮಠ

ಹೆಚ್ಚು ಓದಿದವರಿಗೆ ಮಾತ್ರ ಈ ಹವಾನಿಯಂತ್ರಿತ ಗೋಲ್ಡನ್‌ ಸೌಲಭ್ಯ | ವಿಜಯಕುಮಾರ ಹಿರೇಮಠ

ಉಜಿರೆ: ಈಗೀಗ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಲು ಕೇವಲ ಪುಸ್ತಕಗಳನ್ನು ಒದಗಿಸಿದರೆ ಸಾಲದು. ಓದಲು ತಕ್ಕ ವಾತಾವರಣ ಮತ್ತು ಪ್ರೋತ್ಸಾಹ ಇವೆರಡನ್ನೂ ನೀಡಬೇಕು ಅನ್ನೋದು ಚಾಲ್ತಿಯಲ್ಲಿರೋ ಮಾತು. ಓದುಗರನ್ನು ಪ್ರೋತ್ಸಾಹಿಸುವ ವಿಶಿಷ್ಟ ಲೈಬ್ರರಿಯೊಂದು ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿದೆ. ಇಲ್ಲಿ ಓದುಗರಿಗೆ ಲಕ್ಷಕ್ಕೂ ಮಿಕ್ಕಿದ ಪುಸ್ತಕಗಳನ್ನು ನೀಡುವುದರ ಜೊತೆಗೆ, ಓದನ್ನು ಪ್ರೋತ್ಸಾಹಿಸಲು ಗೋಲ್ಡನ್ ಕಾರ್ಡ್ ಅನ್ನುವ ವಿಶಿಷ್ಟ