Back To Top

ಚೋಮನ ದುಡಿಯ ಪುನರಾವಲೋಕನ | ಅನುಜ್. ವಿ. ತಿಕೋಟಿಕರ್

ಚೋಮನ ದುಡಿಯ ಪುನರಾವಲೋಕನ | ಅನುಜ್. ವಿ. ತಿಕೋಟಿಕರ್

1933ರಲ್ಲಿ ಶಿವರಾಮ ಕಾರಂತರು ಬರೆದ ‘ಚೋಮನ ದುಡಿ’ ಎನ್ನುವ ವಾಸ್ತವವಾದಿ ಕಾದಂಬರಿಯು ಆಗಿನ ಕಾಲದ ಒಂದು ಜಾತಿಯು ಮತ್ತೊಂದು ಜಾತಿಯನ್ನು ನಡೆಸಿಕೊಳ್ಳುತ್ತಿದ್ದ ಬಗೆಯನ್ನೂ, ಹಕ್ಕು ಹಾಗೂ ಕರ್ತವ್ಯ ಪ್ರಜ್ಞೆಯನ್ನೂ, ಸಾಮಾಜಿಕ ಮತ್ತು ಆರ್ಥಿಕ ನ್ಯಾಯದ ಕುರಿತಾದ ಹಲವು ವಿಶಂಕೆಗಳನ್ನೂ, ಮತ-ಮತಗಳ ನಡುವಣ ಸಂಘರ್ಷವನ್ನೂ, ಪ್ರಮುಖವಾಗಿ ಬ್ರಿಟೀಷ್ ವಸಹಾತುಶಾಹಿ ಆಳ್ವಿಕೆಯು ಭಾರತದಲ್ಲಿನ ಜಾತಿ ವ್ಯವಸ್ಥೆ ಮೇಲೆ ಹೇಗೆಲ್ಲ
  • 662
  • 0
  • 4
ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ “ಸಂಸ್ಕೃತಿ ಸಿಂಚನ” ಕಾರ್ಯಕ್ರಮ

ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ “ಸಂಸ್ಕೃತಿ ಸಿಂಚನ” ಕಾರ್ಯಕ್ರಮ

ಬೆಂಗಳೂರು: ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಡಿಸೆಂಬರ್ 28, 2023 ರಂದು Ethnic Day ಕಾರ್ಯಕ್ರಮವು “ಸಂಸ್ಕೃತಿ ಸಿಂಚನ” ಎಂಬ ಹೊಸ ಪರಿಕಲ್ಪನೆಯಲ್ಲಿ ನಡೆಯಿತು. ವಿದ್ಯಾರ್ಥಿಗಳಲ್ಲಿ ನಮ್ಮ ದೇಶದ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಪರಿಚಯಿಸುವ ಉದ್ದೇಶದಲ್ಲಿ ಈ ವಿಭಿನ್ನ ಕಾರ್ಯಕ್ರಮ ಮಾಡಲಾಗಿದ್ದು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಗಿತ್ತು. ಕಾರ್ಯಕ್ರಮವನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಎಚ್.ಎನ್. ಸುಬ್ರಹ್ಮಣ್ಯ
  • 129
  • 0
  • 0