Back To Top

ಕ್ರಿಕೆಟ್‌ನಲ್ಲಿ ಗಮನ ಸೆಳೆದ ಕನ್ನಡತಿ ಶ್ರೇಯಾಂಕ | ನಿತಿನ್

ಕ್ರಿಕೆಟ್‌ನಲ್ಲಿ ಗಮನ ಸೆಳೆದ ಕನ್ನಡತಿ ಶ್ರೇಯಾಂಕ | ನಿತಿನ್

ಶ್ರೇಯಾಂಕ ಪಾಟೀಲ್ ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಹೆಚ್ಚು ಜನಪ್ರಿಯ ಆಟಗಾರ್ತಿ ಎಂದು ಗುರುತಿಸಿಕೊಂಡಿದ್ದಾರೆ. ಇವರು ಕರ್ನಾಟಕ ಮಾತ್ರವಲ್ಲದೆ ದೇಶದ ಪರವಾಗಿಯೂ ಇವರ ಬೌಲಿಂಗ್ ಕೈಚಾಳಕದಿಂದ ಜನಪ್ರಿಯರಾಗಿದ್ದಾರೆ. ಇವರು ಬೆಂಗಳೂರಿನಲ್ಲಿ ಜನಿಸಿದರು ಇವರ ನಂಟು ಉತ್ತರ ಕರ್ನಾಟಕಕ್ಕು ಸೇರಿದೆ ಎಂದು ಹೇಳಬಹುದು. 31 ಜುಲೈ 2002 ರಂದು ಬೆಂಗಳೂರಿನಲ್ಲಿ ಜನಿಸಿದ ಇವರು ತಮ್ಮ ಸತತ ಪ್ರಯತ್ನ ಹಾಗೂ
  • 127
  • 0
  • 0
ತೇಜಸ್ವಿ ಹೇಳಿದ ಮಹಾ ಪಲಾಯನದ ಕತೆ | ತೇಜಸ್

ತೇಜಸ್ವಿ ಹೇಳಿದ ಮಹಾ ಪಲಾಯನದ ಕತೆ | ತೇಜಸ್

ಈ ಶತಮಾನ ನಾಗರೀಕತೆಯ ಹೆಸರಿನಲ್ಲಿ, ನ್ಯಾಯದ ಹೆಸರಿನಲ್ಲಿ, ಸಮಾನತೆಯ ಹೆಸರಿನಲ್ಲಿ, ಯಾವ ಶಿಲಾಯುಗದ ಮನುಷ್ಯನು ಮಾಡಿಲ್ಲದ ಹೇಯ ಕೃತ್ಯಗಳನ್ನು ಎಸಗಿರಿವುದು ಈ ಶತಮಾನಕ್ಕೆ ವಿಷಾದದಿಂದ ವಿದಾಯ ಹೇಳುವಂತೆ ಪ್ರೇರೆಪಿಸುತ್ತದೆ. (ಮುನ್ನುಡಿ) ‘ಮಹಾ ಪಲಾಯನ’ ಇದು ಕನ್ನಡದ ಪ್ರಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿಯವರು ಅನುವಾದ ಮಾಡಿರುವ ಅದ್ಭುತ ಕೃತಿ, ರಷ್ಯಾದ ಲೇಖಕ ‘ಸ್ಲಾವೊಮಿರ್ ರಾವಿಸ್ಕಿ ಬರೆದ ಅದ್ಭುತ
  • 264
  • 0
  • 0
ಜೀವಕೇಂದ್ರಿತವಾಗಿ ಯೋಚಿಸಲು ಕುವೆಂಪು ಅವರ ಸಾಹಿತ್ಯ ಪ್ರೇರಣೆ : ಡಾ. ಭಾರತೀದೇವಿ ಪಿ.

ಜೀವಕೇಂದ್ರಿತವಾಗಿ ಯೋಚಿಸಲು ಕುವೆಂಪು ಅವರ ಸಾಹಿತ್ಯ ಪ್ರೇರಣೆ : ಡಾ. ಭಾರತೀದೇವಿ ಪಿ.

ಉಜಿರೆ: ಮನುಷ್ಯ ಕೇಂದ್ರಿತ ಸೀಮಿತ ಯೋಚನಾ ಲಹರಿಯಿಂದ ಹೊರಬಂದು ಜೀವಕೇಂದ್ರಿತವಾಗಿ ಯೋಚಿಸಲು ಕುವೆಂಪು ಅವರ ಸಾಹಿತ್ಯ ಪ್ರೇರಣೆ ನೀಡುತ್ತದೆ ಎಂದು ಲೇಖಕಿ, ಹೊಳೆಹೊನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾದ್ಯಾಪಕಿ ಡಾ. ಭಾರತೀದೇವಿ ಪಿ. ಹೇಳಿದರು. ಉಜಿರೆ ಶ್ರೀ. ಧ. ಮಂ. ಕಾಲೇಜಿನಲ್ಲಿ ಕನ್ನಡ ವಿಭಾಗ ಹಾಗೂ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳಿ ಸಹಯೋಗದಲ್ಲಿ ‘ಹೊಸ
  • 240
  • 0
  • 0
ವನ್ಯ ಸಂರಕ್ಷಣೆಗೆ ನಿಂತ ‘ಕಸ್ವಿ ಹಸಿರು ದಿಬ್ಬಣ’ | ಶಶಿಸ್ಕಾರ ನೇರಲಗುಡ್ಡ

ವನ್ಯ ಸಂರಕ್ಷಣೆಗೆ ನಿಂತ ‘ಕಸ್ವಿ ಹಸಿರು ದಿಬ್ಬಣ’ | ಶಶಿಸ್ಕಾರ ನೇರಲಗುಡ್ಡ

ಪ್ರಸ್ತುತ ದಿನಗಳಲ್ಲಿ ಬಿಸಿಲು ಹೆಚ್ಚಾಗುತ್ತಿದೆ, ಸೂರ್ಯನ ಶಾಖ ಜೀವ ಸಂಕುಲವನ್ನು ಸುಟ್ಟು ಹಾಕುತ್ತಿದೆ. ಕುಡಿಯುವ ನೀರಿಗೂ ತಾತ್ವಾರವಾಗಿದೆ. ಕೆರೆಯ ನೀರು ಬತ್ತಿ ಹೋಗಿವೆ, ಮರ ಕಡಿಯುವರ ಸಂಖ್ಯೆ ಏರಿದಂತೆ ಬಿಸಿಲ ಧಗೆಯು ತನ್ನ ರೌದ್ರ ನರ್ತನ ತಾಳುತ್ತಿದೆ. ಇದರಿಂದ ನೀರು ಹೆಚ್ಚಿನ ಮಟ್ಟದಲ್ಲಿ ಆವಿಯಾಗುತ್ತಿದೆ. ಇದನ್ನು ತಡೆಗಟ್ಟಲು ಇಲ್ಲೊಬ್ಬರು ವಿನೂತನ ದಾರಿ ಕಂಡುಕೊಂಡಿದ್ದಾರೆ. ಇತ್ತೀಚಿಗೆ ಹುಟ್ಟು
  • 395
  • 0
  • 0
ಎಷ್ಟು ಕಷ್ಟವೋ ಹೊಂದಾಣಿಕೆ ಎಂಬುದು | ಕಲಾನ್ವಿತ ಜೈನ್ ಕೆರ್ವಾಶೆ

ಎಷ್ಟು ಕಷ್ಟವೋ ಹೊಂದಾಣಿಕೆ ಎಂಬುದು | ಕಲಾನ್ವಿತ ಜೈನ್ ಕೆರ್ವಾಶೆ

‘ಹೊಂದಿಕೆ ಎಂಬುದು ಎಷ್ಟೋ ಕಷ್ಟವು ನಾಲ್ಕು ದಿನದ ಈ ಬದುಕಿನಲಿʼ ಇದು ಜಿ. ಎಸ್. ಶಿವರುದ್ರಪ್ಪನವರ ಕವನದ ಸಾಲುಗಳು. ಇತ್ತೀಚಿನ ದಿನಗಳಲ್ಲಿ ಹೊಂದಾಣಿಕೆ ಎನ್ನುವುದು ಎಷ್ಟು ಕಷ್ಟ ಆಗಿಬಿಟ್ಟಿದೆ ಅಲ್ವಾ. ಮನುಷ್ಯ ಸಂಘ ಜೀವಿ. ಎಲ್ಲರೊಂದಿಗೆ ಹೊಂದಿಕೊಂಡು ಬಾಳುವುದು ಕಷ್ಟ ಸಾಧ್ಯ. ಆದರೆ ನಮ್ಮಲಿರುವ ಅಹಂಕಾರದ ಭಾವ ನಮ್ಮನ್ನು ವಿಭಿನ್ನ ರೀತಿಯಲ್ಲಿ ಬದುಕಲು ಬಿಡುತ್ತದೆ. ಸಾಮಾನ್ಯವಾಗಿ
  • 302
  • 0
  • 0
ಒಂಟಿತನವೆಂಬುದು ಶಾಪವಾದರೆ ದಿವ್ಯ ಏಕಾಂತವೇ ವರ | ಶಶಿಸ್ಕಾರ ನೇರಲಗುಡ್ಡ

ಒಂಟಿತನವೆಂಬುದು ಶಾಪವಾದರೆ ದಿವ್ಯ ಏಕಾಂತವೇ ವರ | ಶಶಿಸ್ಕಾರ ನೇರಲಗುಡ್ಡ

ಸ್ಪ್ಲಿಟ್ಸ್ ಆಫ್ ಸೆಕೆಂಡ್ಸ್ ನಲ್ಲಿ ಕೋಟ್ಯಂತರ ಕಣಗಳ ವಿರುದ್ಧ ಬಡಿದಾಡಿ, ತಾಯಿಯ ಗರ್ಭದಲ್ಲಿ ಸಿಂಹದ ಗುಹೆ ಥರ ಒಂಬತ್ತು ತಿಂಗಳು ಜೀವಿಸಿ, ಅವಿಚ್ಛಿನ್ನ ಗಳಿಗೆಯಲ್ಲಿ ಈ ಭೂಮಿಗೆ ಪಾದ ಸ್ಪರ್ಶಿಸುತ್ತೇವೆ. ಹೀಗೆ ಹುಟ್ಟಿದ ನಾವೆಲ್ಲರು ಬಾಲ್ಯದಲ್ಲಿ ಹೊರ ಲೋಕದ ಪರಿವಿಲ್ಲದೆ, ನಮ್ಮದೇ ಸುತ್ತಲಿನ ಪುಟ್ಟ ಪ್ರಪಂಚ ನಿರ್ಮಿಸಿಕೊಂಡು, ರೆಕ್ಕೆ ಕಟ್ಟಿ ನಭಕ್ಕೆ ಹಾರುತ್ತಾ ತುಂಬು ಯೌವನದತ್ತ
  • 516
  • 0
  • 0