Back To Top

ಸುಡು ಸೂರ್ಯನನ್ನು ಎದುರಿಸಲು ಸರಳ ಸೂತ್ರ | ದರ್ಶಿನಿ ತಿಪ್ಪಾರೆಡ್ಡಿ

ಸುಡು ಸೂರ್ಯನನ್ನು ಎದುರಿಸಲು ಸರಳ ಸೂತ್ರ | ದರ್ಶಿನಿ ತಿಪ್ಪಾರೆಡ್ಡಿ

ಬೇಸಿಗೆ ಬಹುತೇಕರಿಗೆ ರಾಜಾ ದಿನಗಳ ಮಜಾ ಮಾಡುವ ಸಮಯ, ಮಕ್ಕಳನ್ನು ಆಚೆ ಸುತ್ತಾಡಿಸೋದು, ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡೋದು ಸಾಮಾನ್ಯ. ಸರಾಸರಿ 38°-4೦° ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿರುವ ಈ ಬೇಸಿಗೆಯ ಸಮಯದಲ್ಲಿ ಬೆಳಗ್ಗೆ 10 ಗಂಟೆಗಳಿಂದ ಸಂಜೆ 4 ಗಂಟೆಗಳ ಒಳಗೆ ಓಡಾಡುವುದು ಒಳಿತು. ಬಿಸಿಲಿಗೆ ಹೋಗುವುದನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು ಎಂಬುದು
  • 215
  • 0
  • 0
ಹೊರಗಿನವರಿಗೆ ಚಂದ ನಮ್ಮೂರು ಆದರೆ ಅಲ್ಲಿದ್ದವನಿಗೇ ಗೊತ್ತು ಅಲ್ಲಿಯ ಪಾಡು | ಪವನ್‌ ಕುಮಾರ್‌ ಕೆ

ಹೊರಗಿನವರಿಗೆ ಚಂದ ನಮ್ಮೂರು ಆದರೆ ಅಲ್ಲಿದ್ದವನಿಗೇ ಗೊತ್ತು ಅಲ್ಲಿಯ ಪಾಡು | ಪವನ್‌

ಕಾಲೇಜಿಗೆ ಸೇರಿದ ಮೊದಲ ದಿನ. ತರಗತಿ ಕೋಣೆಯಲ್ಲಿ ಕುಳಿತಿದ್ದೆ. 10 ಗಂಟೆ ಸುಮಾರಿಗೆ ಉಪನ್ಯಾಸಕರೊಬ್ಬರು ತರಗತಿಗೆ ಬಂದರು. ಅವರು ಕನ್ನಡ ಉಪನ್ಯಾಸಕರು. ಕಾಲೇಜು ಶುರುವಾದ ಮೊದಲ ದಿನವಾದುದರಿಂದ ನಮ್ಮ ತರಗತಿಯಲ್ಲಿದ್ದ ಎಲ್ಲರೂ ಹೆಸರು, ವಿಳಾಸ ಇತ್ಯಾದಿಗಳನ್ನೊಳಗೊಂಡಂತೆ ನಮ್ಮನಮ್ಮ ವೈಯಕ್ತಿಕ ಪರಿಚಯ ಮಾಡುವಂತೆ ಕೇಳಿದರು. ನಾನು ಹಿಂದಿನ ಬೆಂಚಿನಲ್ಲಿ ಒಬ್ಬನೇ ಕೂತಿದ್ದೆ. ಎಲ್ಲರೂ ತಂತಮ್ಮ ಸ್ವಪರಿಚಯ ಮಾಡದ
  • 152
  • 0
  • 0
ಇಂಡಿಯಾ ಕಂಡ ಇಂದಿರಾ | ದರ್ಶಿನಿ ತಿಪ್ಪಾರೆಡ್ಡಿ

ಇಂಡಿಯಾ ಕಂಡ ಇಂದಿರಾ | ದರ್ಶಿನಿ ತಿಪ್ಪಾರೆಡ್ಡಿ

ಬೃಹತ್ ಭಾರತ ರಾಷ್ಟ್ರದ ಮೊದಲ ಮತ್ತು ಏಕೈಕ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ. ಉಕ್ಕಿನ ಮಹಿಳೆ ಅಂತಲೇ ಪ್ರಸಿದ್ದರು. ದೇಶಕ್ಕಾಗಿ, ದೇಶದ ಕಟ್ಟಕಡೆಯ ಬಡವ್ಯಕ್ತಿಗಾಗಿ ಸದಾ ಮಿಡಿದ ಮಾತೃ ಹೃದಯಿ. ವಿವಿಧ ವೈಯಕ್ತಿಕ, ರಾಜತಾಂತ್ರಿಕ ಮತ್ತು ರಾಜಕೀಯ ಹಿತಾಸಕ್ತಿಗಾಗಿ ಹೇರಿದ ತುರ್ತುಪರಿಸ್ಥಿತಿಗಳ ಕಾರಣಕ್ಕೆ ಸಾಕಷ್ಟು ವಿರೋಧವನ್ನು ಎದುರಿಸಿದರು. ಈ ವಿರೋಧ ಕೇವಲ ವಿರೋಧ ಪಕ್ಷಗಳಿಂದ ಆಗಿರಲಿಲ್ಲ,
  • 170
  • 0
  • 0
ಹಾಸ್ಟೆಲ್ ಅನ್ನೋದು ಸೆರೆಮನೆಯಲ್ಲ ಅದು ನೆನಪುಗಳ ಅರಮನೆ | ಸಂಜಯ್‌ ಚಿತ್ರದುರ್ಗ

ಹಾಸ್ಟೆಲ್ ಅನ್ನೋದು ಸೆರೆಮನೆಯಲ್ಲ ಅದು ನೆನಪುಗಳ ಅರಮನೆ | ಸಂಜಯ್‌ ಚಿತ್ರದುರ್ಗ

ಹಾಸ್ಟೆಲ್ ಅನ್ನೋ ಪದ ಕೇಳಿದ ತಕ್ಷಣ, ಒಂದು ಕ್ಷಣ ಈಗ ಇರುವ ಲೋಕವನ್ನೇ  ಮರೆಸುತ್ತದೆ. ಜೀವನದಲ್ಲಿ ಒಮ್ಮೆಯಾದರೂ ಜೋಗದ ಗುಂಡಿ ನೋಡು ಎಂದ ಕವಿ ಏನಾದರೂ ಹಾಸ್ಟೆಲ್‌’ನಲ್ಲಿ  ಇದ್ದಿದ್ದರೆ ಜೀವನದಲ್ಲಿ ಒಂದು ಬಾರಿಯಾದರೂ ಹಾಸ್ಟೆಲ್’ನಲ್ಲಿ ಇದ್ದು ನೋಡು ಎನ್ನುತ್ತಿದ್ದನೇನೋ. ಹಾಸ್ಟೆಲ್ ಅನ್ನೋದು ಬರೀ ಸಿಹಿ ನೆನಪುಗಳ ಕಂತೆಯಲ್ಲ, ಬದಲಿಗೆ ಜೀವನದಲ್ಲಿ ನಾವು ಎಂದೂ ಮರೆಯದ ಹಲವು
  • 224
  • 0
  • 0
ಏಕಾಂತ ತಿಳಿ ತಂಗಾಳಿಯೋ ಉರಿಯುವ ಜ್ವಾಲೆಯೋ | ಶ್ರವಣ್ ನೀರಬಿದಿರೆ

ಏಕಾಂತ ತಿಳಿ ತಂಗಾಳಿಯೋ ಉರಿಯುವ ಜ್ವಾಲೆಯೋ | ಶ್ರವಣ್ ನೀರಬಿದಿರೆ

ಹೊರಗಡೆ ಮಳೆ ಸುರಿಯಲು ತೊಡಗಿ ಸಮಯ ಬಹಳಷ್ಟಾಗಿದೆ. ತಿಳಿ ತಂಪು ವಾತವರಣದ ಹಿತವಾದ ಅಪ್ಪುಗೆಯನ್ನು ದೇಹ ಮನಸ್ಸು ಎರಡೂ ಅನುಭವಿಸುತ್ತಿದೆ. ಕೋಣೆಯಲ್ಲಿ ಏನೂ ಕೆಲಸವಿಲ್ಲದೆ ಕುಳಿತು ಕಣ್ಣುಗಳು ಹೊರಗಡೆ ದಿಟ್ಟಿಸುತ್ತಿದ್ದರೆ, ಮನಸ್ಸಿನ ಪರದೆಯಲ್ಲಿ ಯಾರದ್ದೊ, ಎಂದಿನದ್ದೊ ಸಿಹಿಯಾದ ನೆನಪುಗಳು ಸರಣಿಯಲ್ಲಿ ಚಲಿಸುತ್ತಿರುತ್ತವೆ. ಈ ನೆನಪುಗಳ ಸರಣಿ ಯಾರೂ ತಡಿಯುವವರಿಲ್ಲದೆ ನಿರಂತರವಾಗಿ ಓಡುತ್ತಿದ್ದರೆ. ಮನಸ್ಸು ಕೂಡ ಇದನ್ನೆ
  • 215
  • 0
  • 0
ಕ್ರಿಕೆಟ್‌ನಲ್ಲಿ ಗಮನ ಸೆಳೆದ ಕನ್ನಡತಿ ಶ್ರೇಯಾಂಕ | ನಿತಿನ್

ಕ್ರಿಕೆಟ್‌ನಲ್ಲಿ ಗಮನ ಸೆಳೆದ ಕನ್ನಡತಿ ಶ್ರೇಯಾಂಕ | ನಿತಿನ್

ಶ್ರೇಯಾಂಕ ಪಾಟೀಲ್ ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಹೆಚ್ಚು ಜನಪ್ರಿಯ ಆಟಗಾರ್ತಿ ಎಂದು ಗುರುತಿಸಿಕೊಂಡಿದ್ದಾರೆ. ಇವರು ಕರ್ನಾಟಕ ಮಾತ್ರವಲ್ಲದೆ ದೇಶದ ಪರವಾಗಿಯೂ ಇವರ ಬೌಲಿಂಗ್ ಕೈಚಾಳಕದಿಂದ ಜನಪ್ರಿಯರಾಗಿದ್ದಾರೆ. ಇವರು ಬೆಂಗಳೂರಿನಲ್ಲಿ ಜನಿಸಿದರು ಇವರ ನಂಟು ಉತ್ತರ ಕರ್ನಾಟಕಕ್ಕು ಸೇರಿದೆ ಎಂದು ಹೇಳಬಹುದು. 31 ಜುಲೈ 2002 ರಂದು ಬೆಂಗಳೂರಿನಲ್ಲಿ ಜನಿಸಿದ ಇವರು ತಮ್ಮ ಸತತ ಪ್ರಯತ್ನ ಹಾಗೂ
  • 149
  • 0
  • 0