Back To Top

ಸ್ವತಂತ್ರ ಪತ್ರಕರ್ತರಾಗಿ ದುಡಿಯಲು ಆಯ್ಕೆಗಳು ಹಲವು – ಗುರುಪ್ರಸಾದ್ ಟಿ. ಎನ್

ಸ್ವತಂತ್ರ ಪತ್ರಕರ್ತರಾಗಿ ದುಡಿಯಲು ಆಯ್ಕೆಗಳು ಹಲವು – ಗುರುಪ್ರಸಾದ್ ಟಿ. ಎನ್

ಪುತ್ತೂರು: ಸ್ವತಂತ್ರ ಪತ್ರಿಕೋದ್ಯಮ ಎನ್ನುವುದು ಇತ್ತೀಚಿನ ದಿನಗಳಲ್ಲಿ ಬಹು ಬೇಡಿಕೆಯ ಕ್ಷೇತ್ರ. ಸ್ವತಂತ್ರ ಪತ್ರಕರ್ತರಾಗಿ ದುಡಿಯಲು ಆಯ್ಕೆಗಳು ಹಲವಾರು ಇರುತ್ತದೆ. ಇಲ್ಲಿ ಪತ್ರಕರ್ತರು ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಪಟ್ಟ ಬೇರೆ ಬೇರೆ ಕೆಲಸಗಳನ್ನು ಮಾಡಿ ಆದಾಯವನ್ನು ಗಳಿಸಬಹುದು ಎಂದು ಮಂಗಳೂರಿನ ಹವ್ಯಾಸಿ ಪತ್ರಕರ್ತ ಗುರುಪ್ರಸಾದ್ ಟಿ.ಎನ್ ಹೇಳಿದರು. ಅವರು ಇಲ್ಲಿನ ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು
  • 118
  • 0
  • 0
ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸದ ಕಡೆ ಗಮನವಿರಬೇಕು: ಬಿ.ಎ. ಮಂಜುನಾಥ್

ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸದ ಕಡೆ ಗಮನವಿರಬೇಕು: ಬಿ.ಎ. ಮಂಜುನಾಥ್

ಹಾಸನ: ನಾವು ಎಷ್ಟು ದಿನ ಬದುಕಿದ್ದೆವು ಎನ್ನುವುದಕ್ಕಿಂತ ಎಂತಹ ಒಳ್ಳೆಯ ಕಾರ್ಯ ಮಾಡಿ ಹೋದೆವು ಎಂಬುದು ಮುಖ್ಯ. ಮಕ್ಕಳಿಗೆ ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಉತ್ತಮ ಸಂಸ್ಕಾರಗಳನ್ನು ಅರಿಯುವಂತೆ ಮಾಡಬೇಕು ಎಂದು ಮ.ನಿ.ಪ್ರ. ಮಲ್ಲಿಕಾರ್ಜುನ ಸ್ವಾಮಿ ಹೇಳಿದರು. ವಿವೇಕಾನಂದರವರ 161ನೇ ಜನ್ಮದಿನೋತ್ಸವ ಹಾಗೂ 46ನೇ ಶಾಲಾ ವಾರ್ಷಿಕೋತ್ಸವ ಸಮಾರಂಭ ವಿವೇಕಾನಂದ ವಿದ್ಯಾಲಯದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಈ
  • 209
  • 0
  • 0