ರಿಯಾಯತಿ ದರದಲ್ಲಿ ನಿಮ್ಮ ಕೈಸೇರಲಿದೆ ‘ಇರದ ಇರುವಿನ ತಾವು’


ಕನ್ನಡ ಕಥಾಲೋಕದಲ್ಲಿ ಹೊಸ ಮೈಲುಗಲ್ಲನ್ನು ಸೃಷ್ಠಿಸಿದ 'ಬುಕ್ ಬ್ರಹ್ಮ ಸ್ವಾತಂತ್ರೋತ್ಸವ-2023'ನೇ ಸಾಲಿನ ಕಥಾಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಕತೆಯ ಜೊತೆಗೆ ಅಂತಿಮ ಹಂತ ತಲುಪಿದ್ದ 25 ಕಥೆಗಳನ್ನೊಳಗೊಂಡ ಕೃತಿ ‘ಇರದ ಇರುವಿನ ತಾವು’. ಕನ್ನಡದ ಬಹುಮುಖ್ಯ ಕತೆಗಾರರ ಅತ್ಯುತ್ತಮ ಕತೆಗಳನ್ನು ಈ ಪುಸ್ತಕ ಒಳಗೊಂಡಿದ್ದು, ಕನ್ನಡದ ಪ್ರಖ್ಯಾತ ಪ್ರಕಾಶನ ಸಂಸ್ಥೆ ನವಕರ್ನಾಟಕ ಈ ಪುಸ್ತಕವನ್ನು ಪ್ರಕಟಿಸುತ್ತಿದೆ. ಕಥಾ ಸಂಕಲನವು ಅಕ್ಟೋಬರ್ 13ರಂದು ಬಿಡುಗಡೆಗೊಳ್ಳಲಿದೆ.

ರೂ.395 ಮುಖಬೆಲೆಯ ಈ ಪುಸ್ತಕ ಬಿಡುಗಡೆಗು ಮುನ್ನವೇ ರಿಯಾಯತಿ ದರದಲ್ಲಿ ನಿಮ್ಮ ಕೈ ಸೇರಲಿದೆ. ಅಂಚೆವೆಚ್ಚ ಸೇರಿ ಕೇಲವ 325 ರೂಪಾಯಿಗಳಿಗೆ 'ಇರದ ಇರುವಿನ ತಾವು' ನಿಮ್ಮ ಕೈಸೇರಲಿದೆ. ಸಾಹಿತ್ಯಾಸಕ್ತರು ಇದೇ ಸಂಪರ್ಕಿಸಿ- 7483407171

MORE FEATURES

'ಹೆಗಲು': ತ್ಯಾಗ, ನಿಸ್ವಾರ್ಥತೆಯ ಅಪರೂಪದ ಜೀವನಗಾಥೆ

14-12-2025 Bengaluru

"ಹೆಗಲು" ಲೇಖಕರು : ಭಾರತಿ ಹೆಗಡೆ ಪ್ರಕಾಶಕರು : ಬೆನಕ ಬುಕ್ಸ ಬ್ಯಾಂಕ್. ಪುಟಗಳು : 142 ಬೆಲೆ: ₹180/-...

ಅನುಕ್ಷಣ ಅನುಭವಿಸಿ: ಸಮಯ ನಿರ್ವಹಣೆಯ ಮಾರ್ಗದರ್ಶಿ

14-12-2025 BENGALURU

ಪುಸ್ತಕದ ಸಾರಾಂಶ "ಬದುಕು ದೀರ್ಘವಾಗಿರುವುದಕ್ಕಿಂತ ಶ್ರೇಷ್ಠವಾಗಿರಬೇಕು" ಎನ್ನುವ ನಿಟ್ಟಿನಲ್ಲಿ ಸಮಯ ನಿರ್ವಹ...

ಮಕ್ಕಳ ಕಥಾಸಾಹಿತ್ಯ ಸಂವೇದನೆಯ ಹೊಸ ಹೆಜ್ಜೆಗಳು.......

13-12-2025 ಬೆಂಗಳೂರು

"ಇಲ್ಲಿನ ಯಾವ ಕತೆಗಳಲ್ಲೂ ಮಾನವ ಪಾತ್ರಗಳು ಇಣುಕುವುದಿಲ್ಲ, ಆದರೆ ಮನುಷ್ಯನ ಗುಣ-ಸ್ವಭಾವ, ನಡತೆ, ನಿಯತ್ತು, ನೀಚತನ...