
ಭೂತ ಕಾಲದಲ್ಲಿ ದಲಿತರು ಎದುರಿಸಿದ, ಪ್ರಸ್ತುತ ಎದುರಿಸುತ್ತಿರುವ, ಮುಂದೆ ಭವಿಷ್ಯದಲ್ಲಿ ಎದುರಿಸಲಿರುವ ಸಮಸ್ಯೆಗಳ ಕುರಿತು ದಲಿತ ಚಿಂತಕ ಆನಂದ್ ತೇಲ್ತುಂಬ್ಡೆ ಅವರ ವಿಚಾರ ವ್ಯಕ್ತ ಪಡಿಸಿದ್ದಾರೆ. ಎಚ್.ಎಸ್. ಅನುಪಮಾ, ಬಸೂ ಅವರು ಸಂಪಾದಿಸಿದ್ದಾರೆ. ಪ್ರಸ್ತುತ ದಲಿತರು ಫ್ಯಾಸಿಸ್ಟ್ ಮತ್ತು ಕಾರ್ಪೋರೇಟ್ ಶಕ್ತಿಗಳಿಂದ ಅನುಭವಿಸುತ್ತಿರುವ ತೊಂದರೆಗಳ ಕುರಿತು ಚರ್ಚೆ ನಡೆಸಿದ್ದಾರೆ. ಖೈರ್ಲಾಂಜಿ ಪ್ರಕರಣದ ಹೈಕೋರ್ಟ್ ತೀರ್ಪು ಹೇಗೆ ದಲಿತರ ಆತ್ಮವಿಶ್ವಾಸಕ್ಕೆ ಪೆಟ್ಟುಬಿದ್ದಿದೆ ಎಂಬುದನ್ನು ವಿವರಿಸಿದ್ದಾರೆ. ದೇಶದ ವಿವಿಧ ಕಡೆ ದಲಿತರ ಮೇಲೆ ನಡೆಯುತ್ತಿರುವ ನಿರಂತರ ದಾಳಿಗಳ ಕುರಿತು ಮಾಹಿತಿಯನ್ನು ನೀಡಿದ್ದಾರೆ.
©2025 Book Brahma Private Limited.